ಲಂಡನ್‌ ಮಾಲ್‌ನಲ್ಲಿ ವೃದ್ಧೆಯರ ಭಾಂಗ್ರಾ ಡ್ಯಾನ್ಸ್‌;Viral Video


Team Udayavani, Mar 17, 2017, 6:30 AM IST

13.jpg

ಭಾಂಗ್ರಾ ನೃತ್ಯಕ್ಕೆ ಮನಸೋಲದವರಿದ್ದಾರೆಯೇ? ಪಂಜಾಬ್‌ನಲ್ಲಿ ಮಾತ್ರವಲ್ಲ ದೇಶದ ಯಾವ ಮೂಲೆಯಲ್ಲಾದರೂ ಅದನ್ನು ನೋಡಿದರೆ ಕುಣಿಯದೇ ಇರುವವರು ಯಾರಿದ್ದಾರೆ? ಭಾಂಗ್ರಾ ಜನಪ್ರಿಯತೆ ಕೇವಲ ಭಾರತಕ್ಕೆ ಮಾತ್ರ ಸೀಮಿತವಾಗಿಲ್ಲ ಎಂಬುದಕ್ಕೆ ಸಾಕ್ಷಿಯಾದ ವಿಡಿಯೋ ಒಂದು ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಲಂಡನ್‌ನ ಜನನಿಬಿಡ ಶಾಪಿಂಗ್‌ ಮಾಲ್‌ ಒಂದರಲ್ಲಿ ಶಾಪಿಂಗ್‌ ಮಾಡುತ್ತಿದ್ದ ಮೂವರು ವಯೋವೃದ್ಧೆಯರು ಇದ್ದಕ್ಕಿದ್ದಂತೆ ನೃತ್ಯ ಮಾಡಲು ಶುರು ಮಾಡುತ್ತಾರೆ. ಅವರು ಇದ್ದಕ್ಕಿದ್ದ ಹಾಗೆ ನೃತ್ಯ ಮಾಡಲು ಆರಂಭಿಸಲು ಕಾರಣ ಮಾಲ್‌ನಲ್ಲಿ ಪ್ರಸಾರ ವಾಗುವ ಭಾಂಗ್ರಾ ಸಂಗೀತ.

ಸಂಗೀತ ಕೇಳುತ್ತಿದ್ದಂತೆ ಅವರು ಮೂವರು ತಮ್ಮ ವಯಸ್ಸು, ತಾವು ಬಂದ ಕಾರಣ ಏನನ್ನೂ ಲೆಕ್ಕಿಸದೇ ತಮಗೆ ಬಂದಂತೆ ನೃತ್ಯ ಮಾಡಲಾರಂಭಿಸುತ್ತಾರೆ. ಅದನ್ನು ಅಪರಿಚಿತರೊಬ್ಬರು ಮೊಬೈಲ್‌ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ ಇಳಿವಯಸ್ಸಿನಲ್ಲೂ ಮಹಿಳೆಯರಿಗಿರುವ ಉತ್ಸಾಹ ಮತ್ತು ಭಾಂಗ್ರಾ ನೃತ್ಯಕ್ಕಿರುವ ತಾಕತ್ತಿನ ಕುರಿತು ಚರ್ಚೆಯಾಗುತ್ತಿದೆ.

ಟಾಪ್ ನ್ಯೂಸ್

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ


MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.