ಕೈಕೋಳ ತೊಡಿಸಿಕೊಂಡು ಹುಟ್ದಬ್ಬ ಆಚರಣೆ!


Team Udayavani, Mar 7, 2020, 4:31 PM IST

ಕೈಕೋಳ ತೊಡಿಸಿಕೊಂಡು ಹುಟ್ದಬ್ಬ ಆಚರಣೆ!

ನೀವು, ನಿಮ್ಮ ಜನ್ಮದಿನವನ್ನು ಹೇಗೆ ಆಚರಿಸಿಕೊಳ್ಳುತ್ತೀರಿ?.
ಅಬ್ಬಬ್ಟಾ ಎಂದರೆ, ನೆಂಟರಿಷ್ಟರು, ಸ್ನೇಹಿತರೊಂದಿಗೆ ಕೇಕ್‌ ಕತ್ತರಿಸಿ, ಸಿಹಿ ಹಂಚುವಿರಿ. ಆದರೆ, ಶತಕ ಪೂರೈಸಿದ ನಾರ್ತ್‌ ಕೊರೊಲಿನಾದ ರೋಕ್ಸ್‌ ಬೋರೋನ ಹಣ್ಣು ಹಣ್ಣು ಮುದುಕಿಯ ಬಯಕೆ ಕಂಡರೆ ಬೆಚ್ಚಿ ಬೀಳುತ್ತೀರಿ..
ಅದೇನೆಂದರೆ, ಕೈಕೋಳ ತೊಟ್ಟುಕೊಂಡು 100ನೇ ಹುಟ್ಟುಹಬ್ಬವನ್ನು ಜೈಲಲ್ಲಿ ಆಚರಿಸಿಕೊಳ್ಳುವುದು!

ಹೌದು, ಒಬ್ಬೊಬ್ಬರಿಗೆ ಒಂದೊಂದು ಬಯಕೆ ಇರುವುದು ನಿಜವಾಗಿದ್ದರೂ ಅಜ್ಜಿ ರುಥ್‌ ಬ್ರ್ಯಾಂಟ್‌ಳ “ವಿಲಕ್ಷಣ ಬಯಕೆ’ ಕಂಡು “ಪರ್ಸನ್‌ ಕಂಟ್ರಿ’ ಜೈಲಧಿಕಾರಿಗಳೇ ಬೆಚ್ಚಿ ಬಿದ್ದಿದ್ದಾರೆ. ಇದಕ್ಕಾಗಿ ಅಜ್ಜಿ ವಿರುದ್ಧ “ಅಸಭ್ಯ ವರ್ತನೆ’ ಸಂಬಂಧ ಕೇಸು ಕೂಡ ದಾಖಲಿಸಿದ್ದಾರೆ.

ಕೊನೆಗೆ, ಕಿತ್ತಳೆ ಬಣ್ಣದ ಗೌನ್‌ ಕೊಟ್ಟು ಜೈಲೊಳಗೆ ಕೆಲ ನಿಮಿಷಗಳ ಕಾಲ ಕೂರಿಸಿ ಆರೋಪಿಗಳಂತೆಯೇ ನೋಡಿಕೊಂಡು ಅಜ್ಜಿಯ ಬಯಕೆ ಈಡೇರಿಸಿದ್ದಾರೆ.

ಜೈಲಧಿಕಾರಿಯನ್ನು ತಬ್ಬಿಕೊಂಡು “ನಾನು ನನ್ನ ಕನಸನ್ನು ಈಡೇರಿಸಿಕೊಂಡಿದ್ದೇನೆ’ ಎಂದು ಅಜ್ಜಿ ಖುಷಿಪಟ್ಟಿದ್ದಾರೆ.

ಟಾಪ್ ನ್ಯೂಸ್

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು


MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.