ರಸ್ತೆಯನ್ನೇ ಹಣಕ್ಕೆ ಮಾರಿದ ಚೀನೀ ಕಳ್ಳ!


Team Udayavani, Feb 4, 2018, 7:17 AM IST

255566+.jpg

ಚೀನದ ಕಳ್ಳನೊಬ್ಬ “ಹೆದ್ದಾರಿ ದರೋಡೆ’ ಎಂಬ ಪದಕ್ಕೆ ಹೊಸ ಅರ್ಥ ನೀಡಿದ್ದಾನೆ. ಆತ ಹೆದ್ದಾರಿಯಲ್ಲಿ ದರೋಡೆ ಮಾಡಿಲ್ಲ. ಬದಲಾಗಿ ಹೆದ್ದಾರಿಯನ್ನೇ ಕದ್ದು ಮಾರಾಟ ಮಾಡಿದ್ದಾನೆ. ಜಿಯಾಂಗುÕ ಪ್ರಾಂತ್ಯದ ಹಳ್ಳಿಯ ಬಳಿ ಹೊಸದಾಗಿ ನಿರ್ಮಿಸಲಾಗಿದ್ದ ಹೆದ್ದಾರಿಯನ್ನು 800 ಮೀ. ಉದ್ದಕ್ಕೆ ಅಗೆಯಲಾಗಿತ್ತು. ಗ್ರಾಮಸ್ಥರು ಇದನ್ನು ಪೊಲೀಸರ ಗಮನಕ್ಕೆ ತಂದರು. ಪೊಲೀಸರು ತನಿಖೆ ನಡೆಸಲಾಗಿ ಕಳ್ಳ ಸಿಕ್ಕಿಬಿದ್ದ. 

ಆತ ರಾತೋರಾತ್ರಿ ರಸ್ತೆ ಅಗೆದು ಸಿಮೆಂಟನ್ನು ಕಾರ್ಖಾನೆಯೊಂದಕ್ಕೆ ಮಾರಿದ್ದ. ಆತನನ್ನು ಬಂಧಿಸಿ ವಿಚಾರಣೆಗೊಳಡಿಸಿದಾಗ “ಆ ರಸ್ತೆಯನ್ನು ಯಾರೂ ಬಳಸುತ್ತಿರಲಿಲ್ಲ. ಅದು ದಂಡವಾಗುವ ಬದಲು ನಾನದನ್ನು ಮಾರಿ ಹಣ ಸಂಪಾದಿಸಿದೆ’ ಎಂದನಂತೆ ಭೂಪ.

ಟಾಪ್ ನ್ಯೂಸ್

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.