ಲೈಂಗಿಕ ಕ್ರಿಯೆಯ ವೀಡಿಯೋ ಮಾರಿಕೊಳ್ತಾರೆ


Team Udayavani, Apr 18, 2017, 6:01 AM IST

Couples-feet-in-hotel.jpg

ಹಣ ಸಿಗುತ್ತದೆ ಎಂದಾದರೆ ಏನು ಮಾಡಲೂ ಸಿದ್ಧರಿದ್ದಾರೆ.ಅದಕ್ಕೆ ಪೂರಕವಾಗಿ ಭಾರತದ ಕೆಲ ಯುವ ದಂಪತಿಗಳು ಹಣಕ್ಕಾಗಿ ಆನ್‌ಲೈನ್‌ನಲ್ಲಿ ಮಾನ ಮಾರಿಕೊಳ್ಳುತ್ತಿದ್ದಾರೆಂಬ ಅಂಶ ಈಗ ಬಹಿರಂಗವಾಗಿದೆ. ತಮ್ಮ ಲೈಂಗಿಕ ಕ್ರಿಯೆಯ ವಿಡಿಯೋಗಳನ್ನು ಪೋರ್ನ್ ವೆಬ್‌ಸೈಟ್‌ ಗಳಿಗೆ ದುಡ್ಡಿಗಾಗಿ ಮಾರಿಕೊಳ್ಳುತ್ತಿದ್ದಾರೆ. ಇಂಥ ಅಸಹ್ಯ ಬೆಳವಣಿಗೆಗಳನ್ನು ಆದಷ್ಟು ಬೇಗ ತಡೆಗಟ್ಟುವಂತೆ ಸೈಬರ್‌ ತಜ್ಞರು ಎಚ್ಚರಿಸಿದ್ದಾರೆ. ಇತ್ತೀಚೆಗೆ ದೇಶದಲ್ಲಿ ಸಾವಿರಾರು ಪೋರ್ನ್ ಸೈಟ್‌ಗಳನ್ನು ಬ್ಯಾನ್‌ ಮಾಡಿದ ನಂತರ ಇಂಥ ಬೆಳವಣಿಗೆ ಕಂಡುಬಂದಿದೆ. ಇಲ್ಲಿ ತಿಂಗಳಿಗೆ 15 ಲಕ್ಷ ರೂ. ಸಂಪಾದಿಸಲು ಅವಕಾಶವಿರುವುದರಿಂದ ಭಾರತದ ಯುವ ದಂಪತಿ ಬಹುಬೇಗ ಇದರತ್ತ ಆಕರ್ಷಿತ ರಾಗುತ್ತಿದ್ದಾರೆ.

ದಂಪತಿ ತಾವು ಲೈಂಗಿಕ ಸಂಪರ್ಕ ನಡೆಸುವ, ವಿವಸ್ತ್ರಗೊಳ್ಳುವ ವೀಡಿಯೋಗಳನ್ನು ಪೋರ್ಟಲ್‌ಗ‌ಳಿಗೆ ಕಳುಹಿಸಿದರೆ, ಡಿಜಿಟಲ್‌ ವ್ಯವಸ್ಥೆ ಮೂಲಕ ಹಣ ವರ್ಗಾವಣೆಯಾಗುತ್ತದೆ. ಪ್ರಸ್ತುತ ಭಾರತದಲ್ಲಿ 2000 ಜೋಡಿ ಇಂಥ ಕೃತ್ಯದಲ್ಲಿ ತೊಡಗಿದ್ದಾರೆ.

ಟಾಪ್ ನ್ಯೂಸ್

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.