ಸಂಬಳ ಜಾಸ್ತಿ ಮಾಡಿದ್ದಕ್ಕೆ ವೈದ್ಯರ ಮುಷ್ಕರ!


Team Udayavani, Mar 12, 2018, 3:40 AM IST

44.jpg

ಇತ್ತ, ಭಾರತೀಯ ಉದ್ಯೋಗಿಗಳು “ಯಾರಿಗೆ ಸಾಲುತ್ತೆ ಸಂಬಳ’ ಅಂತ ದಿನನಿತ್ಯ ಗೋಳಾಡುತ್ತಿದ್ದರೆ, ದೂರದ ಕೆನಡಾದಲ್ಲಿ ಸುಮಾರು 500ರಷ್ಟು ವೈದ್ಯರು ತಮಗೆ ನೀಡುತ್ತಿರುವ ಸಂಬಳ ಜಾಸ್ತಿ ಆಗಿದೆ. ಪ್ಲೀಸ್‌ ಅದನ್ನು ಕಮ್ಮಿ ಮಾಡಿ ಅಂತ ಮುಷ್ಕರಕ್ಕಿಳಿದಿದ್ದಾರೆ! ಇತ್ತೀಚೆಗೆ, ಕೆನಡಾ ವೈದ್ಯಕೀಯ ಸಂಸ್ಥೆಗಳ ಒಕ್ಕೂಟವು ವೈದ್ಯರ ವೇತನವನ್ನು ಹೆಚ್ಚಿಸಿದ್ದು ಇವರಿಗೆ ಅಸಮಾಧಾನ ತಂದಿದೆಯಂತೆ. ಇವರಿಗೇನು ತಲೆ ಕೆಟ್ಟಿದೆಯಾ ಅಂತ ಯೋಚಿಸಬೇಡಿ. ಇವರು ಈ ಮುಷ್ಕರ ಮಾಡುತ್ತಿರುವುದು ಒಂದು ಸಾಮಾಜಿಕ ಕಳಕಳಿಗಾಗಿ.

ಈ ವೈದ್ಯರು ಸೇವೆ ಸಲ್ಲಿಸುತ್ತಿರುವ ಆಸ್ಪತ್ರೆಗಳಲ್ಲಿ ಶುಶ್ರೂಷಕಿಯರಿಗೆ ಬಹಳ ಕಡಿಮೆ ಸಂಬಳ ಇದೆಯಂತೆ.ಅಲ್ಲದೆ, ಕೆಲವು ಆಸ್ಪತ್ರೆಗಳನ್ನು ಮೂಲಸೌಕರ್ಯಗಳ ಕೊರತೆಯೂ ಕಾಡುತ್ತಿದೆಯಂತೆ. ಕಳಪೆ ಸೌಲಭ್ಯಗಳಿಂದಾಗಿ ಇಲ್ಲಿಗೆ ಬರುವ ರೋಗಿಗಳು ಕಷ್ಟ ಅನುಭವಿಸುವಂತಾಗಿದೆಯಂತೆ. ಹಾಗಾಗಿ, ಅವರ ಸ್ಥಿತಿಗತಿಗಳು ಉತ್ತಮಗೊಳ್ಳುವುದಕ್ಕೆ ಮೊದಲು ಆದ್ಯತೆ ಕೊಡಿ. ನಮಗೆ ಸಂಬಳ ಹೆಚ್ಚು ಬೇಕಿಲ್ಲ ಅಂತ ವೈದ್ಯರು ಸರ್ಕಾರದ ಮುಂದೆ ಬೇಡಿಕೆಯಿಟ್ಟಿದ್ದಾರೆ.

ಟಾಪ್ ನ್ಯೂಸ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.