ಕುಡಿದು ಗಾಡಿ ಓಡಿಸಿದ್ರೆ ಭಜನೆ ಕೇಳ್ಬೇಕಾದೀತು!


Team Udayavani, Jan 23, 2017, 6:59 AM IST

Drink.jpg

ದಂಡ ಹಾಕಿದ್ರೂ ಕುಡಿದು ಗಾಡಿ ಓಡಿಸೋರ ಸಂಖ್ಯೆ ಕಡಿಮೆಯಾಗಲಿಲ್ಲವೆಂಬ ಕಾರಣಕ್ಕೆ ದೆಹಲಿ ಸಂಚಾರಿ ಪೊಲೀಸರು ಹೊಸ ಮಾರ್ಗ ಕಂಡುಕೊಂಡಿದ್ದಾರೆ. ಅದೇನಪ್ಪಾ ಅಂದ್ರೆ, ಇನ್ನು ಮುಂದೆ ಸಂಚಾರಿ ನಿಯಮಗಳನ್ನು ಉಲ್ಲಂಘಿಸುವವರಿಗೆ ದಂಡದ ಜತೆಗೆ ಉಪನ್ಯಾಸ, ಭಜನೆ, ಪ್ರಾರ್ಥನೆಯನ್ನೂ ಹಮ್ಮಿಕೊಳ್ಳಲಾಗುತ್ತದೆಯಂತೆ. ಅಂದರೆ ಕುಡಿದು ಗಾಡಿ ಓಡಿಸುವಿಕೆ, ರೆಡ್‌ ಲೈಟ್‌ ಕ್ರಾಸ್‌
ಮಾಡುವುದು, ಗೂಡ್ಸ್‌ ಗಾಡಿಗಳಲ್ಲಿ ಪ್ರಯಾಣಿಕರ ಸಾಗಾಟ, ಪರವಾನಗಿ ಇಲ್ಲದೇ ವಾಹನ ಚಾಲನೆ ಮಾಡಿದವರಿಗೆ ದಂಡ ಕಟ್ಟುವ ನೋಟಿಸ್‌ ಕೊಡುವುದು. ಇದನ್ನು ಅವರು ಕೋರ್ಟ್‌ನಲ್ಲಿ ಕಟ್ಟಿದ ನಂತರ, ಇವರೆಲ್ಲರಿಗೂ ಒಂದು ದಿನ ಮ್ಯೂಸಿಕಲ್‌ ಥೆರಪಿ ಕ್ಲಾಸ್‌ ನೀಡುವುದು. ಈ ಕ್ಲಾಸ್‌ ಗೆ ಅಟೆಂಡ್‌ ಆಗದೇ ಹೋದರೆ ಅವರ ದಾಖಲೆಗಳನ್ನು ವಾಪಸ್‌ ನೀಡದೇ ಇರುವ ನಿಯಮ ಮಾಡಿರುವುದರಿಂದ ಕಡ್ಡಾಯವಾಗಿ ಹಾಜರಾಗಲೇಬೇಕು. ಈ ಕ್ಲಾಸ್‌ನಲ್ಲಿ ದೇಶಭಕ್ತಿ ಗೀತೆಗಳು, ಭಜನೆಗಳು, ಪ್ರಾರ್ಥನೆಗಳು ಮತ್ತು
ಮನಸ್ಸಿಗೆ ನಾಟುವಂಥ ಗೀತೆಗಳನ್ನು ಹಾಕಲಾಗುತ್ತದೆ.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.