ವಿಮಾನ ಹತ್ತಲೆಂದು ಅದರ ಹಿಂದೆ ಓಡಿದ ಮಹಿಳೆ


Team Udayavani, Nov 22, 2018, 4:28 AM IST

2-aasas.jpg

ನಿಗದಿತ ಸಮಯಕ್ಕೆ ರೈಲು ಅಥವಾ ಬಸ್‌ ನಿಲ್ದಾಣಕ್ಕೆ ತಲುಪದೇ, ಕೆಲವೇ ಸೆಕೆಂಡುಗಳಲ್ಲಿ ರೈಲು, ಬಸ್‌ ಮಿಸ್‌ ಮಾಡಿಕೊಂಡು ಅದರ ಹಿಂದೆ ಓಡಿ ಹತ್ತುವ ಅಥವಾ ವಿಫ‌ಲ ಪ್ರಯತ್ನ ಮಾಡುವವರನ್ನು ನಾವು ನೋಡುತ್ತಲೇ ಇರುತ್ತೇವೆ. ಅಂಥ ಪ್ರಯತ್ನವನ್ನು ವಿಮಾನ ಯಾತ್ರಿಗಳು ಮಾಡುವುದನ್ನು ಎಲ್ಲಿಯಾದರೂ ಕಂಡಿದ್ದೀರಾ? ಇಂಡೋನೇಷ್ಯಾದ ಬಾಲಿಯಲ್ಲಿ ಸ್ವಲ್ಪವೇ ತಡವಾಗಿ ನಿಲ್ದಾಣದ ಟಾರ್‌ಮ್ಯಾಕ್‌ ತಲುಪಿದ ಮಹಿಳೆಯೊಬ್ಬರು, ವಿಮಾನದ ಹಿಂದೆ ಓಡುತ್ತಾ ಹೋಗಿದ್ದಾರೆ.

ಮಹಿಳೆ ಬೋರ್ಡಿಂಗ್‌ ಗೇಟ್‌ ದಾಟಿ ಹೊರ ಓಡುವಾಗಲೇ ಅವರನ್ನು ತಡೆಯುವ ಪ್ರಯತ್ನಗಳು ನಡೆದವು. ವಿಮಾನ ಆಗಷ್ಟೇ ಹೊರಟಿತ್ತು. ಆದರೂ, ಮಹಿಳೆ ವಿಮಾನದ ಕಡೆ ಕೈಬೀಸುತ್ತಾ ಅದರ ಹಿಂದೆ ಓಡಿದ್ದಾರೆ. ವಿಮಾನದ ಸಿಬಂದಿ ಅವರ ಹಿಂದೆ ಓಡಿ ಅವರನ್ನು ತಡೆದಿದ್ದಾರೆ. ಆಗ ಆ ಮಹಿಳೆ ಕೆಳಗೆ ಬಿದ್ದಿದ್ದಾರೆ. ಏಕಾಏಕಿ ರನ್‌ವೇಯಲ್ಲಿ ಮಾನವರು ಓಡಾಡುವುದು ಅಪಾಯಕಾರಿ. ಮಹಿಳೆ ಮತ್ತೂಂದು ವಿಮಾನಕ್ಕೆ ಕಾಯುವಷ್ಟು ತಾಳ್ಮೆ ತೋರಬಹುದಿತ್ತು ಎಂದು ವಿಮಾನ ಸಿಬಂದಿ ಹೇಳಿದ್ದಾರೆ. ಈ ವೀಡಿಯೋ ಈಗ ಜಾಲತಾಣಗಳಲ್ಲಿ ವೈರಲ್‌ ಆಗಿದೆ. 

ಟಾಪ್ ನ್ಯೂಸ್

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ


MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.