ದಿನವೂ ಮರಳು ತಿಂದು ಆರೋಗ್ಯ ಹೆಚ್ಚಿಸಿಕೊಂಡ ಅಜ್ಜಿ !


Team Udayavani, Mar 16, 2017, 3:57 AM IST

4.jpg

ವೃದ್ಧಾಪ್ಯದಲ್ಲೂ ಉತ್ತಮ ಆರೋಗ್ಯ ಕಾಪಾಡಿಕೊಂಡಿರುವ ಯಾರಿಗಾದರೂ ನಿಮ್ಮ ಆರೋಗ್ಯದ ಗುಟ್ಟೇನು ಎಂದು ಕೇಳಿದರೆ, ಉತ್ತರ ಏನು ಬರಬಹುದು? ನಾವು ಮನೆ ಊಟ ಮಾತ್ರ ಮಾಡುತ್ತೇವೆ , ಪ್ರತಿದಿನ ವ್ಯಾಯಾಮ ಮಾಡುತ್ತೇವೆ ಅಂತ ಇರಬಹುದೇ? ಆದರೆ ವಾರಾಣಸಿಯ 78ರ ವೃದ್ಧೆ ಕುಸುಮಾವತಿ ಉತ್ತರ ಕೇಳಿದರೆ ನೀವು ಎಚ್ಚರ ತಪ್ಪುವುದು ಖಚಿತ. ಅವರ ಅರೋಗ್ಯದ ಗುಟ್ಟು ಮರಳು. ಅವರು 15 ವರ್ಷ ಇದ್ದಾಗಿನಿಂದಲೂ ಮರಳು ತಿನ್ನುತ್ತಿದ್ದಾರಂತೆ. ಅವರು ಮರಳಿಗಾಗಿ ಇಡೀ ನಗರವನ್ನು ಜಾಲಾಡುತ್ತಾರಂತೆ. ಕಡೆ ಪಕ್ಷ ಮರಳು ಎಲ್ಲಿಯೂ ಸಿಗದಿದ್ದರೆ ತಮ್ಮ ಮನೆಯ ಗೋಡೆಯನ್ನು ಕೆರೆದು ಮರಳು ಸಂಗ್ರಹಿಸಿ ತಿನ್ನುತ್ತಾರಂತೆ. ನಾನು 63 ವರ್ಷಗಳಿಂದ ತಪ್ಪದೇ ಮರಳು ಸೇವಿಸುತ್ತಿದ್ದೇನೆ. ನನಗೆ ಯಾವುದೇ ಖಾಯಿಲೆಯೂ ಈವರೆಗೆ ಇಲ್ಲ. ಅಲ್ಲದೇ ತಾನು ಗಟ್ಟಿಯಾದ ಮರಳನ್ನು ಈಗಲೂ ಅಗೆದು ತಿನ್ನುತ್ತೇನೆ ಎಂದು ಅವರು ಹೇಳುತ್ತಾರೆ. ಕುಸ್ಮಾ ಈಗಲೂ ಹೊಲಗಳಲ್ಲಿ ಕೂಲಿ ಕೆಲಸ ಮಾಡುತ್ತಾರಂತೆ.

ಟಾಪ್ ನ್ಯೂಸ್

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ


MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.