ಮದುವೆಗೆ ವರನೇ ಲೇಟಾಗಿ ಬಂದ್ರೆ ಏನಾಗುತ್ತೆ ಗೊತ್ತಾ?

ಹೌದಾ ಮಾರಾಯ್ರೆ!

Team Udayavani, Dec 9, 2019, 7:27 AM IST

Marriage-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ತನ್ನದೇ ಮದುವೆಗೆ ಲೇಟ್‌ ಆಗಿ ಬಂದರೆ ಏನಾಗಬಹುದು? ಉತ್ತರಪ್ರದೇಶದ ವರನೊಬ್ಬನಿಗೆ ಈ ಪ್ರಶ್ನೆಗೆ ಸರಿಯಾದ ಉತ್ತರ ಸಿಕ್ಕಿದೆ. ‘ಮದುಮಗ ಮದುವೆಗೆ ಲೇಟಾಗಿ ಬಂದ್ರೆ, ಮದುಮಗಳು ಬೇರೊಬ್ಬನೊಂದಿಗೆ ಸಪ್ತಪದಿ ತುಳಿಯಬಹುದು’ ಎಂಬುದೇ ಆ ಉತ್ತರ! ಹೌದು, ಇಲ್ಲಿನ ಬಿಜ್ನೋರ್‌ ಜಿಲ್ಲೆಯಲ್ಲಿ ನಡೆದ ನೈಜ ಘಟನೆಯಿದು.

ಮಧ್ಯಾಹ್ನ 2 ಗಂಟೆಗೆ ಮುಹೂರ್ತ ಫಿಕ್ಸ್‌ ಆಗಿತ್ತು. ವರ ಮೆರವಣಿಗೆಯಲ್ಲಿ ಬರಬೇಕಿತ್ತು. ಆದರೆ, ರಾತ್ರಿಯಾದರೂ ಮದುಮಗನ ಪತ್ತೆಯೇ ಇಲ್ಲ. ವಧುವಿನ ಕುಟುಂಬ ಕಾದು ಕಾದು ಸುಸ್ತಾಯಿತು. ಕೊನೆಗೆ ವಧುವು ಸ್ಥಳೀಯ ಯುವಕನೊಬ್ಬನನ್ನು ವರಿಸಲು ನಿರ್ಧರಿಸಿ, ಅದೇ ಮಂಟಪದಲ್ಲಿ ನೆರೆದವರ ಸಮ್ಮುಖದಲ್ಲಿ ತಾಳಿ ಕಟ್ಟಿಸಿಕೊಂಡಳು.

ತಡರಾತ್ರಿ ಮದುಮಗ ಬಂದು ನೋಡುವಾಗ ಎಲ್ಲವೂ ಮುಗಿದಿತ್ತು. ಆದರೆ, ಇದರ ಹಿಂದೆ ವಧೂ ವರರ ಕುಟುಂಬದ ನಡುವೆ ವರದಕ್ಷಿಣೆ ವಿಚಾರದಲ್ಲಿನ ವೈಮನಸ್ಸು ಕೂಡ ಕೆಲಸ ಮಾಡಿದೆ ಎನ್ನಲಾಗಿದೆ. ಅಲ್ಲದೆ, ತಮ್ಮನ್ನು ವಧುವಿನ ಕಡೆಯವರೇ ಒತ್ತೆಯಲ್ಲಿಟ್ಟುಕೊಂಡಿದ್ದರು ಎಂದು ವರನೂ ಆರೋಪಿಸಿದ್ದಾನೆ. ‘ಸತ್ಯ’ ಗೊತ್ತಾಗುವ ಮೊದಲೇ ಮದುವೆ ಮುಗಿದಿದೆ.

ಟಾಪ್ ನ್ಯೂಸ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ


MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.