2018ಕ್ಕೆ ಹೊರಟ ವಿಮಾನ ತಲುಪಿದ್ದು 2017ರಲ್ಲಿ !!


Team Udayavani, Jan 3, 2018, 5:27 AM IST

5.jpg

2018ರಲ್ಲಿ ಹೊರಟ ವಿಮಾನವೊಂದು ತನ್ನ ಗಮ್ಯಸ್ಥಳ 2017ರಲ್ಲಿ ತಲುಪಿದೆ. ಕಾಲ ಹಿಮ್ಮುಖವಾಗಿ ಚಲಿಸಿತೇ ಎಂದು ಗೊಂದಲಕ್ಕೀಡಾಗಬೇಡಿ. ಇದು ನಮ್ಮ ಅಂತಾರಾಷ್ಟ್ರೀಯ ಕಾಲಮಾನ ಮಾಡುವ ಮ್ಯಾಜಿಕ್‌. ಒಂದು ದೇಶದ ಕಾಲಮಾನದಿಂದ ಮತ್ತೂಂದು ದೇಶದ ಕಾಲಮಾನಕ್ಕೆ ಸಾಕಷ್ಟು ಗಂಟೆಗಳ ವ್ಯತ್ಯಾಸ ಇರುತ್ತದೆ. ಈ ವಿಮಾನದ ವಿಷಯದಲ್ಲಿ ಆಗಿದ್ದೂ ಅದೇ. 

ನ್ಯೂಜಿಲೆಂಡ್‌ನಿಂದ ಹವಾಯಿಗೆ ಹೊರಡಬೇಕಿದ್ದ ವಿಮಾನ ಡಿ.31ರಂದು ಆಕ್ಲೆಂಡ್‌ನಿಂದ 11:55ಕ್ಕೆ ಹೊರಡಬೇಕಿತ್ತು. ಆದರೆ ಟೇಕ್‌ಆಫ್ 10 ನಿಮಿಷ ತಡವಾದ ಕಾರಣ ಅದು 2018ರ ಜ.1ರ ಹೊರಟಿತು. 8 ಗಂಟೆಗಳ ದೀರ್ಘ‌ ಚಾಲನೆ ಬಳಿಕ ಹವಾಯಿಯ ಹೊನಲುಲು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್‌ ಆಯಿತು. ಆಗ ಹವಾಯಿ ಕಾಲಮಾನದ ಪ್ರಕಾರ 2017 ಡಿ.31. ನ್ಯೂಜಿಲ್ಯಾಂಡ್‌ಗೂ ಹವಾಯಿಗೂ ಇರುವ ಕಾಲಮಾನದ ವ್ಯತ್ಯಾಸ ಬರೋಬ್ಬರಿ 23 ಗಂಟೆಗಳು. ಎರಡೆರಡು ಬಾರಿ ಹೊಸ ವರ್ಷವನ್ನು ಸ್ವಾಗತಿಸಿದ ಪ್ರಯಾಣಿಕರು ತಮ್ಮ ಅಪರೂಪದ ಅನುಭವವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಟಾಪ್ ನ್ಯೂಸ್

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.