ಹೆಂಡತಿಯೆದುರು 62 ವರ್ಷ ಕಿವುಡ ಮೂಗನಂತೆ ನಟನೆ


Team Udayavani, Mar 8, 2019, 4:54 AM IST

deaf.jpg

ಹೆಂಡತಿ ಜೊತೆ ಮಾತನಾಡುವುದನ್ನು ತಪ್ಪಿಸಿಕೊಳ್ಳಲು ಅಮೆರಿಕದ ವ್ಯಕ್ತಿ 62 ವರ್ಷಗಳ ಸುದೀರ್ಘ‌ ಅವಧಿಗಳ ಕಾಲ ಕಿವುಡ, ಮೂಗನಂತೆ ನಟಿಸಿದ್ದಾರೆ. ಈ ರೀತಿ ಮಾಡಿದ ಪತಿಯ ವಿರುದ್ಧ ಪತ್ನಿ ಡೊರೊತಿ(80) ಕೋರ್ಟ್‌ ಮೆಟ್ಟಿಲೇರಿ,ವಿಚ್ಛೇದನ ಕೋರಿದ್ದಾರೆ.

ಪತಿಯ ಮೇಲೆ ಇರಿಸಿದ್ದ ನಂಬಿಕೆಗೆ ಮೋಸವಾಗಿದೆ. ಇನ್ನು ಅವರ ಜೊತೆ ಜೀವನ ನಡೆಸಲು ನನಗೆ ಇಷ್ಟವಿಲ್ಲ, ನನಗೆ ವಿಚ್ಛೇದನೆ ನೀಡಿ ಎಂದು ಕೋರ್ಟ್‌ ಗೆ ಅರ್ಜಿ ಸಲ್ಲಿಸಿದ್ದಾರೆ. ಬ್ಯಾರಿ ಡಾವ್ಸನ್‌(84) ತಾವು ಕಿವುಡ ಮತ್ತು ಮೂಗ ಎಂದು ಪತ್ನಿಯನ್ನು ನಂಬಿಸಿದ್ದಲ್ಲದೆ, ಪತ್ನಿ ಜೊತೆ ಸಂವಹನ ನಡೆಸಲು ಸನ್ನೆಯ ಭಾಷೆ ಕಲಿತಿದ್ದರು.

ಡೊರೊತಿ ಹೇಳುವಂತೆ ಅವರು ಬ್ಯಾರಿಗಾಗಿ 2 ವರ್ಷಗಗಳ ಕಾಲ ಕಷ್ಟ ಪಟ್ಟು ಸನ್ಹೆ ಭಾಷೆ ಕಲಿತಿದ್ದರು. ಅವರ ಜೊತೆ ಆರಾಮಾಗಿ ಸಂವಹನ ನಡೆಸಲು ಶುರುಮಾಡಿದಾಗ ಬ್ಯಾರಿ ತಮಗೆ ಕಣ್ಣು ಕಾಣುತ್ತಿಲ್ಲ ಎಂದು ನಟಿಸಲು ಆರಂಭಿಸಿದರು.

ಡೊರೊತಿ ಯುಟ್ಯೂಬ್‌ನಲ್ಲಿ ಕರೋಕೆ ಕಾರ್ಯಕ್ರಮಗಳನ್ನು ವೀಕ್ಷಿಸುವಾಗ ಬ್ಯಾರಿ ಹಾಡುತ್ತಿದ್ದ ವಿಡಿಯೋವೊಂದು ಕಣ್ಣಿಗೆ ಬಿದ್ದು ಈ ಗುಟ್ಟು ರಟ್ಟಾಯಿತಂತೆ.

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ


MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.