ಜುಜುಬಿ ಎಂದ ಗಿಫ್ಟ್ ಗೆ ಲಾಟರಿ ಹೊಡೆದಾಗ!


Team Udayavani, Feb 20, 2018, 7:32 AM IST

holmes.jpg

ಪ್ರೇಮಿಗಳ ದಿನ ಪತಿ ಭರ್ಜರಿ ಗಿಫ್ಟ್ ಕೊಡುತ್ತಾರೆಂದು ಕಾಯುತ್ತಾ ಕುಳಿತಿದ್ದ ಸಿಂಥಿಯಾ, ಉಡುಗೊರೆ ನೋಡಿದ ಮೇಲೆ ಮೂಗು ಮುರಿದಿದ್ದಳು. “ನಾನೇನೋ ಒಳ್ಳೆ ಗಿಫ್ಟ್ ಕೊಡ್ತೀರಿ ಅಂತ ಅಂದ್ಕೊಂಡಿದ್ದೆ, ಆದರೆ ನೀವು ಕೊಟ್ಟಿದ್ದು ಈ ಜುಜುಬಿ 10 ಡಾಲರ್‌(650 ರೂ.)ನ
ಲಾಟರಿ ಟಿಕೆಟಾ’ ಅಂಥ ಹೇಳಿಕೊಂಡು ಸಿಡಿಮಿಡಿಗೊಂಡಿದ್ದಳು ಸಿಂಥಿಯಾ. ಆಕೆಯ ಗಂಡ ಏನೂ ಹೇಳದೇ ಸುಮ್ಮನಾಗಿದ್ದ. ಮನೆಕೆಲಸವೆಲ್ಲ ಮುಗಿಸಿ, ಪತಿ ಕೊಟ್ಟಿದ್ದ ಆ ಕ್ಯಾಸಿನೋ ರಿಚಸ್‌  ಸ್ಕ್ರ್ಯಾಚ್-ಆಫ್ ಟಿಕೆಟ್‌ ಅನ್ನು ಸ್ಕ್ರ್ಯಾಚ್‌ ಮಾಡಿದ ಸಿಂಥಿಯಾಗೆ ಅಚ್ಚರಿ ಕಾದಿತ್ತು. 650 ರೂ.ಗಳ ಆ ಟಿಕೆಟ್‌ಗೆ ಬರೋಬ್ಬರಿ 65 ಲಕ್ಷ ರೂ. ಲಾಟರಿ ಹೊಡೆದಿತ್ತು. “ನೇರವಾಗಿ ಲಾಟರಿ ಕಚೇರಿಗೆ ಹೋದಾಗ ಈ ವಿಚಾರ ದೃಢವಾಯಿತು. ನನಗೆ ನಂಬಲಿಕ್ಕೇ ಸಾಧ್ಯವಾಗಲಿಲ್ಲ. ನನ್ನ ಕೈಗಳು ನಡುಗತೊಡಗಿದವು. ಹೊಟ್ಟೆಯೊಳಗೆ ಚಿಟ್ಟೆಗಳು ಹಾರಾಡಿದಂತಾಯಿತು’ ಎಂದಿದ್ದಾರೆ ಸಿಂಥಿಯಾ. ಈಗ ಅವರು ಈ ಹಣದಿಂದ ತಮ್ಮ ಕಾರು ಮತ್ತು ಮನೆ ಸಾಲವನ್ನು ತೀರಿಸುತ್ತಾರಂತೆ. ಇನ್ಯಾವತ್ತೂ ಗಂಡ ಕೊಟ್ಟ ಗಿಫ್ಟ್ ಬಗ್ಗೆ ಹಗುರವಾಗಿ
ಮಾತಾಡುವುದಿಲ್ಲ ಅಂತಾರೆ ಸಿಂಥಿಯಾ.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.