ಭಾರತೀಯ ಹುಡುಗಿ ಐಷಾರಾಮಿ ವಿದ್ಯಾರ್ಥಿನಿ


Team Udayavani, Sep 12, 2018, 5:51 AM IST

55.jpg

ದೇಶದ ಶ್ರೀಮಂತ ಉದ್ಯಮಿಗಳ, ನಟರ ಮಕ್ಕಳು ವಿದ್ಯಾಭ್ಯಾಸಕ್ಕಾಗಿ ಲಂಡನ್‌ಗೆ ತೆರಳುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ. ಈ ಮಕ್ಕಳ ಜೀವನ ಶೈಲಿ, ಓಡಾಟ, ಸುತ್ತಾಟ ಆಗಾಗ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿರುತ್ತದೆ. ಆದರೆ ಅವರಾರೂ ಲಂಡನ್‌ನ “ಐಶಾರಾಮಿ ವಿದ್ಯಾರ್ಥಿ’ ಎಂದು ಕರೆಸಿಕೊಂಡಿದ್ದಿಲ್ಲ. ಆದರೆ ಈಗ ಭಾರತೀಯ ಮೂಲದ ಆಗರ್ಭ ಶ್ರೀಮಂತ ಉದ್ಯಮಿಯೊಬ್ಬರ ಮಗಳು ಲಂಡನ್‌ನಲ್ಲಿ ಅತ್ಯಂತ ಐಶಾರಾಮಿ ವಿದ್ಯಾರ್ಥಿನಿ ಎಂದು ಕರೆಸಿಕೊಂಡಿದ್ದಾರೆ. ಆದರೆ ಆ ಉದ್ಯಮಿ ಯಾರು ಎಂದು ಎಲ್ಲೂ ಬಹಿರಂಗಗೊಂಡಿಲ್ಲ. ಈ ವಿದ್ಯಾರ್ಥಿನಿ ಹೀಗೆ ಕರೆಸಿಕೊಳ್ಳಲೂ ಕಾರಣ ಇದೆ. ಊಟ, ಬಟ್ಟೆ, ಮೇಕಪ್‌ ನಿಂದ ಹಿಡಿದು ಆಕೆಯ ಸಂಪೂರ್ಣ ವೈಯಕ್ತಿಕ ಕೆಲಸಗಳನ್ನು ನಿರ್ವಹಿಸಲು 12 ಸಿಬ್ಬಂದಿ ಬೇಕಿದ್ದಾರೆ ಎಂದು ಅವರ ಪೋಷಕರು ಜಾಹೀರಾತು ನೀಡಿದ್ದಾರೆ.

ಮಗಳು ಸಾಮಾನ್ಯ ವಿದ್ಯಾರ್ಥಿ ನಿಲಯದಲ್ಲಿ ಇರುವುದು ಬೇಡವೆಂದು ಐಷಾರಾಮಿ ಬಂಗಲೆಯನ್ನು ಖರೀದಿಸಿದ್ದಾರೆ. ಸಿಬ್ಬಂದಿಯನ್ನು ಅದೇ ಬಂಗಲೆ ಯಲ್ಲಿ ಇರಿಸಲಾಗುವುದಂತೆ. ಇಷ್ಟೆಲ್ಲಾ ಇದ್ದ ಮೇಲೆ ಆಕೆಯನ್ನು ಐಷಾರಾಮಿ ವಿದ್ಯಾರ್ಥಿನಿ ಎಂದು ಕರೆಯದೇ ಇರಲಾಗುತ್ತದೆಯೇ?

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.