ಜಾರ್ಖಂಡ್‌ ಕಲ್ಲುಕುಟಿಗನ ನಗದು ರಹಿತ ವಿವಾಹ!


Team Udayavani, Jan 12, 2017, 5:28 AM IST

10.jpg

ನೋಟು ನಿಷೇಧದ ಬಳಿಕ ಎಲ್ಲೆಡೆಯೂ ನಗದು ರಹಿತ ವ್ಯವಹಾರದ್ದೇ ಮಾತು! ಇದನ್ನು ಜಾರ್ಖಂಡ್‌ನ‌ ಕಲ್ಲು ಕುಟಿಗ ವೃತ್ತಿಯ ಯುವಕರೊಬ್ಬರು ಭಾರೀ ಸೀರಿಯಸ್ಸಾಗಿ ತೆಗೆದುಕೊಂಡಿದ್ದೂ ಅಲ್ಲದೇ ಮದುವೆಯೂ ಆಗಿದ್ದಾರೆ! ನಗದು ರಹಿತ ವ್ಯವಹಾರಕ್ಕೆ ಇನ್ನೂ ಜನ ಆಲೋಚಿಸುವ ಹೊತ್ತಲ್ಲಿ ಇನ್ನೂ ಎಸ್ಸೆಸ್ಸೆಲ್ಸಿ ಪಾಸಾಗದ ಯುವಕ ಸುಭಾಶ್‌ ನಾಯಕ್‌ ಅವರ ಈ ನಡೆ ಸರ್ವತ್ರ ಪ್ರಶಂಸೆಗೆ ಪಾತ್ರವಾಗಿದೆ.

ಕೂಲಿಕಾರ್ಮಿಕರೊಬ್ಬರ ಪುತ್ರಿ ಸುನಿತಾರನ್ನು ಸುಭಾಷ್‌ ವರಿಸಿದ್ದಾರೆ. ಕನ್ಯಾಸಮರ್ಪಣೆ ಕಾರ್ಯಕ್ರಮವೂ ನಗದು ರಹಿತವಾಗಿಯೇ ನಡೆದಿದೆ. ಇದಕ್ಕಾಗಿ ಪೇಟಿಎಂ, ಪಿಒಎಸ್‌ ಮಷೀನ್‌ಗಳನ್ನು ಬಳಸಲಾಗಿದೆ. ಅತಿಥಿಗಳೂ ನೂತನ ವಧೂವರರಿಗೆ ಚೆಕ್‌ಮೂಲಕವೇ ಉಡುಗೊರೆ ನೀಡಿದ್ದಾರೆ.

ಸುಭಾಷ್‌ ಅವರಿಗೆ ಸಿಎಂ ಕಚೇರಿಯ ಅಧಿಕಾರಿ ಸಂಜಯ್‌ ಕುಮಾರ್‌ ಎಂಬುವವರು ನಗದು ರಹಿತ ವಿವಾಹಕ್ಕೆ ಪ್ರೇರಣೆಯಾಗಿದ್ದಾರೆ. ಚೆನ್ನೈನಲ್ಲಿ ಭಿಕ್ಷುಕ ಪಿಒಎಸ್‌  ಮಷೀನ್‌ ಇಟ್ಟು ಭಿಕ್ಷೆ ಬೇಡುವುದು ಸುದ್ದಿಯಾಗಿದ್ದರಿಂದ ನಗದು ರಹಿತ ವಿವಾಹಕ್ಕೆ ಸುಭಾಷ್‌ ಮುಂದಾಗಿದ್ದರಂತೆ! 

ಟಾಪ್ ನ್ಯೂಸ್

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ


MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.