ಭಾರತದ ಜೆಇಇ ಪ್ರಶ್ನೆ ಪತ್ರಿಕೆ ಕುರಿತ ವೀಡಿಯೋ ಆಸ್ಟ್ರೇಲಿಯಾದಲ್ಲಿ ವೈರಲ್‌


Team Udayavani, Jul 11, 2019, 11:56 AM IST

JEE

ನಮ್ಮ ದೇಶದ ಐಐಟಿಗಳಲ್ಲಿ ಇಂಜಿನಿಯರಿಂಗ್‌ ಕೋರ್ಸ್‌ಗೆ ನಡೆವ ಪ್ರವೇಶ ಪರೀಕ್ಷೆ “ಜೆಇಇ’ಯ ಪ್ರಶ್ನೆ ಪತ್ರಿಕೆಯೊಂದನ್ನು ಆಸ್ಟ್ರೇಲಿಯಾದ ಇಂಜಿನಿಯರಿಂಗ್‌ ಪ್ರೊಫೆಸರ್‌ ಒಬ್ಬರು ವಿಶ್ಲೇಷಣೆ ನಡೆಸುತ್ತಿರುವ ವೀಡಿಯೋವೊಂದು ಭಾರೀ ವೈರಲ್‌ ಆಗಿದೆ.

ಮೊದಲಿಗೆ ಗಣಿತ ಪತ್ರಿಕೆಯನ್ನು ಕೈಯಲ್ಲಿ ಹಿಡಿದ ಪ್ರೊಫೆಸರ್‌, ಈ ಪ್ರಶ್ನೆಗಳನ್ನು ನಾನು 12ನೇ ತರಗತಿಯಲ್ಲಿದ್ದಾಗ ನನಗೆ ನೀಡಿದ್ದರೆ, ಪರೀಕ್ಷಾ ಕೊಠಡಿ ಯಲ್ಲೇ ಅತ್ತುಬಿಡುತ್ತಿದ್ದೆ ಎಂದಿದ್ದಾರೆ. ಈಗಲೂ ನನಗೆ 1 ಗಂಟೆ ಸಮಯಾವಕಾಶದಲ್ಲಿ ಈ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡಲು ಸಾಧ್ಯವಿಲ್ಲ ಎಂದಿದ್ದಾರೆ. ಈ ಪ್ರಶ್ನೆ ಪತ್ರಿಕೆಗಳನ್ನು ವಿಮರ್ಶೆ ಮಾಡಲು ಇತರ ಪ್ರೊಫೆಸರ್‌ಗಳಿಗೆ ನೀಡಿದಾಗ ಒಬ್ಬೊಬ್ಬರು ಒಂದೊಂದು ರೀತಿಯ ಪ್ರತಿಕ್ರಿಯೆ ನೀಡಿದ್ದಾರೆ. ಕೆಲವರು, ಇಷ್ಟು ಕ್ಲಿಷ್ಟಕರವಾದ ಪ್ರವೇಶ ಪರೀಕ್ಷೆ ಪಾಸಾಗುವ ವಿದ್ಯಾರ್ಥಿ ಅತ್ಯುತ್ತಮ ಇಂಜಿನಿಯರ್‌ ಆಗಿ ಹೊರಬರುತ್ತಾನೆ ಎಂದರೆ, ಮತ್ತೂ ಹಲವರು, ಪ್ರಶ್ನೆಪತ್ರಿಕೆಗಳನ್ನು ಇಷ್ಟು ಕಠಿಣ ಮಾಡುವ ಅಗತ್ಯವಿಲ್ಲ. ಕೋಚಿಂಗ್‌ ಕ್ಲಾಸ್‌ಗಳಿಗೆ ಜನರು ದುಡ್ಡು ಸುರಿಯಲಿ ಎಂದು ಈ ರೀತಿಯ ವ್ಯವಸ್ಥೆ ತರಲಾಗಿದೆ ಎಂದಿದ್ದಾರೆ.

ಟಾಪ್ ನ್ಯೂಸ್

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್


MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.