ಸಾವಿರ ಬ್ರೆಡ್‌ ತುಂಡುಗಳಲ್ಲಿ ಸಿದ್ಧವಾಯ್ತು ಮೊನಾಲಿಸಾ


Team Udayavani, Nov 1, 2018, 5:09 AM IST

1-fbb.jpg

ಜಪಾನ್‌ನ ದ್ವೀಪ ಕ್ಯೂಷೂ ದ್ವೀಪದಲ್ಲಿರುವ ನಗರ ಫ‌ುಕುವೋಕಾ. ಅದಕ್ಕೆ ಅದುವೇ ರಾಜಧಾನಿ. ಅಲ್ಲಿ ವಿಶೇಷವೇನು ಎಂದು ಕೇಳಬಹುದು. ಅಲ್ಲಿ ಇರುವ ಅಡುಗೆ ಮತ್ತು ವಿಶೇಷ ತಿನಸುಗಳ ತಯಾರಿಕಾ ತರಬೇತಿ ಕೇಂದ್ರದಲ್ಲಿ ವಿದ್ಯಾರ್ಥಿಗಳು ಮೊನಾಲಿಸಾ ಚಿತ್ರ ಸಿದ್ಧಪಡಿಸಿದ್ದಾರೆ. ಲಿಯನಾಡೋì ಡಾವಿಂಚಿ ಸಿದ್ಧಪಡಿಸಿದ ಮೊನಾಲಿಸಾ ಚಿತ್ರ ಜನಪ್ರಿಯವಾಗಿದೆ.

ವಿದ್ಯಾರ್ಥಿಗಳು ಸಿದ್ಧಪಡಿಸಿದ ಚಿತ್ರದ ಹೆಗ್ಗಳಿಕೆ ಏನೆಂದರೆ ಅದನ್ನು 2 ಸಾವಿರ ಬ್ರೆಡ್‌ನ‌ ತುಂಡುಗಳಿಂದ ಆಕರ್ಷಕವಾಗಿ ಸಿದ್ಧಪಡಿಸಲಾಗಿದೆ. ಸುಮಾರು ಮೂವತ್ತು ಮಂದಿ ವಿದ್ಯಾರ್ಥಿಗಳು ಎರಡು ತಿಂಗಳ ಕಾಲ ಶ್ರಮವಹಿಸಿ 2.4 ಮೀಟರ್‌ ಎತ್ತರ ಮತ್ತು 1.5 ಮೀಟರ್‌ ಅಗಲದ ಮೊನಾಲಿಸಾ ಚಿತ್ರ ಸಿದ್ಧಪಡಿಸಿದ್ದರು. ಅದನ್ನು ಇತ್ತೀಚೆಗೆ ತರಬೇತಿ ಕೇಂದ್ರದ ವಾರ್ಷಿಕ ಕಾರ್ಯಕ್ರಮಗಳ ಪ್ರಯುಕ್ತ ಪ್ರದರ್ಶಿಸಲಾಯಿತು. ಅದಕ್ಕೆ ಕೊಕಾ ಪೌಡರ್‌, ಬೇಯಿಸಿದ ಬ್ರೆಡ್‌ಗಳನ್ನು ಬಳಸಿಕೊಳ್ಳಲಾಗಿದೆ. ಅದನ್ನು ನೋಡಿದವರೆಲ್ಲ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.