ಈತ ನೀಡಿದ ಜೀವನಾಂಶ 890 ಕೆ.ಜಿ. ತೂಕವಿತ್ತು!


Team Udayavani, Aug 25, 2018, 5:11 AM IST

44.jpg

ತನ್ನ ಪರಿತ್ಯಕ್ತ ಹೆಂಡತಿಗೆ ನೀಡಬೇಕಿದ್ದ ಜೀವನಾಂಶ ಮೊತ್ತದ ಬಾಕಿ ಹಣವನ್ನು ಇಂಡೊನೇಷ್ಯಾದ ವ್ಯಕ್ತಿಯೊಬ್ಬ ಕಡೆಗೂ ನೀಡಿದ್ದಾನೆ. ಈತ ಬಾಕಿ ಪಾವತಿ ಮಾಡುತ್ತಿದ್ದಂತೆ ಅದು ದೇಶದಾದ್ಯಂತ ಸುದ್ದಿಯಾಗಿದೆ. ಏಕೆ ಗೊತ್ತಾ? ದ್ವಿಸುಸಿಲಾರೊ¤ ಎಂಬ ವ್ಯಕ್ತಿಗೆ ನ್ಯಾಯಾಲಯವು 7,33,586 ರೂ.ಗಳನ್ನು ಮಾಜಿ ಪತ್ನಿಗೆ ನೀಡಬೇಕೆಂದು ಆದೇಶಿಸಿತು.

ಅದರಂತೆ ಆತ ತನ್ನ ಹೆಂಡತಿಗೆ ಜೀವನಾಂಶದ ಹಣ ತಲುಪಿಸಿದ. ಅಚ್ಚರಿಯೆಂದರೆ, ಆ “ಜೀವನಾಂಶ’ವು ಬರೋಬ್ಬರಿ 890 ಕೆ.ಜಿ. ತೂಕವಿತ್ತು. ಏಕೆಂದರೆ ಆತ ಈ 7.33 ಲಕ್ಷ ರೂ.ಗಳನ್ನು ನಾಣ್ಯದ ರೂಪದಲ್ಲಿ ಪತ್ನಿಗೆ ಕೊಟ್ಟಿದ್ದ. ಅದನ್ನು ಸಾಗಿಸಲು ಒಂದು ತಳ್ಳು ಗಾಡಿ ಮತ್ತು ಮೂವರು ಸ್ನೇಹಿತರ ಸಹಾಯ ಪಡೆದಿದ್ದ. ಇದನ್ನು ನೋಡುತ್ತಲೇ ಕೆಂಡಾಮಂಡಲಗೊಂಡ ಆತನ ಮಾಜಿ ಪತ್ನಿ, ಆತ ನನಗೆ ಅವಮಾನ ಮಾಡಲೆಂದೇ ಚಿಲ್ಲರೆಗಳನ್ನು ಕಳುಹಿಸಿದ್ದಾನೆ ಎಂದು ಮತ್ತೆ ಕೋರ್ಟ್‌ ಮೆಟ್ಟಿಲೇರಿದ್ದಾಳೆ. ನನಗೆ ಅವಮಾನ ಮಾಡುವ ಉದ್ದೇಶವಿರಲಿಲ್ಲ. ನನ್ನ ಬಳಿ ಅಷ್ಟು ಹಣ ಇರಲಿಲ್ಲ. ಹೀಗಾಗಿ ಸ್ನೇಹಿತರಿಂದ ಸಂಗ್ರಹಿಸಿದೆ ಎಂದಿದ್ದಾನೆ ಸುಸಿಲಾರೋ¤. ಆದರೆ ಸ್ನೇಹಿತರೆಲ್ಲರೂ ನಾಣ್ಯಗಳನ್ನೇ ನೀಡಿದರೇ ಎಂಬುದೇ ಪ್ರಶ್ನೆ

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.