ಗೊಂಡೆ ಹುಳದಿಂದ ರೈಲ್ವೇ ಸಂಚಾರವೇ ಸ್ಥಗಿತ


Team Udayavani, Jun 24, 2019, 11:11 AM IST

snail

ಇತ್ತೀಚೆಗಷ್ಟೇ ಎರಡು ಪಕ್ಷಿಗಳಿಂದ ಆದ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ, ಆಸ್ಟ್ರೇಲಿಯಾದ ಪರ್ತ್‌ನ ಕೆಲ ಪ್ರದೇಶಗಳಿಂದ ವಿದ್ಯುತ್‌ ವ್ಯತ್ಯಯವಾಗಿತ್ತು. ಇದೀಗ ಜಪಾನ್‌ನಲ್ಲಿ ವಿದ್ಯುತ್‌ ವ್ಯತ್ಯಯದಿಂದ ಹತ್ತಾರು ರೈಲುಗಳ ಸಂಚಾರ ಸ್ಥಗಿತವಾಗಿ 12,000 ಪ್ರಯಾಣಿಕರು ಪರದಾಡಿದ್ದಾರೆ. ಈ ಪರದಾಟಕ್ಕೆ ಕಾರಣ ಯಾರೆಂದರೆ ಒಂದು ಗೊಂಡೆಹುಳ (ಬಸವನಹುಳು). ನಿರುಪದ್ರವಿ ಗೊಂಡೆ ಹುಳ ಇಷ್ಟೆಲ್ಲ ತೊಂದರೆಗೆ ಕಾರಣವಾಗುತ್ತದೆ ಎಂದರೆ ಯಾರಿಗೂ ನಂಬಿಕೆ ಬರುವುದಿಲ್ಲ ಅಲ್ಲವೇ? ದಕ್ಷಿಣ ಜಪಾನ್‌ನ ಕ್ಯುಷು ರೈಲ್ವೇ ಸಂಸ್ಥೆ ಮೇ 30ರಂದು 26 ರೈಲುಗಳನ್ನು ಕೂಡಲೇ ಸ್ಥಗಿತಗೊಳಿಸಲು ಆದೇಶಿಸಿತು. ಎಂದಿಗೂ ರೈಲಿನ ಸಮಯದಲ್ಲೂ 1 ಸೆಕೆಂಡ್‌ ಹೆಚ್ಚುಕಮ್ಮಿ ಆಗುವುದನ್ನೂ ಕಂಡಿರದ ಜಪಾನಿಯರು ಇದರಿಂದ ಆಶ್ಚರ್ಯಕ್ಕೀಡಾದರು. 1 ವಾರಗಳ ಬಳಿಕ ಈ
ವಿದ್ಯುತ್‌ ವ್ಯತ್ಯಯಕ್ಕೆ ಕಾರಣವೇನೆಂದು ತಿಳಿದು ಬಂದಿತು. ರೈಲ್ವೇ ನಿಲ್ದಾಣದ ಬಳಿಯಿದ್ದ ವಿದ್ಯುತ್‌ ಕಂಬ ಹತ್ತಿ ಗೊಂಡೆ ಹುಳವೊಂದು ವಿದ್ಯುತ್‌ ಸಮಸ್ಯೆಯಾಗುವಂತೆ ಮಾಡಿದೆ. ಗೊಂಡೆ ಹುಳ ಅಲ್ಲಿಯೇ ಸತ್ತು ಬಿದ್ದಿದ್ದರಿಂದ ಈ ವಿಷಯ ತಿಳಿದುಬಂದಿದೆ.

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.