ನಕಲು ಮಾಡಲು ಪ್ರಾಂಶುಪಾಲರಿಂದಲೇ ಟಿಪ್ಸ್‌

ಹೌದಾ ಮಾರಾಯ್ರೆ!

Team Udayavani, Feb 21, 2020, 6:50 AM IST

Exam-20-2

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಪರೀಕ್ಷೆಗಳು ಹತ್ತಿರವಾದಾಗ ಸಾಮಾನ್ಯವಾಗಿ ಶಾಲೆಗಳಲ್ಲಿ ವಿಶೇಷ ತರಗತಿಗಳನ್ನು ನಡೆಸಿ ಮಕ್ಕಳಿಗೆ ಕಷ್ಟವಾಗುವ ವಿಷಯ ಅಥವಾ ಪಠ್ಯವನ್ನು ಮತ್ತೂಮ್ಮೆ ಹೇಳಿಕೊಡುವ ಅಥವಾ ಪ್ರಮುಖ ವಿಷಯಗಳ ಬಗ್ಗೆ ಮಾಹಿತಿ ನೀಡುವ ಕೆಲಸಗಳು ಶಾಲೆಗಳಲ್ಲಿ ನಡೆಯುತ್ತವೆ.

ಆದರೆ ಉತ್ತರ ಪ್ರದೇಶದ ಮೌ ಜಿಲ್ಲೆಯ ಖಾಸಗಿ ಶಾಲೆಯೊಂದರಲ್ಲಿ ಪರೀಕ್ಷೆಯಲ್ಲಿ ಹೇಗೆ ನಕಲು ಮಾಡಬೇಕು ಎಂಬುದನ್ನು ಹೇಳಿಕೊಡಲಾಗುತ್ತದೆ. ಶಾಲೆಯ ವ್ಯವಸ್ಥಾಪಕ ಮತ್ತು ಪ್ರಾಂಶುಪಾಲ ಪ್ರವೀಣ್‌ ಮಾಲ್‌, 10ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಹೇಗೆ ನಕಲು ಮಾಡಬೇಕು ಎಂದು ಹೇಳಿಕೊಡುತ್ತಿರುವ ವೀಡಿಯೋ ವೈರಲ್‌ ಆಗಿದೆ.

ನೀವು ಚೀಟಿಗಳಿಂದ ನಕಲು ಮಾಡುವಾಗ ಪರೀಕ್ಷಕರು ನಿಮ್ಮನ್ನು ಹಿಡಿದರೂ ನೀವು ಶಿಸ್ತು ಕಾಪಾಡಬೇಕು. ಮತ್ತೊಬ್ಬರ ಕೈ ಮುಟ್ಟುವುದು, ಅವರನ್ನು ಕರೆಯುವುದು, ಮಾತನಾಡುವುದನ್ನು ಮಾಡಬೇಡಿ. ನೀವು ನಕಲು ಮಾಡಲು ಹೆದರಬೇಡಿ, ಶಿಕ್ಷಕರು ನನ್ನ ಸ್ನೇಹಿತರು.

ಅವರು ಹೆಚ್ಚೆಂದರೆ ನಿಮಗೆ ಎರಡೇಟು ಹೊಡೆಯಬಹುದು. ನಿಮಗೆ ಉತ್ತರ ಗೊತ್ತಿಲ್ಲದಿದ್ದರೂ ಏನಾದರೂ ಬರೆಯಿರಿ. ಆಗ ನಿಮಗೆ ಅರ್ಧ ಅಂಕವಾದರೂ ಸಿಗುತ್ತದೆ ಎನ್ನುತ್ತಾರೆ. ಕಡೆಯಲ್ಲಿ ಪ್ರಾಶುಪಾಲರು ಬಂಧಿತರಾಗುತ್ತಾರೆ!

ಟಾಪ್ ನ್ಯೂಸ್

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.