ಒಟ್ಟಿಗೇ ಸಾಯಲು ಹಾವಿನಿಂದ ಕಚ್ಚಿಸಿಕೊಂಡ ವ್ಯಕ್ತಿ ಹೆಂಡತಿಗೆ ಕಚ್ಚಿದ!


Team Udayavani, Jun 17, 2017, 6:34 AM IST

478.jpg

“ನಿನ್ನನ್ನು ಬಿಟ್ಟು ಬದುಕಲಾರೆ. ಸತ್ತರೆ ಒಟ್ಟಿಗೇ ಸಾಯುವ’ ಎಂದೆಲ್ಲಾ ಬಡಬಡಿಸುವ ದಂಪತಿಗಳು ಎಷ್ಟೋ ಜನ. ಅವ ರೆಲ್ಲ ಸಾಯುವ ವೇಳೆ ತಾವು ಕೊಟ್ಟ ಮಾತನ್ನು ನಿಜಕ್ಕೂ ಪಾಲಿಸುತ್ತಾರೆಯೇ? ಬಿಹಾರದ ಶಂಕರ್‌ ರಾಯ್‌, ಅಮೀರಿ ದೇವಿ ಅಂಥ ಕೆಲಸ ಮಾಡಿದ್ದಾರೆ. ಆದರೆ ಇದು ಸಾಮಾನ್ಯದ ಸಾವಿನ ಕಥೆಯಲ್ಲ.

ಮಲಗಿದ್ದ ಶಂಕರ್‌ಗೆ ಹಾವು ಕಚ್ಚಿದೆ. ನಿದ್ದೆಯಲ್ಲಿ ಆತನಿಗದು ಅರಿವಾಗಿಲ್ಲ. ಎಚ್ಚರ ವಾದಾಗ ಆತನಿಗೆ ಹಾವು ಕಚ್ಚಿರುವುದಾಗಿ ಮತ್ತು ಆತ ಕೆಲವೇ ಕ್ಷಣಗಳು ಬದುಕುವುದಾಗಿ ಅರಿವಾಗಿದೆ. ತನ್ನ
ಪ್ರೀತಿಯ ಹೆಂಡತಿಯನ್ನು ಬಿಟ್ಟು ತಾನೊಬ್ಬನೇ ಸಾಯಲು ಆತನಿಗೆ ಮನಸ್ಸಾಗದ ಕಾರಣ ಆತ ತನ್ನ ಹೆಂಡತಿ ಕೈಗೆ ಕಚ್ಚಿದ್ದಾನೆ. ಸ್ವಲ್ಪ ಸಮಯದ ಬಳಿಕ ಆತ ಮೃತಪಟ್ಟಿದ್ದಾನೆ.ಅಷ್ಟರಲ್ಲಿ ಹೆಂಡತಿಗೂ ಹಾವಿನ ವಿಷ ಏರಿದೆ. ಕೂಡಲೆ ಆಕೆಗೆ ಚಿಕಿತ್ಸೆ ಕೊಡಿಸಲಾಗಿ ಆಕೆ ಬದುಕಿದ್ದಾಳೆ.

ತನ್ನ ಗಂಡ ಸಾವಲ್ಲೂ ನಾವು ಒಂದಾಗುವ ಎಂದು ಹೇಳಿದ. ಆದ್ದರಿಂದ ನನಗೆ ಕಚ್ಚಲು ನಾನೇ ಅನುಮತಿ ನೀಡಿದೆ ಎಂದಿದ್ದಾಳೆ ಪತ್ನಿ.

ಟಾಪ್ ನ್ಯೂಸ್

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

9

Borewell: ಬರದ ಮಧ್ಯೆ ಜಲಮಂಡಳಿ ಕೊರೆಸಿದ ಶೇ.90 ಬೋರ್‌ಗಳು ಸಕ್ಸಸ್‌

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.