ಬಟ್ಟೆ ಸರಿಯಿಲ್ಲ ಎಂದಿದ್ದಕ್ಕೆ ಅದನ್ನೇ ಕಿತ್ತೆಸೆದಳು!


Team Udayavani, May 13, 2018, 5:15 AM IST

1-bgg.jpg

“ನೀನು ಹಾಕ್ಕೊಂಡಿರೋ ಬಟ್ಟೆ ಸರಿಯಿಲ್ಲ ಕಣಮ್ಮಾ… ಸರಿಯಾಗಿ ಬಟ್ಟೆ ಉಟ್ಟುಕೋ’ ಅಂತ ಈ ಹುಡು ಗಿಗೆ ಆ ಮಹಿಳಾ ಪ್ರೊಫೆಸರ್‌ ಬುದ್ಧಿವಾದ ಹೇಳಿದ್ದೇ ತಪ್ಪಾ ಗೋಯ್ತು ನೋಡಿ. ಶನಿ ವಾರ, ಅದೇ ಪ್ರೊಫೆ ಸರ್‌ ಮುಂದೆ ತರಗತಿಯ ವೇದಿಕೆ ಮೇಲೆ ವಿಷ ಯ ವೊಂದರ ಪ್ರಸೆಂಟೇಷನ್‌ ನೀಡುವಾಗ ಇದ್ದಕ್ಕಿದ್ದಂತೆ ತನ್ನೆಲ್ಲ ಬಟ್ಟೆ ಕಳಚಿ ಒಳ ಉಡುಪಿನಲ್ಲಿ ನಿಂತು ಬಿಟ್ಟಿದ್ದಾಳೆ ಈ ಮಾರಾಯ್ತಿ!

ಈ ಘಟನೆ ನಡೆ ದಿ ರೋದು ನ್ಯೂಯಾ ರ್ಕ್‌ನ ಕಾರ್ಮೆಲ್‌ ವಿಶ್ವ ವಿದ್ಯಾಲಯದಲ್ಲಿ. ವಿವ ಸ್ತ್ರಳಾದ ಆ ಪುಣ್ಯಾ ತಗಿತ್ತಿಯ ಹೆಸರು ಲೆಟಿ ಟಿಯಾ ಚಾಯ್‌. ಇತ್ತೀಚೆಗೆ, ಈ ಚಾಯ್‌, ಅರೆ ಬರೆ ಬಟ್ಟೆ ಹಾಕ್ಕೊಂಡು ಕಾಲೇಜಿಗೆ ಬಂದಿದ್ದಳು. ಅದನ್ನು ಗಮ ನಿ ಸಿದ ಆಕೆಯ ಪ್ರೊಫೆ ಸರ್‌ ರೆಬೆಕಾ ಮ್ಯಾಗರ್‌, ಹತ್ತಿರ ಕರೆದು, ನೀನು ಹಿಂಗೆಲ್ಲ ಬಂದರೆ ಇತರ ವಿದ್ಯಾ ರ್ಥಿ ಗಳ ಗಮನ ಪಾಠದಿಂದ ನಿನ್ನ ಬಟ್ಟೆಯ ಮೇಲೆ ಹೋಗುತ್ತೆ. ಇನ್ನು ಮುಂದೆ ಇಂಥ ವಸ್ತ್ರಗಳನ್ನು ತೊಟ್ಟು ಬರಬೇಡ ಎಂದು ಹೇಳಿ ದ್ದಾರೆ. ಅವರ ದೃಷ್ಟಿಕೋನವನ್ನು ಪ್ರತಿಭಟಿಸುವ ಉದ್ದೇಶದಿಂದಲೇ ಸಾಮಾನ್ಯ ವಿದ್ಯಾರ್ಥಿನಿಯಾಗಿದ್ದ ಚಾಯ್‌, ಏಕಾ ಏಕಿ “ಗರಂ’ ಚಾಯ್‌ ಆಗಿದ್ದಾಳೆ!

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.