ನಾಯಿಗಳಿಗೂ ಅರ್ಥ ಆಗುತ್ತೆ ಮಾನವರ ದುಃಖ


Team Udayavani, Jul 25, 2018, 6:28 AM IST

5225.jpg

ನಾಯಿಗಳು ತಮ್ಮ ಮಾಲೀಕರ ಭಾವನೆಗಳನ್ನು ಅರ್ಥ ಮಾಡಿಕೊಳ್ಳುತ್ತವೆ ಎಂದು ಹೇಳಲಾಗುತ್ತಿತ್ತು. ಆದರೆ ಅದಕ್ಕೆ ಯಾವುದೇ ಸಂಶೋಧನೆಯ ಆಧಾರ ಇರಲಿಲ್ಲ. ನಾಯಿ ಗಳು ಮಾನವರ ಭಾವನೆಗಳನ್ನು ಅರ್ಥ ಮಾಡಿಕೊಳ್ಳುವು ದಷ್ಟೇ ಅಲ್ಲ. ಸಮಯ ಬಿದ್ದಾಗ ಸಹಾಯಕ್ಕೆ ಧಾವಿಸುತ್ತವೆ. ತಮ್ಮ ಬುದ್ಧಿ ಬಳಸಿ ಸಹಾಯ ಮಾಡುತ್ತವೆ ಎಂಬುದನ್ನು ಸಂಶೋಧಕರು ನಿರೂಪಿಸಿದ್ದಾರೆ. 

ಈ ಕುರಿತು “ಟಿಮ್ಮಿಸ್‌ ಇನ್‌ ದ ವೆಲ್‌: ಎಂಪಥಿ ಆ್ಯಂಡ್‌ ಪ್ರೊಸೋಷಿಯಲ್‌ ಹೆಲ್ಪಿಂಗ್‌ ಇನ್‌ ಡಾಗ್ಸ್‌’ ಎಂಬ ಅಡಿ ಬರಹದಡಿ ಸಂಶೋ ಧಕರು ಪ್ರಬಂಧ ಮಂಡಿಸಿದ್ದಾರೆ. 34 ನಾಯಿಗಳನ್ನು ಅವರು ಈ ಸಂಶೋಧನೆಗೆ ಬಳಸಿಕೊಂಡಿದ್ದರಂತೆ.  ಮಾಲೀಕ ಕೂತು ಅಳುವಾಗ ನಾಯಿ ಯೊಂದು ಬಾಗಿಲನ್ನು ತಳ್ಳಿಕೊಂಡು ಒಳಬಂದು ಮುಖ ವನ್ನು ನೆಕ್ಕುವ ಅನುಭವ ವನ್ನು ಹಲವರು ಹೇಳಿದ್ದಾರೆ ಎಂದು ಸಂಶೋಧಕರು ತಿಳಿಸಿದ್ದಾರೆ. ಗೋಲ್ಡನ್‌ ರಿಟ್ರಿವರ್‌, ಲ್ಯಾಬ್ರಡಾರ್‌, ಪಗ್‌ ಜಾತಿಯ ನಾಯಿಗಳು ಭಾವನೆಗಳನ್ನು ಅರ್ಥೈಸಿಕೊಳ್ಳುವಲ್ಲಿ ಹೆಚ್ಚು ಸೂಕ್ಷ್ಮ ಇರುತ್ತವೆ. ನಾಯಿಗಳು ಸಾವಿರಾರು ವರ್ಷ ಗಳಿಂದ ಮಾನವರ ಜೊತೆ ಸಹಜೀವನ ನಡೆಸುತ್ತಿವೆ. ಹೀ ಗಾಗಿ ಮಾನವ ಸಮಾಜ ಅವಕ್ಕೆ ಚಿರಪರಿಚಿತ ಎಂದಿದ್ದಾರೆ.

ಟಾಪ್ ನ್ಯೂಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.