ಈ ಕಳ್ಳ ಬಿಟ್ಟು ಹೋಗಿದ್ದು ಅಂತಿಂಥ ಸುಳಿವು ಅಲ್ಲ!


Team Udayavani, Jul 20, 2019, 10:26 AM IST

Kalla

ಕಳ್ಳ ತಾನು ಕನ್ನ ಹಾಕಿದ ಜಾಗದಲ್ಲಿ ಏನಾದರೊಂದು ಸುಳಿವು ಬಿಟ್ಟೇ ಹೋಗಿರುತ್ತಾನೆ ಎಂಬ ಮಾತೊಂದಿದೆ. ಈ ಮಾತು ಹಲವಾರು ಸಂದರ್ಭಗಳಲ್ಲಿ ನಿಜವಾಗಿದೆ. ಆದರೆ, ಉತ್ತರಾಖಂಡದ ಡೆಹ್ರಾಡೂನ್‌ನ ಕಳ್ಳನೊಬ್ಬ ಅಂತಿಂಥ ಸುಳಿವಲ್ಲ, “ಮಹತ್ವದ’ ಸುಳಿವನ್ನೇ ಬಿಟ್ಟುಹೋಗಿ ಈಗ
ಪೊಲೀಸರ ಅತಿಥಿ ಆಗಿದ್ದಾನೆ.

ಅಂದ ಹಾಗೆ ಆತ ಬಿಟ್ಟು ಹೋಗಿರುವುದೇನು ಗೊತ್ತಾ? ಆಧಾರ್‌ ಕಾರ್ಡ್‌. ಆಧಾರ್‌ ಕಾರ್ಡ್‌ನಲ್ಲಿದ್ದ ವಿಳಾಸದ ಆಧಾರದ ಮೇಲೆ ಪೊಲೀಸರು ಆತನನ್ನು ಪತ್ತೆ ಮಾಡಿದ್ದಾರೆ. ಘಟನೆಯೇನೆಂದರೆ, ಕಳೆದ ತಿಂಗಳು ವಿಕ್ರಮ್‌ ಸೇಥಿ ಎಂಬುವವರ ಅಂಗಡಿಗೆ 27 ವರ್ಷ ವಯಸ್ಸಿನ ಕಳ್ಳ ಕನ್ನ
ಹಾಕಿದ್ದ. ಅಂಗಡಿಯ ತವರದ ಮಾಳಿಗೆ ಕೊರೆದು ಅಂಗಡಿ ಒಳಗೆ ಬಂದು ಬೆಲೆ ಬಾಳುವ ವಸ್ತುಗಳನ್ನೆಲ್ಲಾ ಕದ್ದು ಪರಾರಿಯಾಗಿದ್ದ.

ಪೊಲೀಸರು ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಿದಾಗಲೂ ಅವರಿಗೆ ಕಳ್ಳನನ್ನು ಪತ್ತೆ ಮಾಡಲಾಗಿರಲಿಲ್ಲ. ಆದರೆ, ಅಂಗಡಿ ಮಾಲೀಕನು ಒಂದು ದಿನ ಅಂಗಡಿ ಸ್ವತ್ಛಗೊಳಿಸುತ್ತಿದ ವೇಳೆ ಅಲ್ಲೊಂದು ಪರ್ಸ್‌ ಸಿಕ್ಕಿದೆ. ಅದರಲ್ಲಿ ಆಧಾರ್‌ ಕಾರ್ಡ್‌ ಇತ್ತು. ಈ ಸುಳಿವಿನಿಂದ ಈಗ ಕಳ್ಳ ಬಂಧಿತನಾಗಿದ್ದಾನೆ.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.