ಏಳು ಚಿನ್ನದ ಗಟ್ಟಿ ಕದ್ದ ಬಳಿಕ ಬೇಸ್ತುಬಿದ್ದ ಕಳ್ಳ


Team Udayavani, Mar 9, 2018, 4:27 AM IST

4.jpg

ಒಬ್ಬ ಕಳ್ಳನಿಗೆ ತನ್ನ ಜೀವಮಾನದಲ್ಲಿ ಆಗಬಹುದಾದ ಬಹುದೊಡ್ಡ ಆಘಾತ ಏನಿರಬಹದು? ತಾನು ಕಳ್ಳತನ ಮಾಡುವಾಗಲೇ ಪೊಲೀಸರ ಕೈಗೆ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಕೊಳ್ಳುವುದು ಇರಬಹುದಾ? ಇಲ್ಲ. ಅದಕ್ಕಿಂತ ದೊಡ್ಡ ಆಘಾತ ಎಂದರೆ, ತಾನು ತುಂಬಾ ಉಪಾಯ ಮಾಡಿ ಕಷ್ಟಪಟ್ಟು ದೋಚಿರುವ ಚಿನ್ನದ ಗಟ್ಟಿಗಳು ಚಿನ್ನವೇ ಅಲ್ಲ, ಅವು ನಕಲಿ ಎಂದು ಗೊತ್ತಾಗುವುದು. ಇಂಥದ್ದೊಂದು ಆಘಾತ ಚೀನಾದ ಕಳ್ಳನೊಬ್ಬನಿಗೆ ಆಗಿದೆ. ಇದಕ್ಕಿಂತ ದೊಡ್ಡ ಆಘಾತ ಎಂದರೆ, ಈತ ಹೊಂಚು ಹಾಕಿ ಕಳ್ಳತನ ಮಾಡಿದ ಮಳಿಗೆ ನಿಜದಲ್ಲಿ ಚಿನ್ನ ಮಾರಾಟದ ಮಳಿಗೆಯೇ ಅಲ್ಲ. ಆತ ದೋಚಿದ್ದು ಪ್ರದರ್ಶನಕ್ಕೆ ಇರಿಸಿದ್ದ ನಕಲಿ ಚಿನ್ನದ ಬಾರುಗಳನ್ನು.

ಈತ ಮುಖಕ್ಕೆ ಬಟ್ಟೆ ಸುತ್ತಿಕೊಂಡು ನಕಲಿ ಗಟ್ಟಿಗಳನ್ನು ಇರಿಸಿದ್ದ ಗಾಜಿನ ಕಪಾಟನ್ನು ಸುತ್ತಿಗೆಯಿಂದ ಒಡೆದು, ಏಳು ಗಟ್ಟಿಗಳನ್ನು ಕದ್ದುಕೊಂಡು ಪರಾರಿಯಾಗುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಮಳಿಗೆ ಹಣಕಾಸು ನಿರ್ವಹಣೆ ಸಂಸ್ಥೆಯಂತೆ. ಈತ ಇದನ್ನು ಚಿನ್ನದ ಅಂಗಡಿ ಎಂದು ಏಕೆ ಭಾವಿಸಿದ ಎಂಬುದೇ ಸೋಜಿಗದ ಸಂಗತಿ.

ಟಾಪ್ ನ್ಯೂಸ್

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.