ಹಾವು- ಜೇಡ ದಂಗಲ್‌ ಫೇಸ್‌ಬುಕ್‌ನಲ್ಲಿ ವೈರಲ್‌!


Team Udayavani, Feb 20, 2017, 5:43 AM IST

snake-vs-spider_650x400.jpg

ಹಾವು-ಜೇಡ ಜಗಳಕ್ಕೆ ಬಿದ್ದರೆ ಹೇಗಿರಬಹುದು? ಹಾವು ಒಂದೇ ಬಾರಿ ಜೇಡವನ್ನು ಗುಳುಂ ಎಂದು ನುಂಗಿ
ಬಿಡುತ್ತದೆ ಎಂದು ಹೇಳಿ ಮರೆತು ಬಿಡಬಹುದು. ಆದರೆ ಇತ್ತೀಚೆಗೆ ಹಾವು-ಜೇಡ ಕುಸ್ತಿಯಾಡುವ ವಿಡಿಯೋಧಿ
ವೊಂದು ಫೇಸ್‌ಬುಕ್‌ನಿಂದ ವೈರಲ್‌ ಆಗಿದೆ. ಇದು ಬಹಳ ರೋಮಾಂಚನಕಾರಿಯಾಗಿದ್ದು, ಒಂದು ಕ್ಷಣ ನೋಡುಗರನ್ನು ತಲ್ಲಣಗೊಳಿಸಲಿದೆಯಂತೆ. ಹಾವು ಜೇಡವನ್ನು ಬೇಟೆಯಾಡಲು ಹೋಗಿ ಜೇಡರ ಬಲೆಧಿಯಲ್ಲಿ ಸಿಲುಕಿ ಅದರೊಂದಿಗೆ ಸೆಣಸುವ ದೃಶ್ಯಗಳು ಈ ವಿಡಿಧಿಯೋದಲ್ಲಿದೆ. ಆಸ್ಟ್ರೇಲಿಯಾ ಮೂಲದ ಫೇಸ್‌ಬುಕ್‌ ಪೇಜ್‌ನಿಂದ ಅಪ್‌ಲೋಡ್‌ ಆದ ವಿಡಿಯೋ ಈಗ ಸಾಮಾಜಿಕ ಜಾಲತಾಣ, ಯೂಟ್ಯೂಬ್‌ ನಲ್ಲಿ ಟ್ರೆಂಡಿಂಗ್‌ ಆಗಿದೆ. ಈ ವಿಡಿಯೋ ಫೆ. 15ರಂದು ಫೇಸ್‌ ಬುಕ್‌ಗೆ ಅಪ್‌ಲೋಡ್‌ ಆಗಿದ್ದು ಈ ವರೆಗೂ 5.8 ಲಕ್ಷ ಮಂದಿ ವೀಕ್ಷಿಸಿದ್ದಾರೆ. 2 ಲಕ್ಷಕ್ಕೂ ಹೆಚ್ಚು ಜನ ಶೇರ್‌ ಮಾಡಿದ್ದಾರೆ. “ಇದೊಂದು ಭಯಾನಕ ದೃಶ್ಯ, ವೈಶಾಚಿಕ ವಿಡಿಯೋ, ರೋಚಕ ಗೆಲುವು ನೋಡಲು ಕೊನೆವರೆಗೂ ನೋಡಿ’ ಹೀಗೆ ವಿವಿಧ ರೀತಿ ಕಾಮೆಂಟ್‌ಗಳು ಇದಕ್ಕೆ ಬಿದ್ದಿವೆಯಂತೆ.

ಟಾಪ್ ನ್ಯೂಸ್

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು


MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.