ಆಸ್ಟ್ರೇಲಿಯಾದಲ್ಲಿ ಭಾರತದ ಮಂಚದ ಜಾಹೀರಾತು:ಜಾಲತಾಣಿಗರ ಕುಹಕ


Team Udayavani, Oct 7, 2017, 5:38 AM IST

45546.jpg

ನಮ್ಮ ದೇಶದ ದೇಸಿ ಮಂಚ(ಚಾರ್‌ಪಾಯ್‌)ಗಳನ್ನು ನಾವು ಇಲ್ಲಿ ಕಾಣುವುದೇ ಅಪರೂಪವಾಗಿದೆ. ಅಂತಹದರಲ್ಲಿ ಆಸ್ಟ್ರೇಲಿಯಾದಲ್ಲಿ ಚಾರ್‌ಪಾಯ್‌ನ ಜಾಹೀರಾತೊಂದು ಈಗ ವೈರಲ್‌ ಆಗಿದೆ.

“ಸಾಂಪ್ರದಾಯಿಕ ಭಾರತೀಯ ಮಂಚ - ಚಾರ್‌ಪಯ್‌’ ಎಂದು ಆರಂಭವಾಗುವ ಈ ಜಾಹೀರಾತಿನಲ್ಲಿ “100% ಆಸ್ಟ್ರೇಲಿಯ ಮೇಡ್‌’ ಎಂಬ ಒಕ್ಕಣೆಯೂ ಇದೆ. ಇದನ್ನು ಡೇನಿಯಲ್‌ ಬ್ಲೂರ್‌ ಎಂಬುವವರು ಅಲ್ಲಿ ಮಾರುತ್ತಿದ್ದಾರೆ. ಅದೆಲ್ಲಾ ಸರಿ, ಈಗ ಜಾಲತಾಣಿಗರು ಈ ಮಂಚಗಳ ಬಗ್ಗೆ ತಲೆಕೆಡಿಸಿಕೊಂಡಿರುವ ಕಾರಣ ಈ ಮಂಚಗಳ ಬೆಲೆ. ಒಂದು ಮಂಚದ ಬೆಲೆ ಬರೋಬ್ಬರಿ 990 ಡಾಲರ್‌ಗಳು, ಅಂದರೆ 50,000 ರೂ..

ಭಾರತದಲ್ಲಿರುವ ಹಳೇ ವಸ್ತುಗಳನ್ನು ಆಸ್ಟ್ರೇಲಿಯಾದಲ್ಲಿ ಮಾರಿದರೆ ಭಾರತೀಯರು ಶ್ರೀಮಂತರಾಗಿ ಬಿಡುತ್ತಾರೆ ಎನ್ನುತ್ತಿದ್ದಾರೆ ಜಾಲತಾಣಿಗರು.

ಟಾಪ್ ನ್ಯೂಸ್

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.