ಮಗುವಿನ ನಾಮಕರಣಕ್ಕೆ ನಡೆಯಿತು ಮತದಾನ


Team Udayavani, Jun 19, 2018, 6:48 AM IST

name.jpg

ಅಲ್ಲೊಂದು ಚುನಾವಣಾ ಬ್ಯಾನರ್‌ ಇತ್ತು. ಮತ ಪೆಟ್ಟಿಗೆ ಇತ್ತು. ಹಲವಾರು ಮಂದಿ ಖುಷಿಯಿಂದ ಬಂದು ಮತದಾನ ಮಾಡಿದರು. ಆದರೆ ಇಲ್ಲಿ ನಡೆದಿದ್ದು ಚುನಾವಣೆಯಲ್ಲ. ಬದಲಾಗಿ ಮಗುವಿನ ನಾಮಕರಣ ಕಾರ್ಯಕ್ರಮ. ಮಹಾರಾಷ್ಟ್ರದ ದಂಪತಿಯೊಂದು ತಮ್ಮ ಮಗುವಿಗೆ ಹೆಸರು ಆರಿಸಲು ಆಯ್ದುಕೊಂಡ ಮಾರ್ಗ ಇದು. ಇಲ್ಲಿಯ ಗೋದಿಯಾ ಜಿಲ್ಲೆಯ ಮಿಥುನ್‌ ಮತ್ತು ಮಾನ್ಸಿ ಬಾಂಗ್‌ ಎಂಬ ದಂಪತಿಗೆ ಕಳೆದ ಏ.5ರಂದು ಗಂಡು ಮಗು ಜನಿಸಿತು. ಮಗುವಿಗೆ ಹೆಸರಿಡುವಲ್ಲಿ ಗೊಂದಲಕ್ಕೀಡಾದ ದಂಪತಿ ಜೂ.15ರಂದು ಒಂದು ಕಾರ್ಯಕ್ರಮ ಏರ್ಪಡಿಸಿದ್ದರು. ಇದಕ್ಕೆ “ಬಲಕ್‌ ನಾಮ್‌ ಚಯÞನ್‌ ಆಯೋಗ್‌’ ಎಂದು ಚುನಾವಣ ಆಯೋಗಕ್ಕೆ ಹೋಲುವ ಹೆಸರು ಮತ್ತು ಲೋಗೊ ಇರುವ ಬ್ಯಾನರ್‌ಗಳನ್ನು ಕಟ್ಟಿದ್ದರು. ಪ್ರತಿಯೊಬ್ಬ ಅತಿಥಿಗೆ ಯುವನ್‌, ಯಕ್‌Ò, ಯುವಿಕ್‌ ಎಂಬ ಮೂರು ಹೆಸರುಗಳಲ್ಲಿ ಒಂದನ್ನು ಆಯ್ಕೆ ಮಾಡಿ, ಮತ ಪತ್ರದಲ್ಲಿ ಬರೆದು, ಮತ ಪೆಟ್ಟಿಗೆಗೆ ಹಾಕಲು ಸೂಚಿಸಲಾಗಿತ್ತು. ಅದರಂತೆ 192 ಮತದಾರರು ಮತದಾನ ಮಾಡಿದರು. ಕೊನೆಗೆ 92 ಮತ ಪಡೆದ “ಯುವನ್‌’ ಎಂಬ ಹೆಸರನ್ನು ಮಗುವಿಗೆ ಇಡಲಾಯಿತು.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.