ಇರಲಾರದೆ ಇರುವೆ ಬಿಟ್ಕೊಂಡವನಿಗೆ ಆಯಿತು ತಕ್ಕ ಶಾಸ್ತಿ


Team Udayavani, Jul 23, 2018, 5:56 AM IST

holden.jpg

ಕೆಲವರ ಜಾಯಮಾನವೇ ಹಾಗೆ. ಇರಲಾರದೆ ಇರುವೆ ಬಿಟ್ಟುಕೊಂಡರು ಅಂತಾರಲ್ಲ ಹಾಗೆ. ಅಮೆರಿಕದ ಸವಾನ್ನಾ ಎಂಬಲ್ಲಿರುವ ರೆಸ್ಟೋರೆಂಟ್‌ಗೆ ವ್ಯಕ್ತಿ ಪ್ರವೇಶಿಸಿದ. ಅಲ್ಲಿ ಗ್ರಾಹಕರ ಬೇಕು ಬೇಡಗಳನ್ನು ನೋಡಿಕೊಳ್ಳುತ್ತಿದ್ದ ಮಹಿಳಾ ವೈಟರ್‌ ಜತೆ ಅಸಭ್ಯವಾಗಿ ವರ್ತಿಸಿ ಮುಂದೆ ಹೋದ. ಅದು ಏನಾಯಿತೋ ಗೊತ್ತಿಲ್ಲ. ಎಮಿಲಾ ಹೋಲ್ಡನ್‌ ಎಂಬ ಮಹಿಳಾ ವೈಟರ್‌ ವ್ಯಕ್ತಿಯ ಹಿಂದೆ ಹೋಗಿ, ಆತನಿಗೆ ಎರಡು ಏಟು ಹಾಕಿ ನೆಲಕ್ಕೆ  ಉರುಳಿಸಿದಳು. ಸಿಸಿಟಿವಿಯಲ್ಲಿನ ದೃಶ್ಯಾವಳಿ ರೆಡ್‌ಇಟ್‌ ನಲ್ಲಿ ಅಪ್‌ಲೋಡ್‌ ಆಯಿತು. ಅದು ಕಾಳ್ಗಿಚ್ಚಿನಂತೆ ಹಬ್ಬಿತು. ಅಂದ ಹಾಗೆ ಈ ಘಟನೆ ನಡೆದದ್ದು ಜೂ.30ರಂದು. ಬೆಳಕಿಗೆ
ಬಂದದ್ದು ಮಾತ್ರ ಕೆಳದಿನಗಳ ಹಿಂದೆ. ಪೊಲೀಸರು ಕೂಡ ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಅನುಚಿತವಾಗಿ ವರ್ತಿಸಿದವನಿಗೆ ಕಾನೂನಿನ ಅನ್ವಯ ಕ್ರಮ ಕೈಗೊಂಡರು ಬಿಡಿ. ಅನುಚಿತವಾಗಿ ವರ್ತಿಸಿದ ಕಿಡಿಗೇಡಿಯನ್ನು ಆತನ ಪತ್ನಿ ಮತ್ತು ಮಕ್ಕಳ ಎದುರೇ ಪೊಲೀಸರು ಬಂಧಿಸಿ ಎಳೆದೊಯ್ದರು.

ಟಾಪ್ ನ್ಯೂಸ್

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.