ತನ್ನನ್ನು ತಾನೇ ಮದುವೆ ಆಗುತ್ತಿರುವ 40ರ ನಾರಿ!


Team Udayavani, Feb 23, 2017, 10:04 AM IST

12.jpg

ಜನರ ಜೀವನವನ್ನೇ ಬದಲಿಸುವ ಶಕ್ತಿ ಟಿವಿ ಧಾರಾವಾಹಿಗಳಿಗಿದೆ ಎಂದರೆ ತಪ್ಪಾಗಲಿಕ್ಕಿಲ್ಲ. ಸೌತ್‌ ಯಾಕ್‌ìಶೈರ್‌ನ ಲಿನ್ನೆ ಗೊಲ್ಲೋಗ್ಲಿ (40) ಎಂಬ ಮಹಿಳೆ ಟಿವಿ ಧಾರಾವಾಹಿಯಿಂದ ಪ್ರಭಾವಿತಳಾಗಿ ತನ್ನ ಅವಿವಾಹಿತ ಜೀವನಕ್ಕೆ ಕೊನೆ ಹಾಡಲು ಸಿದ್ಧಳಾಗಿದ್ದಾಳೆ. ಅದರಲ್ಲೇನು ವಿಶೇಷ ಅಂದುಕೊಂಡಿರಾ? ವಿಶೇಷ ಇದೆ, ಆಕೆ ಮದುವೆಯಾಗುತ್ತಿರುವುದು ಬೇರಾರನ್ನೂ ಅಲ್ಲ, ಅವಳನ್ನೇ. ಹೌದು, ಮಿ| ರೈಟ್‌ಗಾಗಿ ಹುಡುಕಿ ಹುಡುಕಿ ಸೋತ ಈಕೆಗೆ ಈ ಯೋಚನೆ ಹೊಳೆದದ್ದು ಒಂದು ದಿನ “ಫ್ರೆಂಡ್‌’ ಟಿವಿ ಶೋ ನೋಡುತ್ತಿದ್ದಾಗಂತೆ. ಅದರಲ್ಲಿ ಯುವತಿಯೊಬ್ಬಳು ಆಕೆಯನ್ನೇ ಮದುವೆಯಾದ ದೃಶ್ಯವಿತ್ತಂತೆ. ಇದರಿಂದ ಉತ್ತೇಜಿತಳಾದ ಲಿನ್ನೆ ಈಗ ತನ್ನ ಮದುವೆಯ ದಿನಾಂಕವನ್ನೂ ನಿಗದಿಪಡಿಸಿಕೊಂಡಿದ್ದಾಳೆ.

ಆಕೆಯ 40ನೇ ಹುಟ್ಟುಹಬ್ಬದ ದಿನವೇ ಈಕೆ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾಳೆ. ಕರೆಯೋಲೆಯನ್ನೂ ಅಚ್ಚು ಮಾಡಿಸಿ ನೆಂಟರಿಷ್ಟರಿಗೆ ನೀಡಿದ್ದಾಳೆ. ಮದುವೆಯಲ್ಲಿ ಪಾರ್ಟಿ, ರಿಸೆಪ್ಶನ್‌, ಡಿಸ್ಕೊ ಮತ್ತು ಒಳ್ಳೆಯ ಊಟ ಇರಲಿದೆ.

ಟಾಪ್ ನ್ಯೂಸ್

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.