ಮಹಿಳೆಯ ಕಾರ್‌ ಇಂಜಿನ್‌ನಲ್ಲಿತ್ತು  ಹೆಬ್ಬಾವು


Team Udayavani, Aug 28, 2018, 5:58 AM IST

5.jpg

ಅಮೆರಿಕದ ವಿಸ್ಕನ್ಸಿನ್‌ನ ಮಹಿಳೆಯೊಬ್ಬರ ಕಾರು ಎಷ್ಟು ಪ್ರಯತ್ನಿಸಿದರೂ ಮುಂದೆ ಚಲಿಸುತ್ತಲೇ ಇರಲಿಲ್ಲ. ಕಾರು ಇಷ್ಟೇಕೆ ಸತಾಯಿಸುತ್ತಿದೆ ಎಂದು ಯೋಚಿಸಿದ ಅವರು ಇಂಜಿನ್‌ ಒಳಗೆ ಭಾರಿ ಗಾತ್ರದ ಹೆಬ್ಟಾವು ಇರುತ್ತದೆ ಎಂದು ಊಹಿಸಿಯೂ ಇರಲಿಲ್ಲ. ಮಹಿಳೆ ಇಂಜಿನ್‌ನಲ್ಲಿ ಏನಾದರೂ ವ್ಯತ್ಯಯವಾಗಿರಬಹುದೇ ಎಂದು ಇಂಜಿನ್‌ ಬಾನೆಟ್‌ ತೆರೆದು ನೋಡಿದ ಕೂಡಲೇ ಅವರು ಬೆಚ್ಚಿ ಬಿದ್ದರಂತೆ. ಕೂಡಲೇ ಬಾನೆಟನ್ನು ಮುಚ್ಚಿದ ಅವರು ಪೊಲೀಸರಿಗೆ ಕರೆ ಮಾಡಿ ಸಹಾಯ ಕೇಳಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಪೊಲೀಸರಿಗೆ ಇದು ಅಪಾಕಾರಿ ಬಾಲ್‌ ಪೈಥಾನ್‌ ಎಂದು ತಿಳಿದಿದೆ. ಅವರು ಹಾವು ಹಿಡಿಯುವವರನ್ನು ಕರೆಸಿ ಇದನ್ನು ಹಿಡಿಸಿದ್ದಾರೆ, ಆದರೆ ಇದು ಇಂಜಿನ್‌ ಕಂಪಾರ್ಟ್‌ಮೆಂಟ್‌ಗೆ ಹೇಗೆ
ಹೋಯಿತೆನ್ನುವುದೇ ಎಲ್ಲರಿಗೂ ಸೋಜಿಗ.

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.