ವ್ಯಾಜ್ಯ ಬಗೆಹರಿಸಲಿರುವ ರೊಬೋಟ್‌ ವಕೀಲ


Team Udayavani, Jul 15, 2017, 5:06 AM IST

5.jpg

ಚೀನಾದ ಬೀಜಿಂಗ್‌ನಲ್ಲಿ ರೊಬೋಟ್‌ ಪತ್ರಕರ್ತ ತನ್ನ ಮೊದಲ ಲೇಖನವನ್ನು ಬರೆದು ಪ್ರಕಟಿಸಿದ ಸುದ್ದಿ ಇತ್ತೀಚೆಗಷ್ಟೇ ಕೇಳಿದ್ದೀರಿ. ಈಗ ರೊಬೋಟ್‌ ವಕೀಲ ಭೂಮಿ, ಕ್ರೆಡಿಟ್‌ ಕಾರ್ಡ್‌ಗಳ ವ್ಯಾಜ್ಯಗಳ ಕುರಿತು  ವಾದ ಮಂಡಿಸಲು ಸಜ್ಜಾಗುತ್ತಿದೆ. ಅದೂ 1 ರೂಪಾಯಿಯನ್ನೂ ಪಡೆಯದೇ! ಈ ರೊಬೋಟನ್ನು ಅಭಿವೃದ್ಧಿಪಡಿಸಿದ್ದು ಬ್ರಿಟನ್‌ ಮೂಲದ ಅಮೆರಿಕದ ಸ್ಟಾನ್‌ಫೋರ್ಡ್‌ ವಿದ್ಯಾರ್ಥಿ ಜೊಶುವಾ ಬ್ರೋವ್ದರ್‌ ಎಂಬುವವರು.

1,000ಕ್ಕೂ ಹೆಚ್ಚು ವಿವಾದಾತ್ಮಕ ಪ್ರದೇಶಗಳ ಕಾನೂನು ವ್ಯಾಜ್ಯದ ಕುರಿತು ಹೋರಾಡುವಂತೆ ಇದನ್ನು ಅಪ್‌ಗ್ರೇಡ್‌  ಮಾಡಲಾಗಿದೆ. ಇದು ಜಮೀನ್ದಾರರ ಭದ್ರತಾ ಠೇವಣಿ, ಮನೆ ರಿಪೇರಿ. ಕ್ರೆಡಿಟ್‌ ಕಾರ್ಡ್‌ ಏಜನ್ಸಿಗಳಿಂದಾದ ಮೋಸ ಪ್ರಕರಣಗಳಲ್ಲೂ ಸಹಾಯ ಮಾಡುತ್ತದೆಯಂತೆ. ಜಮೀನ್ದಾರರಿಂದ ಸಾಮಾನ್ಯರಿಗೆ ಬಹಳ ಮೋಸ ಉಂಟಾಗುತ್ತದೆ.

ನನ್ನ ರೊಬೋಟ್‌ ಹೇಗೆ ಸಹಕಾರಿಯಾಗಲಿದೆ ಎಂದು ತಿಳಿಯುವ ಕುತೂಹಲ ಇದೆ ಎನ್ನುತ್ತಾರೆ ಜೊಶುವಾ. ಇದರ ಸಹಾಯ ಪಡೆಯಬೇಕೆಂದರೆ ಗ್ರಾಹಕರು”ಡುನಾಟ್‌ಪೇ’ವೆಬ್‌ಸೈಟ್‌ನಲ್ಲಿ ತಮ್ಮ ಸಮಸ್ಯೆಗಳನ್ನು ಬರೆದರೆ ಆಯ್ತು.

ಟಾಪ್ ನ್ಯೂಸ್

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.