ಹಾಡು ಕೇಳಿ ಕೋಮಾದಿಂದ ಎದ್ದ ಯುವತಿ!


Team Udayavani, May 14, 2018, 8:49 AM IST

6.jpg

ಸಂಗೀತದಿಂದ ರೋಗ ಗುಣವಾಗುತ್ತದೆ ಎಂಬ ಮಾತು ಆಗಾಗ ಕೇಳುತ್ತೇವೆ. ಆದರೆ ಬಹುತೇಕ ಸಂದರ್ಭದಲ್ಲಿ ನಂಬಿರುವುದಿಲ್ಲ. ಚೀನಾದಲ್ಲಿ ಇಂಥದ್ದೇ ಒಂದು ಘಟನೆ ನಡೆದಿದೆ. ಕಳೆದ ನಾಲ್ಕೈದು ತಿಂಗಳಿನಿಂದ ಮಿದುಳಿಗೆ ಆಮ್ಲಜನಕದ ಕೊರತೆಯಿಂದಾಗಿ ಕೋಮಾಗೆ ಜಾರಿದ್ದ 24 ವರ್ಷದ ಯುವತಿ, ಇದೀಗ ಚೀನಾದ ಗಾಯಕ ಜೈ ಚೌ ಹಾಡು ಕೇಳಿ ಕೋಮಾದಿಂದ ಹೊರಬಂದಿದ್ದಾಳೆ.

ಆರಂಭ ದಲ್ಲಿ ಯುವತಿಯನ್ನು ಕೋಮಾದಿಂದ ಹೊರತರಲು ಆಸ್ಪತ್ರೆಯ ನರ್ಸ್‌ಗಳು ಏನೇನೋ ಹರಸಾಹಸಗಳನ್ನು ಮಾಡಿದ್ದರು. ಜೋಕ್‌ಗಳನ್ನು ಹೇಳುವುದು ಹಾಗೂ ಪತ್ರಿಕೆಯಲ್ಲಿ ಆಕರ್ಷಕ ಸುದ್ದಿಯನ್ನು ಓದಿ ಹೇಳುವುದನ್ನು ಮಾಡುತ್ತಿದ್ದರು. ನಂತರ ನರ್ಸ್‌, ತನ್ನ ಇಷ್ಟದ ಜೈ ಚೌ ಹಾಡುಗಳನ್ನು ಹೇಳಲು ಆರಂಭಿಸಿದರು. ಆಗ ಹಾಡಿನ ಲಯಕ್ಕೆ ಯುವತಿ ನಿಧಾನವಾಗಿ ಪ್ರತಿಕ್ರಿಯಿಸಲು ಆರಂಭಿಸಿದ್ದಳು. ಕೊನೆಗೆ ಒಂದು ದಿನ ಹಾಡು ಕೇಳುತ್ತಲೇ ಆಕೆಗೆ ಪ್ರಜ್ಞೆ ಬಂದಿತ್ತು. ಈಗ ಕಾಲು ಹಾಗೂ ಕೈಗಳನ್ನು ಆಡಿಸುತ್ತಿದ್ದಾಳೆ. ಇನ್ನಷ್ಟು ಸುಧಾರಿಸಿಕೊಳ್ಳುತ್ತಿದ್ದಾಳೆ. ಆದರೆ ಜೈ ಚೌ ಹಾಡಿದ ರೋಸ್‌ಮೇರಿ ಹಾಡು ಇನ್ನೂ ಹಿನ್ನೆಲೆಯಲ್ಲಿ ಪ್ರಸಾರವಾಗುತ್ತಲೇ ಇದೆ.
 

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.