Video: ಹಾಡ ಹಗಲೇ ಜನನಿಬಿಡ ಪ್ರದೇಶದಲ್ಲಿ ಓಡಾಡಿ ಜನರ ನಿದ್ದೆಗೆಡಿಸಿದ ಎರಡು ಚಿರತೆ


Team Udayavani, Nov 17, 2023, 2:49 PM IST

Video: ಹಾಡ ಹಗಲೇ ಜನನಿಬಿಡ ಪ್ರದೇಶದಲ್ಲಿ ಓಡಾಡಿ ಜನರ ನಿದ್ದೆಗೆಡಿಸಿದ ಎರಡು ಚಿರತೆ

ಮುಂಬಯಿ: ಮಹಾರಾಷ್ಟ್ರದ ನಾಸಿಕ್ ನಗರದಲ್ಲಿ ಶುಕ್ರವಾರ ಎರಡು ಚಿರತೆಗಳು ಸಂಚರಿಸುತ್ತಿರುವುದು ಕಂಡುಬಂದಿದ್ದು, ನಿವಾಸಿಗಳಲ್ಲಿ ಆತಂಕ ಮೂಡಿಸಿದೆ.

ಇನ್ನೂ ಚಿರತೆಗಳ ವಿಚಾರ ಗೊತ್ತಾಗುತ್ತಿದ್ದಂತೆ ಮನೆಗಳ ಸಿಸಿ ಕ್ಯಾಮೆರಾ ಪರಿಶೀಲನೆ ನಡೆಸಿದಾಗ ಒಂದಲ್ಲ ಎರಡು ಚಿರತೆಗಳು ಇರುವುದು ಗಮನಕ್ಕೆ ಬಂದಿದೆ ಸ್ಥಳೀಯ ಜನರು ಇದನ್ನು ಕಂಡು ಮನೆಯಿಂದ ಹೊರ ಬರಲು ಹೆದರುವ ಪರಿಸ್ಥಿತಿ ನಿರ್ಮಾಣವಾಗಿತ್ತು.

ಮೊದಲ ಚಿರತೆ ನಗರದ ಸವತಾ ನಗರ ಪ್ರದೇಶದ ಹೃದಯಭಾಗದಲ್ಲಿ ಕಾಣಿಸಿಕೊಂಡರೆ ಇನ್ನೊಂದು 5 ಕಿ.ಮೀ ದೂರದ ಗೋವಿಂದ ನಗರದಲ್ಲಿ ಕಾಣಿಸಿಕೊಂಡಿದೆ.

ಸಿಸಿಟಿವಿ ದೃಶ್ಯಾವಳಿಗಳಲ್ಲಿ ಒಂದು ಚಿರತೆ ಜನ ವಸತಿ ಪ್ರದೇಶದಲ್ಲಿ ಚಲಿಸುತ್ತಿರುವುದನ್ನು ಮತ್ತು ನಗರದ ಕಿರಿದಾದ ಓಣಿಗಳಲ್ಲಿ ತಿರುಗಾಡುವುದನ್ನು ತೋರಿಸಿದೆ.
ಇನ್ನೊಂದು ದೃಶ್ಯಾವಳಿಯಲ್ಲಿ ನಗರದ ಪ್ರಮುಖ ರಸ್ತೆಯಲ್ಲಿ ಓಡಾಡುವುದು ಕಂಡು ಬಂದಿದ್ದು ಇದನ್ನು ಕಂಡ ಸ್ಥಳೀಯರು ಜೋರಾಗಿ ಬೊಬ್ಬೆ ಹೊಡೆದಾಗ ತಪ್ಪಿಸಿಕೊಳ್ಳಲು ಹತ್ತಿರದ ಕಟ್ಟಡದ ಒಳಗೆ ಪ್ರವೇಶಿಸುವುದು ಕಂಡು ಬಂದಿದೆ.

ಈ ಕುರಿತು ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿ ಚಿರತೆಯನ್ನು ಸೆರೆ ಹಿಡಿಯುವಂತೆ ಆಗ್ರಹಿಸಿದ್ದರು, ಕೂಡಲೇ ಕಾರ್ಯಪ್ರವೃತ್ತರಾದ ಅಧಿಕಾರಿಗಳು ಚಿರತೆ ಸೆರೆಗೆ ತಂಡ ರಚಿಸಿ ಕಾರ್ಯಾಚರಣೆ ನಡೆಸಿ ಒಂದು ಚಿರತೆಯನ್ನು ಸೆರೆ ಹಿಡಿದ್ದಾರೆ, ಇನ್ನೊಂದು ಚಿರತೆಯ ಕಾರ್ಯಾಚರಣೆ ಮುಂದುವರೆದಿದ್ದು ಶೀಘ್ರದಲ್ಲೇ ಪತ್ತೆ ಹಚ್ಚುವುದಾಗಿ ಇಲಾಖೆ ಅಧಿಕಾರಿಗಳು ಭರವಸೆ ನೀಡಿದ್ದಾರೆ.

 

ಟಾಪ್ ನ್ಯೂಸ್

ISREL

Rafah; ಇಸ್ರೇಲ್ ಗೆ 1 ಬಿಲಿಯನ್ ಡಾಲರ್ ನ ಶಸ್ತ್ರಾಸ್ತ್ರ ಕಳುಹಿಸುತ್ತಿರುವ ಅಮೆರಿಕ

1-wqqqwe

Rajasthan; ಗಣಿಯಲ್ಲಿ ಲಿಫ್ಟ್ ಕುಸಿದು ಸಂಕಷ್ಟಕ್ಕೆ ಸಿಲುಕಿದ್ದ 14 ಮಂದಿಯ ರಕ್ಷಣೆ

24-kasaragodu

Parkನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ; ಕೇಂದ್ರ ವಿ.ವಿ.ಯ ವಿವಾದಿತ ಅಧ್ಯಾಪಕನ ಸೆರೆ

Update Android Mobile: Central Govt Warning to Users

Android ಮೊಬೈಲ್‌ ಅಪ್ಡೇಟ್ ಮಾಡಿ: ಬಳಕೆದಾರರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ

ರಘುಪತಿ ಭಟ್‌

ಈಗಿನ ಬಿಜೆಪಿಯಲ್ಲಿ ಚಮಚಾಗಿರಿಗೆ ಟಿಕೆಟ್‌!: ಟಿಕೆಟ್‌ ವಂಚಿತ ರಘುಪತಿ ಭಟ್‌ ಬಿರುನುಡಿ

Dina Bhavishya

ಅನಿರೀಕ್ಷಿತ ಧನಾ ಗಮ ಸಂಭವ, ಅವಿವಾಹಿತ ಹುಡುಗರಿಗೆ ಶೀಘ್ರ ವಿವಾಹ ಯೋಗ…

ಕರಾವಳಿ ಜಿಲ್ಲೆಗಳಲ್ಲಿ ಬಂದಿದೆ ಹಾಲಿಗೆ ಬರ! ಹೈನುಗಾರಿಕೆಗೆ ಮನಮಾಡದ ಯುವಜನ

ಕರಾವಳಿ ಜಿಲ್ಲೆಗಳಲ್ಲಿ ಬಂದಿದೆ ಹಾಲಿಗೆ ಬರ! ಹೈನುಗಾರಿಕೆಗೆ ಮನಮಾಡದ ಯುವಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqqwe

Rajasthan; ಗಣಿಯಲ್ಲಿ ಲಿಫ್ಟ್ ಕುಸಿದು ಸಂಕಷ್ಟಕ್ಕೆ ಸಿಲುಕಿದ್ದ 14 ಮಂದಿಯ ರಕ್ಷಣೆ

Update Android Mobile: Central Govt Warning to Users

Android ಮೊಬೈಲ್‌ ಅಪ್ಡೇಟ್ ಮಾಡಿ: ಬಳಕೆದಾರರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ

Excise Policy Case: ಆಪ್‌ ಆರೋಪಿ! ದಿಲ್ಲಿ ಹೈಕೋರ್ಟ್‌ಗೆ ಇ.ಡಿ. ಮಾಹಿತಿ

Excise Policy Case: ಆಪ್‌ ಆರೋಪಿ! ದಿಲ್ಲಿ ಹೈಕೋರ್ಟ್‌ಗೆ ಇ.ಡಿ. ಮಾಹಿತಿ

Muslims also have allies, attempt to undermine my charisma: PM

Election; ಮುಸ್ಲಿಮರಲ್ಲೂ ಮಿತ್ರರಿದ್ದಾರೆ, ನನ್ನ ವರ್ಚಸ್ಸಿಗೆ ಧಕ್ಕೆ ತರಲು ಯತ್ನ: ಪಿಎಂ

kangana ranaut

Kangana Ranaut ಬಳಿ 4.5 ಕೋಟಿ ಮೌಲ್ಯದ 50 ಪಾಲಿಸಿ: ಅಫಿದವಿತ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

ISREL

Rafah; ಇಸ್ರೇಲ್ ಗೆ 1 ಬಿಲಿಯನ್ ಡಾಲರ್ ನ ಶಸ್ತ್ರಾಸ್ತ್ರ ಕಳುಹಿಸುತ್ತಿರುವ ಅಮೆರಿಕ

police USA

London: ಚಾಕುವಿನಿಂದ ಇರಿದು ಭಾರತೀಯ ಮೂಲದ ಮಹಿಳೆಯ ಹತ್ಯೆ

1-wqqqwe

Rajasthan; ಗಣಿಯಲ್ಲಿ ಲಿಫ್ಟ್ ಕುಸಿದು ಸಂಕಷ್ಟಕ್ಕೆ ಸಿಲುಕಿದ್ದ 14 ಮಂದಿಯ ರಕ್ಷಣೆ

24-kasaragodu

Parkನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ; ಕೇಂದ್ರ ವಿ.ವಿ.ಯ ವಿವಾದಿತ ಅಧ್ಯಾಪಕನ ಸೆರೆ

Update Android Mobile: Central Govt Warning to Users

Android ಮೊಬೈಲ್‌ ಅಪ್ಡೇಟ್ ಮಾಡಿ: ಬಳಕೆದಾರರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.