Colombia Plane Crash: ಎರಡು ವಾರ ದಟ್ಟ ಕಾಡಿನಲ್ಲಿ ಅಲೆದಾಡಿ ಬದುಕುಳಿದ ನಾಲ್ವರು ಮಕ್ಕಳು


Team Udayavani, May 18, 2023, 10:23 AM IST

Colombia Plane Crash: ಎರಡು ವಾರ ದಟ್ಟ ಕಾಡಿನಲ್ಲಿ ಅಲೆದಾಡಿ ಬದುಕುಳಿದ ನಾಲ್ವರು ಮಕ್ಕಳು

Colombia Plane Crash:

ಬೊಗೋಟಾ (ಕೊಲಂಬಿಯಾ): ವಿಮಾನ ಅಪಘಾತವಾಗಿ ನಾಪತ್ತೆಯಾಗಿದ್ದ ನಾಲ್ವರು ಮಕ್ಕಳು ಎರಡು ವಾರದ  ಬಳಿಕ ಸುರಕ್ಷಿತವಾಗಿ ದಟ್ಟ ಕಾಡೊಂದರಲ್ಲಿ ಪತ್ತೆಯಾಗಿರುವ ಘಟನೆ ಕೊಲಂಬಿಯಾ ನಡೆದಿದೆ.

ಮೇ 1 ರಂದು ಸೆಸ್ನಾ 206 ಎಂಬ ವಿಮಾನ ಸ್ಥಳೀಯ ಮಕ್ಕಳು, ಅಪ್ರಾಪ್ತರನ್ನು ಸೇರಿದಂತೆ ಒಟ್ಟು 7 ಮಂದಿಯನ್ನು ಹೊತ್ತುಕೊಂಡು ಅಮೆಜಾನ್ ಪ್ರಾಂತ್ಯದ ಅರರಾಕುರಾ ಮತ್ತು ಗುವಿಯಾರ್ ಪ್ರಾಂತ್ಯದ ಸ್ಯಾನ್ ಜೋಸ್ ಡೆಲ್ ಗುವಿಯಾರ್ ನಡುವೆ‌ ಸಂಚರಿಸುತ್ತಿದ್ದ ವೇಳೆ ವಿಮಾನ ಇಂಜಿನ್‌ ನಲ್ಲಿ ವೈಫಲ್ಯ ಕಂಡು ಬಂದಿತ್ತು. ಈ ವೇಳೆ ಪೈಲಟ್ ಎಷ್ಟೇ ಸಾಹಸಪಟ್ಟು ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್‌ ಮಾಡಲು ಯತ್ನಿಸಿದರೂ ಅದು ಸಾಧ್ಯವಾಗದೇ ಪತನಗೊಂಡಿತು.

ಪತನಗೊಂಡ ಬಳಿಕ ರಕ್ಷಣಾ ಕಾರ್ಯಾಚರಣೆಗೆ ಇಳಿದ ತಂಡ ಪೈಲೆಟ್‌ ಸೇರಿದಂತೆ ಮೂವರು ವಯಸ್ಕರ ಮೃತದೇಹ ವಿಮಾನದೊಳಗೆ ಸುಟ್ಟ ಸ್ಥಿತಿಯಲ್ಲಿ ಪತ್ತೆ ಮಾಡಿತ್ತು. ಆದರೆ ಇನ್ನುಳಿದ ನಾಲ್ವರ ಸುಳಿವು ಸಿಕ್ಕಿರಲಿಲ್ಲ. ಇದಕ್ಕಾಗಿ ಸರ್ಕಾರ ಪೊಲೀಸ್ ಸ್ನಿಫರ್ ಡಾಗ್‌ಗಳೊಂದಿಗೆ 100 ಕ್ಕೂ ಹೆಚ್ಚು ಸೈನಿಕರನ್ನು ನಿಯೋಜಿಸಿದ್ದರು.‌

ಸೈನಿಕರು ಸತತ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಕಾಡಿನ ದಾರಿಯಲ್ಲಿ ಕೊಂಬೆಗಳ ನಡುವೆ ಕತ್ತರಿ ಮತ್ತು ಹೇರ್ ಟೈ ಪತ್ತೆಯಾಗಿತ್ತು. ಮಗು ಹಾಲು ಕುಡಿಯುವ ಬಾಟಲಿ ಹಾಗೂ ಅರ್ಧ ತಿಂದ ಹಣ್ಣು ಕೂಡ ಹುಡುಕಾಟದ ದಾರಿಯಲ್ಲಿ ಪತ್ತೆಯಾಗಿತ್ತು. ನಿರಂತರವಾಗಿ ಕಾರ್ಯಾಚರಣೆ ನಡೆಸಿದ ತಂಡಕ್ಕೆ ಕಾಡಿನಲ್ಲಿ ಅಲೆದಾಡುತ್ತಿದ್ದ  11 ತಿಂಗಳ ಮಗು, 4 ವರ್ಷದ ಮಗು 13, 9 ವರ್ಷದ ಮಕ್ಕಳು ಪತ್ತೆಯಾಗಿದ್ದಾರೆ.

ವಿಮಾನ ಪತನಗೊಂಡ ಎರಡೂ ವಾರದ ಬಳಿಕ ನಾಲ್ವರು ಮಕ್ಕಳು ಜೀವಂತವಾಗಿ ಕಾಡಿನಲ್ಲಿ ಪತ್ತೆಯಾದ ಬಗ್ಗೆ ಕೊಲಂಬಿಯಾ ಅಧ್ಯಕ್ಷ ಗುಸ್ಟಾವೊ ಪೆಟ್ರೋ ಟ್ವೀಟ್‌ ಮಾಡಿದ್ದಾರೆ.

ವಿಮಾನ ಪತನಕ್ಕೆ ಕಾರಣವೇನು ಎಂಬುದನ್ನು ಅಧಿಕಾರಿಗಳು ಸೂಚಿಸಿಲ್ಲ. ರಾಡಾರ್‌ಗಳಿಂದ ವಿಮಾನ ಕಣ್ಮರೆಯಾಗುವ ಕೆಲವೇ ನಿಮಿಷಗಳ ಮೊದಲು ಪೈಲಟ್ ಇಂಜಿನ್‌ನಲ್ಲಿ ಸಮಸ್ಯೆಗಳನ್ನು ವರದಿ ಮಾಡಿದ್ದಾರೆ ಎಂದು ಕೊಲಂಬಿಯಾದ ವಿಪತ್ತು ಪ್ರತಿಕ್ರಿಯೆ ಸಂಸ್ಥೆ ತಿಳಿಸಿದೆ.

ಟಾಪ್ ನ್ಯೂಸ್

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.