23 ವರ್ಷದ ಯುವತಿಯನ್ನು ಪ್ರೀತಿಸಿ ಮದುವೆಯಾದ 6 ಮಕ್ಕಳ ತಂದೆ, 65 ವರ್ಷದ ಮುದುಕ.!


Team Udayavani, Feb 6, 2023, 10:42 AM IST

23 ವರ್ಷದ ಯುವತಿಯನ್ನು ಪ್ರೀತಿಸಿ ಮದುವೆಯಾದ 6 ಮಕ್ಕಳ ತಂದೆ, 65 ವರ್ಷದ ಮುದುಕ.!

ಲಕ್ನೋ: 6 ಮಕ್ಕಳ ತಂದೆಯೊಬ್ಬ 23 ವರ್ಷದ ಯುವತಿಯನ್ನು ಪ್ರೀತಿಸಿ ಮದುವೆಯಾದ ಘಟನೆ ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯ ಪುರಿ ಚೌಧರಿ ಗ್ರಾಮದಲ್ಲಿ ನಡೆದಿದೆ.

ಪುರಿ ಚೌಧರಿ ಗ್ರಾಮದ ಹುಸೇನಾಬಾದ್ ಪ್ರದೇಶದಲ್ಲಿ ವಾಸಿಸುವ ನಖೇದ್ ಯಾದವ್ ಕಳೆದ ಕೆಲ ವರ್ಷಗಳಿಂದ, ಪತ್ನಿ ನಿಧನದ ಬಳಿಕ ಒಂಟಿ ಜೀವನವನ್ನು ನಡೆಸುತ್ತಿದ್ದಾರೆ. ತನ್ನ 6 ಹೆಣ್ಣು ಮಕ್ಕಳೊಂದಿಗೆ ವಾಸುತ್ತಿರುವ 65 ವರ್ಷದ ನಖೇಶ್‌ ಯಾದವ್‌ ಈಗ ಎಲ್ಲರ ಸಮ್ಮುಖದಲ್ಲಿ 23 ವರ್ಷದ ಯುವತಿಯನ್ನು ಮದುವೆಯಾಗಿದ್ದಾರೆ.

ಇತ್ತೀಚೆಗೆ ವೈಯಕ್ತಿಕ ಕೆಲಸದ ನಿಮಿತ್ತ ರಾಂಚಿಗೆ ಹೋಗುವಾಗ ಅಲ್ಲಿ 23 ವರ್ಷದ ನಂದಿನಿ ಯಾದವ್‌ ಎಂಬಾಕೆಯ ಪರಿಚಯವಾಗುತ್ತದೆ. ಈ ಪರಿಚಯ ದಿನ ಕಳೆದಂತೆ ಪ್ರೇಮಕ್ಕೆ ತಿರುಗುತ್ತದೆ. ಇಬ್ಬರ ನಡುವಿನ ಪ್ರೇಮಕ್ಕೆ ಮದುವೆಯ ಮುದ್ರೆಯನ್ನು ಒತ್ತುವ ಸಲುವಾಗಿ ಇಬ್ಬರೂ ತನ್ನ ಕುಟುಂಬದವರ ಬಳಿ ಈ ವಿಚಾರವನ್ನು ಹೇಳಿದ ಮೇಲೆ ಊರಿನ ದೇವಸ್ಥಾನದಲ್ಲಿ, ತನ್ನ ಮಕ್ಕಳ, ಕುಟುಂಬಸ್ಥರ ಸಮ್ಮುಖದಲ್ಲಿ 65 ವರ್ಷದ ನಖೇದ್‌ ಯಾದವ್‌ 23 ವರ್ಷದ ನಂದಿನಿ ಯಾದವ್‌ ಅವರನ್ನು ವರಿಸಿದ್ದಾರೆ.

ಜೀವನದಲ್ಲಿ ತುಂಬಾ ಒಂಟಿತನ ಕಾಡಿದ್ದರಿಂದ ಮದುವೆಯಾಗಿದ್ದೇನೆ ಎಂದು ನಖೇದ್‌ ಯಾದವ್‌ ಅವರು ತಮ್ಮ ಮದುವೆ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

ಪ್ರತ್ಯೇಕತವಾದಿ ಅಮೃತ್‌ ಪಾಲ್‌ ಪರಾರಿ? ಉತ್ತರಾಖಂಡದಲ್ಲೂ ಪೊಲೀಸರ ಶೋಧ

ಪ್ರತ್ಯೇಕತವಾದಿ ಅಮೃತ್‌ ಪಾಲ್‌ ಪರಾರಿ? ಉತ್ತರಾಖಂಡದಲ್ಲೂ ಪೊಲೀಸರ ಶೋಧ

ಬಹ್ರೈನ್‌ನಿಂದ ಮಂಗಳೂರು ವಿಮಾನ ಬರಲು ಬರೋಬ್ಬರಿ 2 ದಿನ!

ಬಹ್ರೈನ್‌ನಿಂದ ಮಂಗಳೂರು ವಿಮಾನ ಬರಲು ಬರೋಬ್ಬರಿ 2 ದಿನ!

ಮೂಲರಪಟ್ನ ಮಸೀದಿ: ಬರೋಬ್ಬರಿ 4.33 ಲಕ್ಷ ರೂ.ಗೆ ಹಲಸು ಏಲಂ!

ಮೂಲರಪಟ್ನ ಮಸೀದಿ: ಬರೋಬ್ಬರಿ 4.33 ಲಕ್ಷ ರೂ.ಗೆ ಹಲಸು ಏಲಂ!

shree bajji

ಐಪಿಎಲ್‌ ಕಮೆಂಟ್ರಿ ತಂಡದಲ್ಲಿ ಜತೆಯಾದ ಭಜ್ಜಿ, ಶ್ರೀಶಾಂತ್‌

ಇನ್ನು ಜಿಪಿಎಸ್‌ ಮೂಲಕ ಟೋಲ್‌ ಸಂಗ್ರಹ: ಸಚಿವ ಗಡ್ಕರಿ

ಇನ್ನು ಜಿಪಿಎಸ್‌ ಮೂಲಕ ಟೋಲ್‌ ಸಂಗ್ರಹ: ಸಚಿವ ಗಡ್ಕರಿ

harman smrithi

“ಮಹಿಳಾ ದಿ ಹಂಡ್ರೆಡ್‌”ನಲ್ಲಿ ಹರ್ಮನ್‌, ಸ್ಮತಿ ಆಟ

ಶನಿವಾರದ ರಾಶಿಫಲ: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನ ಲಾಭ, ಆರೋಗ್ಯ ಸುದೃಢವಾಗಲಿದೆ

ಶನಿವಾರದ ರಾಶಿಫಲ: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನ ಲಾಭ, ಆರೋಗ್ಯ ಸುದೃಢವಾಗಲಿದೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ON CAMERA: ಮನೆ ಮೇಲೆ ಬಿದ್ದ ಖಾಸಗಿ ಲಘು ವಿಮಾನ; ಇಬ್ಬರು ಮಕ್ಕಳು ಪವಾಡಸದೃಶ ಪಾರು!

ON CAMERA: ಮನೆ ಮೇಲೆ ಬಿದ್ದ ಖಾಸಗಿ ಲಘು ವಿಮಾನ; ಇಬ್ಬರು ಮಕ್ಕಳು ಪವಾಡಸದೃಶ ಪಾರು!

ವಿದ್ಯಾರ್ಥಿನಿಗೆ ಹೊಡೆದ ಆರೋಪ: ಶಿಕ್ಷಕನನ್ನೇ ಅಟ್ಟಾಡಿಸಿ ಥಳಿಸಿದ ಪೋಷಕರು

ವಿದ್ಯಾರ್ಥಿನಿಗೆ ಹೊಡೆದ ಆರೋಪ: ಶಿಕ್ಷಕನನ್ನೇ ಅಟ್ಟಾಡಿಸಿ ಥಳಿಸಿದ ಪೋಷಕರು

Watch Viral Video;ಕಾಡಿಗೆ ಮಾತ್ರ ರಾಜ…ಆದರೆ ನಾಡಲ್ಲಿ…ಸಿಂಹ V/S ಬೀದಿನಾಯಿ

Watch Viral Video; ಕಾಡಿನಲ್ಲಿ ಮಾತ್ರ ರಾಜ…ಆದರೆ ನಾಡಲ್ಲಿ…ಸಿಂಹ V/S ಬೀದಿನಾಯಿ

1-sadd-sadsa

ಅನಂತನಾಗ್ ನಲ್ಲಿ ಭೂಕಂಪನದ ವೇಳೆ ಧೃತಿಗೆಡದೆ ವೈದ್ಯರಿಂದ ಹೆರಿಗೆ ; ವಿಡಿಯೋ

ಹಸಿರು ಸೊಪ್ಪಿಗೆ ಕೆಮಿಕಲ್‌ ಸೆಲ್ಯೂಷನ್‌- ವಿಡಿಯೋ ವೈರಲ್‌

ಹಸಿರು ಸೊಪ್ಪಿಗೆ ಕೆಮಿಕಲ್‌ ಸೆಲ್ಯೂಷನ್‌- ವಿಡಿಯೋ ವೈರಲ್‌

MUST WATCH

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

ಹೊಸ ಸೇರ್ಪಡೆ

ಪ್ರತ್ಯೇಕತವಾದಿ ಅಮೃತ್‌ ಪಾಲ್‌ ಪರಾರಿ? ಉತ್ತರಾಖಂಡದಲ್ಲೂ ಪೊಲೀಸರ ಶೋಧ

ಪ್ರತ್ಯೇಕತವಾದಿ ಅಮೃತ್‌ ಪಾಲ್‌ ಪರಾರಿ? ಉತ್ತರಾಖಂಡದಲ್ಲೂ ಪೊಲೀಸರ ಶೋಧ

ಬಹ್ರೈನ್‌ನಿಂದ ಮಂಗಳೂರು ವಿಮಾನ ಬರಲು ಬರೋಬ್ಬರಿ 2 ದಿನ!

ಬಹ್ರೈನ್‌ನಿಂದ ಮಂಗಳೂರು ವಿಮಾನ ಬರಲು ಬರೋಬ್ಬರಿ 2 ದಿನ!

ಮೂಲರಪಟ್ನ ಮಸೀದಿ: ಬರೋಬ್ಬರಿ 4.33 ಲಕ್ಷ ರೂ.ಗೆ ಹಲಸು ಏಲಂ!

ಮೂಲರಪಟ್ನ ಮಸೀದಿ: ಬರೋಬ್ಬರಿ 4.33 ಲಕ್ಷ ರೂ.ಗೆ ಹಲಸು ಏಲಂ!

shree bajji

ಐಪಿಎಲ್‌ ಕಮೆಂಟ್ರಿ ತಂಡದಲ್ಲಿ ಜತೆಯಾದ ಭಜ್ಜಿ, ಶ್ರೀಶಾಂತ್‌

ಇನ್ನು ಜಿಪಿಎಸ್‌ ಮೂಲಕ ಟೋಲ್‌ ಸಂಗ್ರಹ: ಸಚಿವ ಗಡ್ಕರಿ

ಇನ್ನು ಜಿಪಿಎಸ್‌ ಮೂಲಕ ಟೋಲ್‌ ಸಂಗ್ರಹ: ಸಚಿವ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.