ಹೋಟೆಲಲ್ಲಿ ತಿಂಡಿ ತಿನ್ನಲು ಎಮರ್ಜೆನ್ಸಿ ಸೈರನ್ ಹಾಕಿ ಬಂದ ಆಂಬ್ಯುಲೆನ್ಸ್ ಚಾಲಕ…

ಟ್ರಾಫಿಕ್ ಕ್ಲಿಯರ್ ಮಾಡಿಕೊಟ್ಟ ಪೊಲೀಸ್ ಗೆ ಶಾಕ್!

Team Udayavani, Jul 13, 2023, 12:29 PM IST

ಹೋಟೆಲಲ್ಲಿ ತಿಂಡಿ ತಿನ್ನಲು ಎಮರ್ಜೆನ್ಸಿ ಸೈರನ್ ಹಾಕಿ ಬಂದ ಆಂಬ್ಯುಲೆನ್ಸ್ ಚಾಲಕ…

ಹೈದರಾಬಾದ್ : ಜನನಿಬಿಡ ಪ್ರದೇಶದಲ್ಲಿ ಆಂಬ್ಯುಲೆನ್ಸ್ ಒಂದು ಸೈರನ್ ಹಾಕಿಕೊಂಡು ಬರುತ್ತಿರುವುದನ್ನು ಕಂಡ ಟ್ರಾಫಿಕ್ ಪೊಲೀಸ್ ಕೂಡಲೇ ಎಚ್ಚೆತ್ತುಕೊಂಡು ಟ್ರಾಫಿಕ್ ಕ್ಲಿಯರ್ ಮಾಡಿ ಆಂಬ್ಯುಲೆನ್ಸ್ ಹೋಗಲು ಅನುವು ಮಾಡಿಕೊಟ್ಟ ಕೆಲವೇ ಹೊತ್ತಿನಲ್ಲಿ ಆಂಬ್ಯುಲೆನ್ಸ್ ಚಾಲಕನ ಕಾರ್ಯ ನೋಡಿ ಟ್ರಾಫಿಕ್ ಪೊಲೀಸ್ ದಿಗ್ಬ್ರಮೆಗೊಂಡ ಘಟನೆ ಹೈದರಾಬಾದ್ ನಲ್ಲಿ ಬೆಳಕಿಗೆ ನಡೆದಿದೆ.

ಏನಿದು ಘಟನೆ: ಹೈದರಾಬಾದ್‌ನ ಜನನಿಬಿಡ ಬಶೀರ್‌ಬಾಗ್ ಜಂಕ್ಷನ್‌ನಲ್ಲಿ ಖಾಸಗಿ ಆಸ್ಪತ್ರೆಯ ಆಂಬ್ಯುಲೆನ್ಸ್ ಚಾಲಕನೊಬ್ಬ ಸೈರನ್ ಹಾಕಿಕೊಂಡು ವೇಗವಾಗಿ ಬಂದಿದ್ದಾನೆ. ಇತ್ತ ಸೈರನ್ ಸದ್ದು ಕೇಳಿದ ಟ್ರಾಫಿಕ್ ಪೊಲೀಸ್ ಕೂಡಲೇ ಕಾರ್ಯಪ್ರವೃತ್ತರಾಗಿ ಜನನಿಬಿಡ ಸ್ಥಳದಲ್ಲಿ ವಾಹನಗಳನ್ನು ತಡೆದು ಆಂಬ್ಯುಲೆನ್ಸ್ ಹೋಗಲು ಅನುವು ಮಾಡಿಕೊಟ್ಟಿದ್ದಾನೆ ಇದಾದ ಕೆಲವೇ ಹೊತ್ತಿನಲ್ಲಿ ಆಂಬ್ಯುಲೆನ್ಸ್ ನೇರವಾಗಿ ಎದುರಿಗಿದ್ದ ಹೋಟೆಲ್ ಪಕ್ಕ ಹೋಗಿ ನಿಂತಿದೆ. ಈ ವೇಳೆ ಓರ್ವ ನರ್ಸ್ ಹಾಗೂ ಆಂಬ್ಯುಲೆನ್ಸ್ ಚಾಲಕ ತಿಂಡಿ ತಿನ್ನಲು ಹೋಗಿದ್ದಾರೆ, ಇದನ್ನು ನೋಡಿದ ಟ್ರಾಫಿಕ್ ಪೊಲೀಸ್ ಗೆ ಅನುಮಾನ ಬಂದು ಆಂಬ್ಯುಲೆನ್ಸ್ ಪಕ್ಕಕ್ಕೆ ಹೋಗಿದ್ದಾನೆ ಆಂಬ್ಯುಲೆನ್ಸ್ ಸೈರನ್ ಮೊಳಗುತ್ತಲೇ ಇತ್ತು ಆದರೆ ಆಂಬ್ಯುಲೆನ್ಸ್ ಒಳಗೆ ಯಾವ ರೋಗಿಯೂ ಇರಲಿಲ್ಲ ಬದಲಿಗೆ ಒಬ್ಬರು ಹಿರಿಯ ನರ್ಸ್ ಮಾತ್ರ ಕುಳಿತಿದ್ದರು.

ಹೋಟೆಲ್ ಗೆ ಹೋಗಿದ್ದ ಆಂಬ್ಯುಲೆನ್ಸ್ ಚಾಲಕನನ್ನು ಹೋಗಿ ವಿಚಾರಿಸಿದ ಟ್ರಾಫಿಕ್ ಪೊಲೀಸ್, ರೋಗಿ ಎಲ್ಲಿದ್ದಾರೆ ಎಂದು ಕೇಳಿದ್ದಾರೆ ಅದಕ್ಕೆ ಉತ್ತರಿಸಿದ ಚಾಲಕ ನರ್ಸ್ ಒಬ್ಬರು ಅನಾರೋಗ್ಯಕ್ಕೆ ಒಳಗಾಗಿದ್ದರು ಎಂದು ಹೇಳಿದ್ದಾನೆ, ಚಾಲಕನ ಆ ಮಾತಿಗೆ ಒಪ್ಪದ ಟ್ರಾಫಿಕ್ ಪೊಲೀಸ್ ಹೋಟೆಲ್ ನಲ್ಲಿ ತಿಂಡಿ ತಿನ್ನಲು ಅನವಶ್ಯಕ ಸೈರನ್ ಹಾಕಿ ಬಂದಿದ್ದೀರಾ ಎಂದು ಚಾಲಕನಿಗೆ ಗದರಿದ್ದಾನೆ, ಅಲ್ಲದೆ ಮೋಟಾರು ವಾಹನ ಕಾಯ್ದೆಯನ್ನು ಉಲ್ಲಂಘಿಸಿದ್ದಕ್ಕಾಗಿ ಚಾಲಕನ ವಿರುದ್ಧ 1,000 ರೂ. ದಂಡ ಹಾಕಿದ್ದಾರೆ.

ಇದನ್ನೂ ಓದಿ: Health; ಪೋಷಕರೇ ಎಚ್ಚರ;ಮಕ್ಕಳಲ್ಲಿ ಹೆಚ್ಚುತ್ತಿರುವ Online Game ಚಟ… ವೈದ್ಯರ ಸಲಹೆ ಏನು?

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.