Tomato Prices Soar… ಟೊಮ್ಯಾಟೋ ರಕ್ಷಣೆಗೆ ತೋಟಕ್ಕೆ ಕ್ಯಾಮೆರಾ ಅಳವಡಿಸಿದ ರೈತ
Team Udayavani, Aug 8, 2023, 12:28 PM IST
ಮಹಾರಾಷ್ಟ್ರ: ದೇಶಾದ್ಯಂತ ಟೊಮ್ಯಾಟೋ ಬೆಲೆ ಗಗನಕ್ಕೇರುತ್ತಿದೆ, ಗ್ರಾಹಕರು ಅಂಗಡಿಗಳಲ್ಲಿ ಟೊಮ್ಯಾಟೋ ಕೊಳ್ಳಲು ಹಿಂದೆ ಮುಂದೆ ನೋಡುವ ಸ್ಥಿತಿ ನಿರ್ಮಾಣವಾಗಿದೆ. ಇವ್ವೆಲ್ಲದರ ನಡುವೆ ಟೊಮ್ಯಾಟೋ ಬೆಳೆದ ರೈತನಿಗೆ ತಾನು ಬೆಳೆದ ಬೆಳೆಯನ್ನು ಕಳ್ಳ ಕಾಕರಿಂದ ರಕ್ಷಿಸುವುದು ಹೇಗೆಂಬ ಚಿಂತೆಯೂ ಕಾಡಲಾರಂಭಿಸಿದೆ.
ಇದಕ್ಕೆ ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದ ರೈತನೊಬ್ಬ ತಾನು ಬೆಳೆದ ಟೊಮ್ಯಾಟೋ ಬೆಳೆಯನ್ನು ರಕ್ಷಣೆ ಮಾಡಲು ತನ್ನ ತೋಟಕ್ಕೆ ಸಿಸಿ ಕ್ಯಾಮೆರಾ ಅಳವಡಿಸಿಕೊಂಡಿದ್ದಾನೆ, ಟೊಮ್ಯಾಟೋ ಬೆಲೆ ಹೆಚ್ಚಾದ ಬಳಿಕ ಟೊಮ್ಯಾಟೋ ಕಳ್ಳತನ ಪ್ರಕರಣ ಹೆಚ್ಚಾಗತೊಡಗಿದೆ ಇದರಿಂದ ಕೆಲ ರೈತರು ತಾವು ಕಷ್ಟ ಪಟ್ಟು ಬೆಳೆದ ಬೆಳೆಗಳನ್ನು ಕಳೆದುಕೊಂಡಿರುವ ಸಾಕಷ್ಟು ಉದಾಹರಣೆಗಳು ಇವೆ, ಹಾಗಾಗಿ ರೈತರು ತಾವು ಬೆಳೆದ ಬೆಳೆಗಳನ್ನು ಇನ್ಯಾರು ಕಡಿಯಬಾರದೆಂದು ತೋಟಗಳಿಗೆ ಕ್ಯಾಮೆರಾ ಅಳವಡಿಸುವ ಹಂತಕ್ಕೆ ಬಂದು ನಿಂತಿದ್ದಾರೆ.
ಅಷ್ಟರ ಮಟ್ಟಿಗೆ ಟೊಮ್ಯಾಟೋ ಬೆಲೆಯ ಪ್ರಭಾವ ಬೀರಿದೆ.
ಕೆಲವೊಂದು ಕಡೆಗಳಲ್ಲಿ ಎಕರೆಗಟ್ಟಲೇ ಪ್ರದೇಶದಲ್ಲಿ ಟೊಮ್ಯಾಟೋ ಬೆಳೆದ ರೈತ ಕೋಟ್ಯಾಧಿಪತಿಯಾದ ಉದಾಹರಣೆಗಳು ಕೂಡ ಇದೆ.
ಇದನ್ನೂ ಓದಿ: Pepperfry ಸಹ ಸಂಸ್ಥಾಪಕ ಅಂಬರೀಶ್ ಮೂರ್ತಿ ಹೃದಯ ಸ್ತಂಭನದಿಂದ ನಿಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ