ಪರೀಕ್ಷೆ ಬರೆದು ಹೋಗುವಾಗ ಅಪಘಾತ: ಆಂಬ್ಯುಲೆನ್ಸ್ ನಲ್ಲಿ ಮಲಗಿಕೊಂಡೇ ಉಳಿದ ಪರೀಕ್ಷೆ ಬರೆದಳು.!


Team Udayavani, Mar 21, 2023, 11:11 AM IST

ಪರೀಕ್ಷೆ ಬರೆದು ಹೋಗುವಾಗ ಅಪಘಾತ: ಆಂಬ್ಯುಲೆನ್ಸ್ ನಲ್ಲಿ ಮಲಗಿಕೊಂಡೇ ಉಳಿದ ಪರೀಕ್ಷೆ ಬರೆದಳು.!

ಮುಂಬಯಿ: ಆಸ್ಪತ್ರೆಯ ಬೆಡ್‌ ನಲ್ಲೇ ಕೂತು ವಿದ್ಯಾರ್ಥಿಯೊಬ್ಬ ಪರೀಕ್ಷೆ ಬರೆದ ಘಟನೆ ಇತ್ತೀಚೆಗೆ ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ನಡೆದಿತ್ತು. ಇದೀಗ ಅಂಥದ್ದೇ ಮತ್ತೊಂದು ಘಟನೆ ಮುಂಬಯಿಯ ಬಾಂದ್ರಾದಲ್ಲಿ ನಡೆದಿದೆ.

ಅಂಜುಮನ್-ಐ-ಇಸ್ಲಾಂ ಶಾಲೆಯ 10ನೇ ತರಗತಿಯ ಪ್ರತಿಭಾವಂತ ವಿದ್ಯಾರ್ಥಿನಿ ಮುಬಾಶಿರಾ ಸಾದಿಕ್ ಸಯ್ಯದ್ ಇತ್ತೀಚೆಗೆ ತಮ್ಮ ವಿಜ್ಞಾನ ಪರೀಕ್ಷೆ ಬರೆದು ಮನೆಗೆ ಹೋಗುವಾಗ ಕಾರೊಂದು ಢಿಕ್ಕಿ ಹೊಡೆದಿದೆ. ಪರಿಣಾಮ ಮುಬಾಶಿರಾ ಎಡಕಾಲಿಗೆ ಬಲವಾದ ಏಟು ಬಿದ್ದಿದೆ. ಶಸ್ತ್ರಚಿಕಿತ್ಸೆಗೆ ಒಳಗಾಗುವ ಅನಿವಾರ್ಯತೆ ಎದುರಾಗುತ್ತದೆ. ಈ ವೇಳೆ ಶಿಕ್ಷಕರ ಬಳಿ ನೋವಿನಲ್ಲೇ ನಾನು ಪರೀಕ್ಷೆಯನ್ನು ಬರೆಯಬೇಕೆಂದು ಮುಬಾಶಿರಾ ಹೇಳಿ ಆಪರೇಷನ್‌ ಥಿಯೇಟರ್‌ ಯೊಳಗೆ ಹೋಗುತ್ತಾರೆ.

ಮುಬಾಶಿರಾ ಪ್ರತಿಭಾವಂತ ವಿದ್ಯಾರ್ಥಿನಿಯಾಗಿರುವ ಕಾರಣ ಸಂಬಂಧಪಟ್ಟ ಶಿಕ್ಷಕಕರು, ಅಧಿಕಾರಿಗಳು ವಿದ್ಯಾರ್ಥಿನಿ ಉಳಿದ ಪರೀಕ್ಷೆ ಬರೆಯಬೇಕೆಂದು ಹೇಳಿದ ಕಾರಣ, ಅದಕ್ಕೆ ಅನುಗುಣವಾಗಿ ಎಲ್ಲಾ ತಯಾರಿಗಳನ್ನು ಮಾಡಿದ್ದಾರೆ. ಆಂಬ್ಯುಲೆನ್ಸ್ ನಲ್ಲಿ ಮಲಗಿಯೇ ಮುಬಾಶಿರಾ ಪರೀಕ್ಷೆಯನ್ನು ಬರೆದಿದ್ದಾರೆ. ಈ ವೇಳೆ ಪೋಷಕರು, ಶಿಕ್ಷಕರು ಅವರ ಜೊತೆಗಿದ್ದರು.

ಕಾಲಿಗೆ ಬ್ಯಾಂಡೇಜ್‌ ಹಾಕಿದ ಕಾರಣ ಮುಂದಿನ ಪರೀಕ್ಷೆಯನ್ನು ಕೂಡ ಮುಬಾಶಿರಾ ಅವರು ಆಂಬ್ಯುಲೆನ್ಸ್ ಮಲಗಿಕೊಂಡೇ ಬರೆಯಲಿದ್ದಾರೆ.

ಬಡಕುಟುಂಬ ಆಗಿರುವ ಕಾರಣ ಶಿಕ್ಷಕರು ಅಪಘಾತದ ಸಂದರ್ಭದಲ್ಲಿ ವಿದ್ಯಾರ್ಥಿನಿಗೆ ಆರ್ಥಿಕವಾಗಿ ನರೆವಿಗೆ ನಿಂತಿದ್ದಾರೆ.

 

ಟಾಪ್ ನ್ಯೂಸ್

goaDandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

Dandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

GT CSK

IPL 2023: ಫೈನಲ್‌ ಥ್ರಿಲ್‌

army

Manipur ದಲ್ಲಿ ಸೇನೆ ಸರ್ಪಗಾವಲು

NITI AYOG

ನೀತಿ ಆಯೋಗ ಸಭೆಗೆ 11 CM ಗಳು ಗೈರು

B K HARIPRASAD

ಡಿಕೆಶಿ CM ಆಗಲು ಒಂದು ಹೆಜ್ಜೆ ಬಾಕಿಯಿದೆ: ಹರಿಪ್ರಸಾದ್‌ ಬಾಂಬ್‌

nato

NATO ಗೆ ಭಾರತ ಸೇರ್ಪಡೆ?

police siren

ಹೊಟೇಲ್‌ ಮಾಲಕನ ಶವವನ್ನು ಬ್ಯಾಗ್‌ನಲ್ಲಿ ಸಾಗಿಸಿದ ಪ್ರಕರಣ: ಯುವತಿ ಸಹಿತ ನಾಲ್ವರು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

army

Manipur ದಲ್ಲಿ ಸೇನೆ ಸರ್ಪಗಾವಲು

NITI AYOG

ನೀತಿ ಆಯೋಗ ಸಭೆಗೆ 11 CM ಗಳು ಗೈರು

new parliament with sengol

Parliament: ವಾಕ್ಸಮರಗಳ ನಡುವೆ ಇಂದು ಭವ್ಯ ಸಂಸತ್‌ ಉದ್ಘಾಟನೆ

arrest 3

Arrest: ಆಹಾರಕ್ಕೆ ಉಗುಳಿ ಮಾರಾಟ- ವ್ಯಕ್ತಿಬಂಧನ

1-sadasd

Punjab ಪಾಕ್ ಡ್ರೋನ್ ಅನ್ನು ಹೊಡೆದುರುಳಿಸಿದ ಗಡಿ ಭದ್ರತಾ ಪಡೆ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

goaDandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

Dandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

GT CSK

IPL 2023: ಫೈನಲ್‌ ಥ್ರಿಲ್‌

army

Manipur ದಲ್ಲಿ ಸೇನೆ ಸರ್ಪಗಾವಲು

NITI AYOG

ನೀತಿ ಆಯೋಗ ಸಭೆಗೆ 11 CM ಗಳು ಗೈರು

B K HARIPRASAD

ಡಿಕೆಶಿ CM ಆಗಲು ಒಂದು ಹೆಜ್ಜೆ ಬಾಕಿಯಿದೆ: ಹರಿಪ್ರಸಾದ್‌ ಬಾಂಬ್‌