ಪ್ರಿಯಕರನ ಭೇಟಿಗೆ ಊರಿನ ವಿದ್ಯುತ್‌ ಸಂಪರ್ಕವನ್ನೇ ಕಡಿತಗೊಳಿಸಿದ ಪ್ರಿಯತಮೆ: ಮುಂದೆ ಆದದ್ದು..


Team Udayavani, Jul 23, 2023, 4:45 PM IST

ಪ್ರಿಯಕರನ ಭೇಟಿಗೆ ಊರಿನ ವಿದ್ಯುತ್‌ ಸಂಪರ್ಕವನ್ನೇ ಕಡಿತಗೊಳಿಸಿದ ಪ್ರಿಯತಮೆ: ಮುಂದೆ ಆದದ್ದು..

ಪಾಟ್ನಾ: ಪ್ರಿಯಕರನನ್ನು ಭೇಟಿಯಾಗಲು ಯುವತಿಯೊಬ್ಬಳು ಇಡೀ ಗ್ರಾಮದ ವಿದ್ಯುತ್‌ ಸಂಪರ್ಕವನ್ನು ಕಡಿತಗೊಳಿಸುತ್ತಿದ್ದ ವಿಚಾರ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಪ್ರಿಯಕರನನ್ನು ಹಿಡಿದು ಗ್ರಾಮಸ್ಥರು ಥಳಿಸಿರುವ ಘಟನೆ ಬಿಹಾರದ ಪಶ್ಚಿಮ ಚಂಪಾರಣ್ ನಲ್ಲಿ ನಡೆದಿದೆ.

ಬಿಹಾರದ ಬೆಟ್ಟಯ್ಯ ಗ್ರಾಮದ ಪ್ರೀತಿ ಎನ್ನುವ ಯುವತಿ ರಾಜ್‌ ಕುಮಾರ್‌ ಎಂಬಾತನನ್ನು ಪ್ರೀತಿಸುತ್ತಿದ್ದಳು. ಆದರೆ ಪರಸ್ಪರ ಭೇಟಿಯಾಗಲು ಆಗುತ್ತಿರಲಿಲ್ಲ. ಈ ಕಾರಣದಿಂದ ಯುವತಿ ಪ್ರೀತಿ ತನ್ನ ಪ್ರಿಯಕರ ರಾಜ್‌ಕುಮಾರ್‌ ನನ್ನು ಭೇಟಿ ಆಗಲು ರಾತ್ರಿಯ ವೇಳೆ ಗ್ರಾಮದ ವಿದ್ಯುತ್‌ ಸಂಪರ್ಕ ಕಡಿತಗೊಳಿಸುವ ಪ್ಲ್ಯಾನ್‌ ಮಾಡಿ, ಪ್ರಿಯಕರನನ್ನು ಭೇಟಿ ಆಗಲು ಶುರು ಮಾಡಿದ್ದಾಳೆ.

ಪ್ರತಿದಿನ ರಾತ್ರಿ ಕರೆಂಟ್‌ ಹೋಗುತ್ತಿದ್ದರಿಂದ ಗ್ರಾಮಸ್ಥರು ಚಿಂತೆಗೀಡಾಗಿದ್ದಾರೆ. ವಿದ್ಯುತ್ ವ್ಯತ್ಯಯವಾಗುತ್ತಿರುವುದರಿಂದ ಕಳ್ಳತನ ಪ್ರಕರಣಗಳು ಗ್ರಾಮದಲ್ಲಿ ಹೆಚ್ಚಾಗಿದೆ. ಇದರಿಂದ ಗ್ರಾಮಸ್ಥರು ಸಂಬಂಧಪಟ್ಟ ಇಲಾಖೆಗೂ ದೂರು ನೀಡಿದ್ದಾರೆ. ಆದರೆ ಹೀಗೆ ಯಾಕೆ ಆಗುತ್ತಿದೆ ಎನ್ನುವುದರ ಹಿಂದಿನ ಕಾರಣವನ್ನು ಪತ್ತೆ ಹಚ್ಚಲು ಗ್ರಾಮಸ್ಥರು ನಿರ್ಧರಿಸಿದ್ದಾರೆ.

ಮತ್ತೊಂದು ದಿನ ರಾತ್ರಿ ಕರೆಂಟ್‌ ಹೋದ ಬಳಿಕ ರಾಜ್‌ ಕುಮಾರ್‌ ಹಾಗೂ ಪ್ರೀತಿಯನ್ನು ರೆಡ್‌ ಹ್ಯಾಂಡ್‌ ಆಗಿ ಗ್ರಾಮಸ್ಥರು ಪತ್ತೆ ಹಚ್ಚಿದ್ದಾರೆ. ಇದೇ ವೇಳೆ ಪ್ರೀತಿಯ ವಿದ್ಯುತ್ ಕಡಿತಗೊಳಿಸುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ. ಇತ್ತ ಗ್ರಾಮಸ್ಥರು ಯುವಕನನ್ನು ಹಿಡಿದು ಥಳಿಸಿದ್ದಾರೆ. ಆದರೆ ಈ ವೇಳೆ ಪ್ರಿಯತಮೆ ಪ್ರೀತಿ ಅಡ್ಡಬಂದಿದ್ದಾಳೆ.

ಇದಾದ ಬಳಿಕ ಗ್ರಾಮಸ್ಥರು ಇಬ್ಬರನ್ನು ಮದುವೆ ಮಾಡಿಸಲು ಹೇಳಿದ್ದು, ಅದರಂತೆ ಊರಿನ ಸಮಸ್ತರ ಮುಂದೆ ದೇವಸ್ಥಾನದಲ್ಲಿ ರಾಜ್‌ ಕುಮಾರ್‌ – ಪ್ರೀತಿಯ ವಿವಾಹ ಜರುಗಿದೆ.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.