50 ಹುಡುಗಿಯರ ಜೊತೆ ಪರೀಕ್ಷೆಗೆ ಕೂತ ಏಕೈಕ ವಿದ್ಯಾರ್ಥಿ: ಅಷ್ಟೂ ಹುಡುಗಿಯರನ್ನು ನೋಡಿ ಮೂರ್ಛೆ ಹೋದ.!


Team Udayavani, Feb 2, 2023, 4:33 PM IST

50 ಹುಡುಗಿಯರ ಜೊತೆ ಪರೀಕ್ಷೆಗೆ ಕೂತ ಏಕೈಕ ವಿದ್ಯಾರ್ಥಿ: ಅಷ್ಟೂ ಹುಡುಗಿಯರನ್ನು ನೋಡಿ ಮೂರ್ಛೆ ಹೋದ.!

ಪಾಟ್ನಾ: ಪರೀಕ್ಷೆಗೆ ಸರಿಯಾಗಿ ಓದಿಕೊಂಡು ಹೋಗದೆ ಇದ್ದಾಗ‌ ನರ್ವಸ್ ಆಗಿ ಕೆಲವೊಮ್ಮೆ ಸುಮ್ಮನೆ ಕೂರುವುದುಂಟು. ಎಕ್ಸಾಂ ಹಾಲ್‌ ನಲ್ಲಿ ಏನೋ ಯೋಚನೆ ಮಾಡುತ್ತಾ, ಪ್ರಶ್ನೆಗೆ ಉತ್ತರವನ್ನು ಹುಡುಕುವ ನೆಪದಲ್ಲಿ ಸಮಯ ದೂಡುತ್ತೇವೆ. ಆದರೆ ಇಲ್ಲೊಬ್ಬ ವಿದ್ಯಾರ್ಥಿ ಪರೀಕ್ಷಾ ಹಾಲ್‌ ನಲ್ಲಿ ಮೂರ್ಛೆ ಹೋಗಿರುವ ಕಾರಣ ಕೇಳಿದರೆ ಒಂದು ಕ್ಷಣ ನಗಬೇಕು ಅನ್ನಿಸುತ್ತದೆ.!

ಮನೀಶ್ ಶಂಕರ್  ಎಂಬ ಅಲ್ಮ ಇಕ್ಬಾಲ್ ಕಾಲೇಜಿನ ದ್ವಿತೀಯ ಪಿಯುಸಿಯ ವಿದ್ಯಾರ್ಥಿ, ಮಧ್ಯಂತರ ಪರೀಕ್ಷೆ ಬರೆಯಲು ಬಿಹಾರದ ಶರೀಫ್‌ನಲ್ಲಿರುವ ಬ್ರಿಲಿಯಂಟ್ ಕಾನ್ವೆಂಟ್ ಶಾಲೆಗೆ ಹೋಗುತ್ತಾರೆ. ತನ್ನ ಪರೀಕ್ಷಾ ಸೆಂಟರ್‌ ಗೆ ಹೋಗಿ, ಪರೀಕ್ಷಾ ಕೂಠಡಿಗೆ ಹೋದಾಗ ಶಂಕರ್‌ ಇದ್ದಕ್ಕಿದ್ದಂತೆ ಭೀತಿಗೆ ಒಳಗಾಗುತ್ತಾನೆ. ಏಕಾಏಕಿ ಮೂರ್ಛೆ ಬೀಳುತ್ತಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗುತ್ತದೆ.

ಏಕಾಏಕಿ ಈ ರೀತಿ ಮೂರ್ಛೆ ಬಿದ್ದು, ಜ್ವರ ಬಂದ ಶಂಕರ್‌ ನನ್ನು ಬಳಿಕ ವಿಚಾರಿಸಿದಾಗ, ಆತ ಹೇಳಿದ್ದು, ನಾನು ಪರೀಕ್ಷೆ ಬರೆಯಲು ಹೋದ ಎಕ್ಸಾಂ ಹಾಲ್‌ ನಲ್ಲಿ ಸುಮಾರು 50 ಕ್ಕೂ ಅಧಿಕ ಸ್ಟೂಡೆಂಟ್ಸ್‌ ಇದ್ದರು. ಅವರೆಲ್ಲರೂ ಹುಡುಗಿಯರೇ. ಅಷ್ಟು ಹುಡುಗಿಯರ ಮಧ್ಯ ಒಬ್ಬನೇ ಹುಡುಗನಾಗಿ ಪರೀಕ್ಷೆ ಬರೆಯಲು ನನಗೆ ಒಂಥಾರ ಹಿಂಜರಿಕೆ ಆಯಿತು. ನನ್ನ ಮೈಕೈ ಅಲುಗಾಡಿತು, ನಾನು ಭೀತಿಯಿಂದ  ಪ್ರಜ್ಞೆ ತಪ್ಪಿ ಬಿದ್ದೆ ಎನ್ನುತ್ತಾನೆ.

ಶಂಕರ್‌ ಬಿದ್ದ ಬಳಿಕ ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜ್ವರ ಬಂದು ಕೆಲ ಹೊತ್ತು ಏನು ಮಾತನಾಡದೆ ಶಂಕರ್‌ ಇದ್ದ ಎಂದು ಆತನ ಸಂಬಂಧಿಕರು ಹೇಳುತ್ತಾರೆ.

ಸದ್ಯ ಈ ಘಟನೆಯ ಬಗ್ಗೆ ಮಾಹಿತಿ ಹೊರ ಬಿದ್ದ ಬಳಿಕ, ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.