ಭೂಕಂಪದ ಅವಶೇಷದಿಂದ‌ ತನ್ನನು ರಕ್ಷಿಸಿದವನನ್ನು ಬಿಟ್ಟು ಬಾರದ ಬೆಕ್ಕು: ದತ್ತು ಪಡೆದ ರಕ್ಷಕ


Team Udayavani, Feb 18, 2023, 4:35 PM IST

tdy-18

ಇಸ್ತಾಂಬುಲ್:‌ ಟರ್ಕಿ ಹಾಗೂ ಸಿರಿಯಾದಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ41 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ.ಕಟ್ಟಡಗಳ ಅವಶೇಷಗಳು ಕರಾಳತೆಯ ಭೀಕರತೆಯನ್ನು ತೆರೆದಿಟ್ಟಿದೆ.  ಭಾರತ ಸೇರಿದಂತೆ ಅನೇಕ ದೇಶಗಳು ಟರ್ಕಿ ಹಾಗೂ ಸಿರಿಯಾದ ನೆರವಿಗೆ ಧಾವಿಸಿ, ರಕ್ಷಣಾ ಕಾರ್ಯಚರಣೆಗೆ ಕೈಜೋಡಿಸಿವೆ.

ಇತ್ತೀಚೆಗೆ ಟರ್ಕಿಯ ಕಟ್ಟಡವೊಂದರ ಅವಶೇಷದಡಿಯಲ್ಲಿ ಸಿಲುಕಿದ್ದ ಬೆಕನ್ನು ರಕ್ಷಿಸಿದ ವಿಡಿಯೋ ವೈರಲ್‌ ಆಗಿತ್ತು. ಸಾವು – ಬದುಕಿನ ನಡುವೆ ಹೋರಾಡಿ ಬಂದ ಬೆಕ್ಕು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ಇದೀಗ ಅದೇ ಬೆಕ್ಕು ಮತ್ತೊಂದು ವಿಚಾರದಲ್ಲಿ ಸುದ್ದಿಯಾಗಿದೆ.

ಇದನ್ನೂ ಓದಿ: ದಕ್ಷಿಣದ ಸಿನಿಮಾಗಳನ್ನು ರಿಮೇಕ್‌ ಮಾಡಿ ಸಾಲು ಸಾಲು ಸೋಲು ಕಾಣುತ್ತಿದೆ ಬಾಲಿವುಡ್: ಕಾರಣವೇನು?

ಅವಶೇಷದಡಿಯಲ್ಲಿ ಸಿಲುಕಿದ್ದ ಬೆಕ್ಕನ್ನು ಅಲಿ ಕಾಕಾಸ್ ಎನ್ನುವ ರಕ್ಷಣಾ ಸಿಬ್ಬಂದಿ ರಕ್ಷಣೆ ಮಾಡಿದ್ದರು. ಪ್ರಾಣಿಗಳು ತುಂಬಾ ಮುಗ್ಧ ಅವುಗಳಿಗೆ ಯಾರಾದರೂ ಒಮ್ಮೆ ಸಹಾಯ ಮಾಡಿದರೆ, ಅವು ಅವರನ್ನು ಸದಾ ನೆನಪಲ್ಲಿ ಇಟ್ಟುಕೊಳ್ಳುತ್ತವೆ.

ಈ ಮಾತಿಗೆ ಉದಾಹರಣೆಯಾಗಿದೆ ಭೂಕಂಪದಲ್ಲಿ ಬದುಕುಳಿದ ಬೆಕ್ಕು. ರಕ್ಷಿಸಿದ ಬಳಿಕ ಬೆಕ್ಕು, ರಕ್ಷಣೆ ಮಾಡಿದ ಸಿಬ್ಬಂದಿಯನ್ನು ಬಿಡದೆ, ಆತನ ಹಿಂದೆಯೇ ಹೋಗಿದೆ. ಕೆಳಗೆ ಬಿಟ್ಟರೂ, ಸಿಬ್ಬಂದಿಯ ಮೈ ಮೇಲೆ ಹತ್ತಿ ಕೂತುಕೊಂಡಿದೆ.  ರಕ್ಷಣಾ ಸಿಬ್ಬಂದಿ ಬೆಕ್ಕಿನ ಪ್ರೀತಿಯನ್ನು ಕಂಡು ಬೆಕ್ಕನ್ನು ತಾನೇ ದತ್ತು ಪಡೆದುಕೊಂಡು, ಅದಕ್ಕೆ ಎಂಕಾಜ್ ಎಂದು ನಾಮಕರಣ ಮಾಡಿದ್ದಾರೆ.

ಸಿಬ್ಬಂದಿ ಹಾಗೂ ಬೆಕ್ಕು ಜೊತೆಯಾಗಿ ಕೂತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿದೆ. ಪ್ರಾಣಿಪ್ರಿಯ ಸಿಬ್ಬಂದಿಗೆ ಪ್ರೀತಿಗೆ ನೆಟ್ಟಿಗರು ಫಿದಾ ಆಗಿದ್ದಾರೆ.

ಟಾಪ್ ನ್ಯೂಸ್

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.