Hyderabad; ನಾಯಿಯಿಂದ ತಪ್ಪಿಸಿಕೊಳ್ಳುವ ವೇಳೆ 3ನೇ ಮಹಡಿಯಿಂದ ಬಿದ್ದ ಡೆಲಿವರಿ ಬಾಯ್


Team Udayavani, May 22, 2023, 6:26 PM IST

01-wdasd

ಹೈದರಾಬಾದ್: ಇ-ಕಾಮರ್ಸ್ ಸಂಸ್ಥೆಯೊಂದರ ಡೆಲಿವರಿ ವ್ಯಕ್ತಿಯೊಬ್ಬರು ಗ್ರಾಹಕರೊಬ್ಬರ ನಾಯಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಕಟ್ಟಡದ ಮೂರನೇ ಮಹಡಿಯಿಂದ ಬಿದ್ದು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾನುವಾರ ಮಣಿಕೊಂಡದ ಅಪಾರ್ಟ್‌ಮೆಂಟ್‌ನಲ್ಲಿ ಈ ಘಟನೆ ನಡೆದಿದ್ದು, 30 ವರ್ಷದ ಡೆಲಿವರಿ ಎಕ್ಸಿಕ್ಯೂಟಿವ್, ಹಾಸಿಗೆ ವಿತರಿಸಲು ಅಲ್ಲಿಗೆ ಹೋದಾಗ, ನಾಯಿಯು ಗ್ರಾಹಕರ ಬಾಗಿಲ ಬಳಿ ಬೊಗಳಲು ಪ್ರಾರಂಭಿಸಿತು, ದಾಳಿಗೆ ಹೆದರಿ, ಆ ವ್ಯಕ್ತಿ ಸುರಕ್ಷತೆಗಾಗಿ ಓಡಿ ರೇಲಿಂಗ್ ಅನ್ನು ಹತ್ತಿದ್ದು ಅಲ್ಲಿಂದ ಜಾರಿ ನೆಲದ ಮೇಲೆ ಬಿದ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ, ಗ್ರಾಹಕರು ಮತ್ತು ಇತರರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಹಲವು ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ರಾಯದುರ್ಗಂ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಾಯಿ ಮಾಲಕರ ವಿರುದ್ಧ ಐಪಿಸಿ ಸೆಕ್ಷನ್ 289 (ಪ್ರಾಣಿಗಳಿಗೆ ಸಂಬಂಧಿಸಿದಂತೆ ನಿರ್ಲಕ್ಷ್ಯ ವರ್ತನೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ತನಿಖೆ ನಡೆಯುತ್ತಿದೆ. ಏತನ್ಮಧ್ಯೆ, ತೆಲಂಗಾಣ ಗಿಗ್ ಮತ್ತು ಪ್ಲಾಟ್‌ಫಾರ್ಮ್ ವರ್ಕರ್ಸ್ ಯೂನಿಯನ್ (ಟಿಜಿಪಿಡಬ್ಲ್ಯುಯು) ಪ್ರಕಟಣೆಯಲ್ಲಿ ನಾಯಿ ಮಾಲಕರು ವಿತರಣಾ ಕಾರ್ಯನಿರ್ವಾಹಕರ ಚಿಕಿತ್ಸೆಯ ವೆಚ್ಚವನ್ನು ಭರಿಸಬೇಕೆಂದು ಒತ್ತಾಯಿಸಿದ್ದಾರೆ.

ಈ ವರ್ಷ ಜನವರಿಯಲ್ಲಿ, 23 ವರ್ಷದ ಆಹಾರ ವಿತರಣಾ ಕಾರ್ಯನಿರ್ವಾಹಕನು ತನ್ನನ್ನು ಹಿಂಬಾಲಿಸಿದ ಗ್ರಾಹಕರ ಸಾಕು ನಾಯಿಯ ದಾಳಿಯ ಭಯದಿಂದ ಇಲ್ಲಿನ ಅಪಾರ್ಟ್‌ಮೆಂಟ್ ಕಟ್ಟಡದ ಮೂರನೇ ಮಹಡಿಯಿಂದ ಜಿಗಿದ ನಂತರ ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದನ್ನು ನೆನಪಿಸಿಕೊಳ್ಳಬಹುದು.

ಟಾಪ್ ನ್ಯೂಸ್

1-dfsadsad

ಪ್ರೊ ಅಸ್ಸಾದಿ ಅವರಿಗೆ 26 ವರ್ಷಗಳ ನಂತರ ಕೈ ಸೇರಿದ ರಾಜೀನಾಮೆ ಪತ್ರ

1-wewqewqe

Nothing ಭಾರತದ ಮಾರ್ಕೆಟಿಂಗ್ ಡೈರೆಕ್ಟರ್ ಆಗಿ ಪ್ರಣಯ್ ರಾವ್ ನೇಮಕ

1-ssdsad

Shirva ಬೈಕುಗಳ ಮುಖಾಮುಖಿ:ಓರ್ವ ಮೃತ್ಯು, ಇನ್ನೋರ್ವ ಗಂಭೀರ

1-qwwqewq

Gadag ವಿರೇಶ್ವರ ಪುಣ್ಯಾಶ್ರಮದಲ್ಲಿ ಅದ್ದೂರಿ ಮಹಾರಥೋತ್ಸವ

Jaishankar

Rahul Gandhi ಅವರಿಗೆ ವಿದೇಶದಲ್ಲಿ ಭಾರತವನ್ನು ಟೀಕಿಸುವ ಅಭ್ಯಾಸ: ಜೈಶಂಕರ್

sanjay-raut

BJPಗೆ ಬಜರಂಗ ಬಲಿ ಸಹಾಯ ಮಾಡಲಿಲ್ಲ,ಈಗ ಔರಂಗಜೇಬ..: ರಾವುತ್

1-saddsad

Chikkamagaluru ; ನಾಲ್ವರು ಕುಖ್ಯಾತ ಶ್ರೀಗಂಧ ಕಳ್ಳರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Watch Video: ಚಲಿಸುತ್ತಿರುವ ಕಾರಿನ ಟಾಪ್‌ ಮೇಲೆ ಕುಳಿತು ವಿದೇಶಿ ಮಹಿಳೆಯ ಹುಚ್ಚಾಟ!

Watch Video: ಚಲಿಸುತ್ತಿರುವ ಕಾರಿನ ಟಾಪ್‌ ಮೇಲೆ ಕುಳಿತು ವಿದೇಶಿ ಮಹಿಳೆಯ ಹುಚ್ಚಾಟ!

Viral Video: ಯುವತಿಯನ್ನು ಅಪಹರಣ ಮಾಡಿ ಬಲವಂತವಾಗಿ ಸಪ್ತಪದಿ ವಿಧಾನ ನೆರವೇರಿಸಿದ ಯುವಕ.!

Viral Video: ಯುವತಿಯನ್ನು ಅಪಹರಣ ಮಾಡಿ ಬಲವಂತವಾಗಿ ಸಪ್ತಪದಿ ವಿಧಾನ ನೆರವೇರಿಸಿದ ಯುವಕ.!

beer lorry over turn

Viral Video: ಪಲ್ಟಿಯಾದ ಮದ್ಯ ತುಂಬಿದ ಲಾರಿ- ಬಾಟ್ಲಿಗಾಗಿ ಮುಗಿಬಿದ್ದ ಜನ!

tdy-3

VIDEO: ಅಂತರ್ಜಾತಿ ವಿವಾಹವಾದ ಸಹೋದರಿಯನ್ನು ಗಂಡನ ಮನೆಯಿಂದ ಬಲವಂತವಾಗಿ ಎಳೆದೊಯ್ದ ಸಹೋದರರು

Snake: ಆಟ ಆಡುತ್ತಿದ್ದಾಗ ಹಾವನ್ನೇ ಜಗಿದು ತಿಂದ 3 ವರ್ಷದ ಮಗು; ಸತ್ತು ಹೋದದ್ದು ಹಾವು.!

Snake: ಆಟ ಆಡುತ್ತಿದ್ದಾಗ ಹಾವನ್ನೇ ಜಗಿದು ತಿಂದ 3 ವರ್ಷದ ಮಗು; ಸತ್ತು ಹೋದದ್ದು ಹಾವು.!

MUST WATCH

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಹೊಸ ಸೇರ್ಪಡೆ

1-adasds

Hunsur; ಅಕ್ರಮ ಮರಳು ಸಾಗಾಟ;ಟಿಪ್ಪರ್‌ ಗಳು ವಶ, ಚಾಲಕರು ಪರಾರಿ

1-asds-dsad

ವಸತಿ ವಿದ್ಯಾಲಯದಲ್ಲಿ ಬಾಲಕಿ ಆಕಸ್ಮಿಕ ಸಾವು; ಸೂಕ್ತ ತನಿಖೆಗೆ ಬೇಳೂರು ಸೂಚನೆ

1-dfsadsad

ಪ್ರೊ ಅಸ್ಸಾದಿ ಅವರಿಗೆ 26 ವರ್ಷಗಳ ನಂತರ ಕೈ ಸೇರಿದ ರಾಜೀನಾಮೆ ಪತ್ರ

1-wewqewqe

Nothing ಭಾರತದ ಮಾರ್ಕೆಟಿಂಗ್ ಡೈರೆಕ್ಟರ್ ಆಗಿ ಪ್ರಣಯ್ ರಾವ್ ನೇಮಕ

1-ssdsad

Shirva ಬೈಕುಗಳ ಮುಖಾಮುಖಿ:ಓರ್ವ ಮೃತ್ಯು, ಇನ್ನೋರ್ವ ಗಂಭೀರ