ಕುಡಿದು ಮಲಗಿದಾತನಿಗೆ ನಾಳೆ ತನ್ನ ಮದುವೆ ಅನ್ನೋದೇ ಮರೆತು ಹೋಯಿತು.! ಮರುದಿನ ಆದದ್ದು..

ಮಂಟಪದಲ್ಲಿ ಕಾದು ಕುಳಿತ ವಧು

Team Udayavani, Mar 18, 2023, 4:36 PM IST

ಕುಡಿದು ಮಲಗಿದಾತನಿಗೆ ನಾಳೆ ತನ್ನ ಮದುವೆ ಅನ್ನೋದೇ ಮರೆತು ಹೋಯಿತು.! ಮರುದಿನ ಆದದ್ದು..

ಪಾಟ್ನಾ: ಇತ್ತೀಚೆಗೆ ಅಸ್ಸಾಂನಲ್ಲಿ ಹಸೆಮಣೆಯಲ್ಲಿ ವರನೊಬ್ಬ ಕುಡಿದು ಟೈಟಾಗಿ ಬಿದ್ದಿರುವ ವಿಡಿಯೋ ವೈರಲ್‌ ಆಗಿತ್ತು. ಈಗ ಅಂಥದ್ದೇ ಮದುವೆ ಪ್ರಸಂಗದ ವಿಚಾರ ಯುಪಿಯಲ್ಲಿ ನಡೆದಿದ್ದು, ವೈರಲ್‌ ಆಗಿದೆ.

ಉತ್ತರ ಪ್ರದೇಶದ ಭಾಗಲ್ಪುರದ ಸುಲ್ತಂಗಂಜ್ ಗ್ರಾಮದಲ್ಲಿ ವ್ಯಕ್ತಿಯೊಬ್ಬ ತನ್ನ ಮದುವೆಯ ಒಂದು ದಿನ ಮೊದಲು ವಿಪರೀತವಾಗಿ ಕುಡಿದು ಮಲಗಿದ್ದಾನೆ. ಮರುದಿನ ಅಂದರೆ ಸೋಮವಾರ ಆತನ ಮದುವೆ ನೆಡೆಯಬೇಕಿತ್ತು. ಸರಿಯಾದ ಹೊತ್ತಿಗೆ ತಲುಪಿದ್ದರೆ ಆತನ ಮದುವೆ ನಡೆಯುತ್ತಿತ್ತು. ಆದರೆ ಕುಡಿದು ಮಲಗಿದಾತನಿಗೆ ನಾಳೆ ತನ್ನ ಮದುವೆ ಅನ್ನೋದೇ ಮರೆತು ಹೋಗಿದೆ.!

ಮಂಟಪದಲ್ಲಿ ಎಲ್ಲ ತಯಾರಿಯೊಂದಿಗೆ ವಧುವಿನ ಕುಟುಂಬದವರು ಕಾಯುತ್ತಿದ್ದಾರೆ. ವಧು ಗಂಡನ ಮನೆಗೆ ಹೋಗಲು ಶೃಂಗಾರಗೊಂಡು ಕಾಯುತ್ತಿದ್ದಾಳೆ. ಭಾನುವಾರ ರಾತ್ರಿ ಕುಡಿದು ಮಲಗಿದ ವರ ಮದುವೆಯ ದಿನವನ್ನೇ ಮರೆತು ಇಡೀ ದಿನ ಮಲಗಿದ್ದಾನೆ. ಮಂಗಳ ವಾರ ಎದ್ದು ಸೀದಾ ವಧುವಿನ ಮನೆಗೆ ಹೋಗಿದ್ದಾರೆ.

ಇಂಥ ಕುಡುಕನೊಂದಿಗೆ ತಾನು ಜೀವನವನ್ನು ನಿಭಾಯಿಸಲಾರೆ  ಎಂದು ವಧು ಮದುವೆಯನ್ನು ರದ್ದು ಮಾಡಿದ್ದಾಳೆ. ಮದುವೆ ಖರ್ಚಿಗಾಗಿ ಮಾಡಿದ ಹಣವನ್ನು ವಾಪಾಸ್‌ ನೀಡಿಯೆಂದು ವಧುವಿನ ಮನೆಯವರು ಪೊಲೀಸ್‌ ಠಾಣೆ ಮೆಟ್ಟಿಲು ಏರಿದ್ದಾರೆ.

ಪೊಲೀಸರು ಎರಡೂ ಕುಟುಂಬವರನ್ನು ಕರೆಸಿ ವಿಚಾರವನ್ನು ಆಲಿಸಿ ಇತ್ಯರ್ಥ ಪಡಿಸಿದ್ದಾರೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

1-wqeqwwq

Hyderabad; ಢಿಕ್ಕಿಯಾದ ಬಳಿಕ 2 ಕಿ.ಮೀ. ಬೈಕ್ ಎಳೆದೊಯ್ದ ಲಾರಿ: ಸವಾರ?

Ahmedabad: ಪಾರ್ಕಿಂಗ್‌ ಏರಿಯಾದಲ್ಲಿ ಆಡುತ್ತಿದ್ದ ಒಂದು ವರ್ಷದ ಮಗುವಿನ ಮೇಲೆ ಹರಿದ ಕಾರು

Ahmedabad: ಪಾರ್ಕಿಂಗ್‌ ಏರಿಯಾದಲ್ಲಿ ಆಡುತ್ತಿದ್ದ ಒಂದು ವರ್ಷದ ಮಗುವಿನ ಮೇಲೆ ಹರಿದ ಕಾರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.