Viral Video; ಹಸಿದ ಸಿಂಹದ ಬಾಯಿಯಿಂದ ಗೋವನ್ನು ರಕ್ಷಿಸಿದ ಧೈರ್ಯಶಾಲಿ ರೈತ !
Team Udayavani, Jul 1, 2023, 9:13 PM IST
ಗುಜರಾತ್: ಗಿರ್ ಸೋಮನಾಥ್ ಜಿಲ್ಲೆಯಲ್ಲಿ ಹಸಿದ ಸಿಂಹದ ಬಾಯಿಗೆ ಸಿಕ್ಕಿದ್ದ ತನ್ನ ಹಸುವನ್ನು ರೈತನೊಬ್ಬ ಧೈರ್ಯದಿಂದ ರಕ್ಷಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ગીર સોમનાથ જિલ્લાના આલીદર ગામે સિંહણ દ્વારા ગાય ઉપર હુમલો કરેલ ત્યારે ખેડૂતે #Credit કિરીટસિંહ ચૌહાણ પોતાની ગાયને એક ખમીરવંતો પ્રયાસ કરેલ અને સફળતા મળેલ.
ખુબ ખુબ સલામ#lion #animalattack #cow #lioness #kingofthejungle #hunt #wildlife #india #nationalgeographic #discovery pic.twitter.com/lDYGub9bfZ— Vivek Kotadiya🇮🇳 BJP (@VivekKotdiya) June 29, 2023
ವಿಡಿಯೋದಲ್ಲಿ, ರೈತ ತನ್ನ ಹಸುವನ್ನು ಉಳಿಸಲು ಸಿಂಹವನ್ನು ಓಡಿಸಲು ಪ್ರಯತ್ನಿಸುತ್ತಿರುವುದನ್ನು ಕಾಣಬಹುದು. ಸಿಂಹವು ಹಗಲು ಹೊತ್ತಿನಲ್ಲಿ ಬೇಟೆಗಾಗಿ ಹಸುವಿನ ಮೇಲೆ ದಾಳಿ ಮಾಡಿತ್ತು. ರೈತನು ತನ್ನ ಹಸುವನ್ನು ಉಳಿಸಲು ಸಿಂಹದ ಮುಂದೆ ಹೋಗಿದ್ದು, ಹಸುವನ್ನು ಸಿಂಹದ ಬಾಯಿಯಿಂದ ಬಿಡಿಸುವಂತೆ ಮಾಡಿದ್ದಾನೆ. ಈ ದೃಶ್ಯವನ್ನು ಹಾದುಹೋಗುತ್ತಿದ್ದ ಕಾರು ಚಾಲಕನೊಬ್ಬ ರೆಕಾರ್ಡ್ ಮಾಡಿದ್ದು, ಜುಲೈ 29 ರಂದು ಘಟನೆ ನಡೆದಿದೆ ಎಂದು ಹೇಳಲಾಗಿದೆ.
ಕಿರಿತ್ ಸಿಂಗ್ ಚೌಹಾನ್ ಎಂಬ ರೈತ ತನ್ನ ಹಸುವನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಮಾಧ್ಯಮಗಳ ಮಾಹಿತಿಯಿಂದ ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ