ಆಮೆ ಮತ್ತು ಮೊಲದ ಓಟ : ಅತೀ ಉತ್ಸಾಹವೇ ಈತನಿಗೆ ಮುಳುವಾಯ್ತು!!


Team Udayavani, Mar 29, 2023, 4:01 PM IST

1-sadsadadas

ಖಾಂಡ್ವಾ (ಮಧ್ಯಪ್ರದೇಶ) : ನೀವು ಆಮೆ ಮತ್ತು ಮೊಲದ ನಡುವಿನ ಓಟದ ಕಥೆ ಕೇಳಿದ್ದೀರಿ ಅಲ್ಲವೇ, ಶರವೇಗದಲ್ಲಿ ಓಡಿದ ಮೊಲ ನಿದ್ರೆಗೆ ಶರಣಾಗಿ ಕೊನೆಗೆ ಆಮೆಯೇ ಮೊದಲು ಗುರಿ ತಲುಪುತ್ತದೆ. ಇದೆ ರೀತಿಯ ಕುತೂಹಲಕಾರಿ ಘಟನೆಯೊಂದು ಅರಣ್ಯ ರಕ್ಷಕರ ನೇಮಕಾತಿ ವೇಳೆ ಮಧ್ಯಪದೇಶದಲ್ಲಿ ನಡೆದಿದೆ.

ಖಾಂಡ್ವಾದಲ್ಲಿ ಅರಣ್ಯ ರಕ್ಷಕರ ನೇಮಕಾತಿ ಪರೀಕ್ಷೆಯ ವೇಳೆ ಈ ಘಟನೆ ನಡೆದಿದ್ದು, ರಾಜ್ಯಾದೆಲ್ಲೆಡೆಯ ಸ್ಪರ್ಧಿಗಳು ಓಟದಲ್ಲಿ ಭಾಗವಹಿಸಲು ಆಗಮಿಸಿದ್ದರು, ಇದು ಮೊದಲ ದೈಹಿಕ ಪರೀಕ್ಷೆಯಾಗಿದ್ದು,ಅಭ್ಯರ್ಥಿಗಳಲ್ಲಿಒಬ್ಬನಾದ ಗ್ವಾಲಿಯರ್‌ನ ದಾಬ್ರಾದ ಯುವಕ ಪಹಾದ್ ಸಿಂಗ್ 24 ಕಿಲೋಮೀಟರ್ ಓಟದಲ್ಲಿ ಆರಂಭಿಕ ಭಾರಿ ಮುನ್ನಡೆ ಸಾಧಿಸಿದ್ದ . ಹೇಗೂ ನಾನು ಮುನ್ನಡೆಯಲ್ಲಿದ್ದೇನೆ ಎಂದು ಅತ್ಯುತ್ಸಾಹದಿಂದ ವಿಶ್ರಾಂತಿಗೆಂದು ಕುಳಿತು ನಿದ್ದೆಗೆ ಜಾರಿದ್ದಾನೆ. ಸ್ಪರ್ಧೆ ಮುಗಿದ ಬಳಿಕವೇ ಎಚ್ಚರಗೊಂಡಿದ್ದಾನೆ..!.

ಖಾಂಡ್ವಾದ ಅರಣ್ಯ ಅಧಿಕಾರಿ ಜೆಪಿ ಮಿಶ್ರಾ ಅವರ ಪ್ರಕಾರ,ಅರಣ್ಯದ ಅಂಚಿನಲ್ಲಿರುವ ಸಮುದಾಯಗಳಿಗೆ 38 ಅರಣ್ಯ ರಕ್ಷಕ ಹುದ್ದೆಗಳಿಗೆ ನೇಮಕಾತಿ ಅಭಿಯಾನವನ್ನು ಆಯೋಜಿಸಲಾಗಿತ್ತು. ಪರೀಕ್ಷೆಗೆ ಒಟ್ಟು 114 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. 24 ಕಿಲೋಮೀಟರ್ ಓಟವನ್ನು ನಾಲ್ಕು ಗಂಟೆಗಳಲ್ಲಿ ಪೂರ್ಣಗೊಳಿಸುವುದು ಪ್ರಾಥಮಿಕ ಗುರಿಯಾಗಿತ್ತು. ಪರೀಕ್ಷೆಯು ಮಾರ್ಚ್ 28 ರಂದು ಬೆಳಗ್ಗೆ 6.30 ಕ್ಕೆ ಪ್ರಾರಂಭವಾಯಿತು, ಒಂಬತ್ತು ಮಹಿಳೆಯರು ಮತ್ತು 52 ಪುರುಷರು ಸೇರಿದಂತೆ 61 ಅಭ್ಯರ್ಥಿಗಳು ಭಾಗವಹಿಸಿದ್ದರು.

ಸ್ಪರ್ಧೆಯು ಬೆಳಿಗ್ಗೆ 10.30 ಕ್ಕೆ ಕೊನೆಗೊಂಡಾಗ, 60 ಸ್ಪರ್ಧಿಗಳು ಅಂತಿಮ ಗುರಿಯನ್ನು ಮುಟ್ಟಿದರು.ಆದರೆ ಪಹರ್ ಸಿಂಗ್ ಕಾಣೆಯಾಗಿದ್ದ. ತಂಡವೊಂದು ಆತನನ್ನು ಪತ್ತೆ ಹಚ್ಚಲು ಹೋದಾಗ, ಕೊನೆಯ ಚೆಕ್ ಪಾಯಿಂಟ್‌ನ ಮೊದಲು ಟ್ರ್ಯಾಕ್ ಬಳಿ ಮಲಗಿರುವುದು ಕಂಡುಬಂದಿದೆ.

ಎಚ್ಚರಗೊಂಡ ನಂತರ, ಪಹಾರ್ ಸಿಂಗ್ ತನ್ನ ಪಾದಗಳಲ್ಲಿ ಗುಳ್ಳೆಗಳಿಂದಾಗಿ ಸ್ವಲ್ಪ ಸಮಯದವರೆಗೆ ವಿಶ್ರಾಂತಿ ಪಡೆಯಲು ಕುಳಿತಿದ್ದೇನೆ ಮತ್ತು ಯಾವಾಗ ಗಾಢವಾದ ನಿದ್ರೆಗೆ ಜಾರಿದೆ ಎಂದು ತಿಳಿದಿಲ್ಲ ಎಂದು ಅಧಿಕಾರಿಗಳಿಗೆ ಹೇಳಿದ್ದಾರೆ.

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

ಸರಕು ಸಾಗಣೆ ರೈಲಿನ ಚಕ್ರದ ನಡುವಿನ ಜಾಗದಲ್ಲಿ ಕುಳಿತು ಪ್ರಯಾಣಿಸಿದ ಬಾಲಕನ ರಕ್ಷಣೆ!

ಸರಕು ಸಾಗಣೆ ರೈಲಿನ ಚಕ್ರದ ನಡುವಿನ ಜಾಗದಲ್ಲಿ ಕುಳಿತು ಪ್ರಯಾಣಿಸಿದ ಬಾಲಕನ ರಕ್ಷಣೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.