Video: ಕಾಡಾನೆ ಜೊತೆ ಯುವಕರ ಹುಚ್ಚಾಟ… ಭಯ ಹುಟ್ಟಿಸುವ ವಿಡಿಯೋ ವೈರಲ್


Team Udayavani, Dec 8, 2023, 12:48 PM IST

Video: ಕಾಡಾನೆ ಜೊತೆ ಯುವಕರ ಹುಚ್ಚಾಟ… ಭಯ ಹುಟ್ಟಿಸುವ ವಿಡಿಯೋ ವೈರಲ್

ದೇಶಾದ್ಯಂತ ಕಾಡಾನೆ ಹಾವಳಿ ಮಿತಿ ಮೀರಿದೆ ಆಹಾರ ಅರಸಿ ಕಾಡಿನಿಂದ ನಾಡಿಗೆ ಬರುವ ಆನೆಗಳು ಸಿಕ್ಕ ಸಿಕ್ಕ ತೋಟಗಳಿಗೆ ನುಗ್ಗಿ ದಾಂದಲೆ ನಡೆಸುತ್ತವೆ ಅದೇ ರೀತಿ ಎದುರಿಗೆ ಯಾರಾದರು ಸಿಕ್ಕರೆ ಅವರ ಜೇವಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ.

ಅದೇ ರೀತಿ ಇಲ್ಲೊಂದು ಯುವಕರ ಗುಂಪು ಕಾಡಾನೆಯ ಎದುರು ಹುಚ್ಚಾಟ ಮೆರೆದಿದ್ದಾರೆ ಅಲ್ಲದೆ ಕೈಯಲ್ಲಿ ಚಪ್ಪಲಿ ಹಿಡಿದು ಕಾಡಾನೆಯನ್ನು ಓಡಿಸುವ ರೀತಿಯಲ್ಲಿ ವರ್ತಿಸುತ್ತಿದ್ದಾರೆ, ಆದರೆ ಕಾಡಾನೆ ಮದವೇರಿ ಯುವಕರ ಮೇಲೆ ಎರಗಲು ಮುಂದಾಗುತ್ತದೆ ಆದರೆ ಅಷ್ಟರಲ್ಲಿ ಯುವಕರು ಅಲ್ಲೇ ಇರುವ ಕಂದಕಕ್ಕೆ ಹಾರುತ್ತಾರೆ, ಆದರೆ ಆನೆ ಕಂದಕದ ಬದಿಗೆ ಬಂದು ಗರ್ಜಿಸಿ ಹಿಂತಿರುಗುತ್ತದೆ ಆದರೆ ಈ ಪುಂಡ ಯುವಕರು ಮತ್ತೆ ಆನೆಯನ್ನು ಓಡಿಸಲು ಮುಂದಾಗುತ್ತಾರೆ ಈ ವೇಳೆ ಆನೆ ಮತ್ತೆ ಈ ಯುವಕರ ಮೇಲೆರಗಲು ಮುಂದಾಗುತ್ತದೆ ಆಗ ಯುವಕರು ಮತ್ತೆ ಓಡಿ ಬಂದು ಕಂದಕಕ್ಕೆ ಇಳಿದು ಜೀವ ಉಳಿಸಿಕೊಳ್ಳುತ್ತಾರೆ. ಒಂದು ವೇಳೆ ಸಿಟ್ಟಿಗೆದ್ದ ಆನೆ ಕಂದಕಕ್ಕೆ ಇಳಿದಿದ್ದರೆ ಕೆಲ ಜೀವಗಳೇ ಹೋಗುತಿತ್ತು ನಿಜಕ್ಕೂ ಈ ವಿಡಿಯೋ ನೋಡುವಾಗ ಒಮ್ಮೆ ಜೀವ ನಡುಗುತ್ತದೆ.

ಸದ್ಯ ಅರಣ್ಯ ಅಧಿಕಾರಿಯೊಬ್ಬರು ಟ್ವಿಟರ್ ‘X’ ನಲ್ಲಿ ವಿಡಿಯೋ ಹಂಚಿಕೊಂಡಿದ್ದು ಇಲ್ಲಿ ನಿಜವಾಗಿಯೂ ಪ್ರಾಣಿ ಯಾರು ಎಂಬ ಶರ್ಶಿಕೆಯಡಿ ವಿಡಿಯೋ ಹಂಚಿಕೊಂಡಿದ್ದು ಯುವಕರ ಹುಚ್ಚಾಟ ನಿಜಕ್ಕೂ ಅಪಾಯದ ಮಟ್ಟಕ್ಕೆ ಹೋಗಿತ್ತು ಎಂಬುದು ಈ ವಿಡಿಯೋದಲ್ಲಿ ಗೊತ್ತಾಗುತ್ತದೆ.

ಈ ವಿಡಿಯೋ ಸಾಕಷ್ಟು ವೈರಲ್ ಆಗಿದ್ದು ಕೆಲವರು ಆನೆಯೊಂದಿಗೆ ಯುವಕರು ನಡೆಸಿದ ಹುಚ್ಚಾಟಕ್ಕೆ ಕಿಡಿಕಾರಿದ್ದಾರೆ, ಅಲ್ಲದೆ ಅವರನ್ನು ಬಂಧಿಸಿ ಎಂದು ಕಾಮೆಂಟ್ ಮಾಡಿದ್ದಾರೆ, ಇನ್ನೂ ಕೆಲವರು ಯುವಕರು ಮಾಡಿದ ಕೆಲಸದ ಹಿಂದೆ ಅವರು ಬೆಳೆದ ಬೆಳಗಳನ್ನು ರಕ್ಷಣೆ ಮಾಡುವ ಉದ್ದೇಶವೂ ಇರಬಹುದು ಎಂದು ಬರೆದುಕೊಂಡಿದ್ದಾರೆ.

ಯಾವುದು ಸರಿ ಯಾವುದು ತಪ್ಪು ಎಂಬುದು ತೀರ್ಮಾನಕ್ಕೆ ಬರುವುದು ಕಷ್ಟ ಆದರೆ ವಿಡಿಯೋ ನೋಡಿದಾಗ ಯುವಕರು ಆನೆಯ ಜೊತೆ ಸ್ವಲ್ಪ ಯಾಮಾರಿದರೂ ಜೇವಕ್ಕೆ ಅಪಾಯ ಇರುವುದಂತೂ ಸತ್ಯ.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Viral: ಮದುವೆಯಾಗಿ ಮೂರೇ ನಿಮಿಷದಲ್ಲಿ ನಡೆಯಿತು ವಿಚ್ಚೇದನ; ಈ ನಿರ್ಧಾರಕ್ಕೆ ಕಾರಣವೇನು?

Viral: ಮದುವೆಯಾಗಿ ಮೂರೇ ನಿಮಿಷದಲ್ಲಿ ನಡೆಯಿತು ವಿಚ್ಚೇದನ; ಈ ನಿರ್ಧಾರಕ್ಕೆ ಕಾರಣವೇನು?

Video: ರಸ್ತೆಗಾಗಿ ಇಬ್ಬರು ಮಹಿಳೆಯರನ್ನು ಜೀವಂತ ಸಮಾಧಿ ಮಾಡಲು ಮುಂದಾದ ದುಷ್ಕರ್ಮಿಗಳು

Shocking: ರಸ್ತೆಗಾಗಿ ಇಬ್ಬರು ಮಹಿಳೆಯರನ್ನೇ ಜೀವಂತ ಸಮಾಧಿ ಮಾಡಲು ಮುಂದಾದ ದುರುಳರು…

Video: ಮಕ್ಕಳು ತರಗತಿಯಲ್ಲಿ ಇದ್ದ ವೇಳೆಯೇ ಕುಸಿದು ಬಿದ್ದ ಗೋಡೆ… ವಿದ್ಯಾರ್ಥಿಗೆ ಗಾಯ

Wall Collapses: ಮಕ್ಕಳು ತರಗತಿಯಲ್ಲಿರುವಾಗಲೇ ಕುಸಿದು ಬಿದ್ದ ಗೋಡೆ.. ಭಯಾನಕ ವಿಡಿಯೋ ವೈರಲ್

1-insta

Instagram Influencer ಆನ್ವಿ ಕಾಮ್ದಾರ್‌ ಕಮರಿಗೆ ಬಿದ್ದು ಮರಣ

best

Crow-ded Bus: Best ಬಸ್ಸಲ್ಲಿ ಕಾಗೆಗಳ ಸವಾರಿ… ನೆಟ್ಟಿಗರಿಂದ ಬೆಸ್ಟ್ ಬೆಸ್ಟ್ ಕಾಮೆಂಟ್ಸ್

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.