Hyderabad ಪೊಲೀಸ್‌ ಪ್ರೀವೆಡ್ಡಿಂಗ್‌ ಶೂಟ್‌ ವೈರಲ್‌


Team Udayavani, Sep 19, 2023, 9:45 PM IST

Hyderabad ಪೊಲೀಸ್‌ ಪ್ರೀವೆಡ್ಡಿಂಗ್‌ ಶೂಟ್‌ ವೈರಲ್‌

ಇತ್ತೀಚಿನ ದಿನಗಳಲ್ಲಿ ಪ್ರೀವೆಡ್ಡಿಂಗ್‌ ಫೋಟೋಶೂಟ್‌ ಮದುವೆಯ ಭಾಗವೇ ಆಗಿ ಹೋಗಿದೆ. ಹೊಸ ರೀತಿಯಲ್ಲಿ ಎಲ್ಲರಿಗಿಂತ ವಿಭಿನ್ನವಾಗಿ ಫೋಟೋಶೂಟ್‌ ಮಾಡಲು ಜೋಡಿಗಳು ಮುಂದಾಗುತ್ತಿವೆ.

ಹೈದರಾಬಾದ್‌ನಲ್ಲಿ ಪೊಲೀಸ್‌ ಜೋಡಿಯೊಂದು ಮಾಡಿರುವ ಅಂಥದ್ದೇ ಫೋಟೋಶೂಟ್‌ ಇದೀಗ ವೈರಲ್‌ ಆಗಿ, ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ಸ್ವೀಕರಿಸಿದೆ. ಪೊಲೀಸ್‌ ದಂಪತಿಗಳಿಬ್ಬರು ತಮ್ಮ ಸಮವಸ್ತ್ರ ಹಾಗೂ ಪೊಲೀಸ್‌ ಠಾಣೆಯ ಮೂಲ ಸೌಕರ್ಯಗಳನ್ನೇ ಬಳಸಿ ವಿಡಿಯೋ ಶೂಟ್‌ ಮಾಡಿಸಿದ್ದಾರೆ.

ಕೆಲವು ನೆಟ್ಟಿಗರು ಇದು ಪವರ್‌ಫುಲ್ ಪೊಲೀಸ್‌ ಜೋಡಿಯ ಖದರ್‌ ಎಂದು ಕೊಂಡಾಡಿದರೆ ಮತ್ತೆ ಕೆಲವರು ತಮ್ಮ ವೈಯಕ್ತಿಕ ಫೋಟೋಶೂಟ್‌ಗೆ ಸರ್ಕಾರಿ ಕಾರು, ಸಮವಸ್ತ್ರ ಬಳಸಿಕೊಂಡಿದ್ದು ತಪ್ಪು ಎಂದು ಕಮೆಂಟ್‌ ಮಾಡಿದ್ದಾರೆ.

ಟಾಪ್ ನ್ಯೂಸ್

1-fdsdsa

ODI: ಭಾರತದ ಎದುರು ವೈಟ್‌ವಾಶ್‌ ತಪ್ಪಿಸಿಕೊಂಡ ಆಸೀಸ್ ; 66 ರನ್ ಗಳ ಜಯ

1-cssadsa

Karwar; ಯುದ್ಧವಿಮಾನ ಮ್ಯೂಸಿಯಂ ಸ್ಥಾಪನೆಗೆ ಸಿದ್ಧತೆಗಳು ಪೂರ್ಣ

kejriwal-2

Kejriwal ಬಂಗಲೆ ವಿವಾದ : ಸಿಬಿಐ ತನಿಖೆಗೆ ಗೃಹ ಸಚಿವಾಲಯ ಆದೇಶ

Cauvery issue ರಾಜಕಾರಣ ಬೇಡ: ಸಚಿವ ಮಧು ಬಂಗಾರಪ್ಪ

Cauvery issue ರಾಜಕಾರಣ ಬೇಡ: ಸಚಿವ ಮಧು ಬಂಗಾರಪ್ಪ

Jaishankar

India ಸ್ವಾವಲಂಬನೆಯನ್ನು “ಆರ್ಥಿಕ ರಕ್ಷಣಾ ನೀತಿ” ಎಂದು ತಪ್ಪಾಗಿ ಭಾವಿಸಬಾರದು: ಜೈಶಂಕರ್

CM ಸಿದ್ದರಾಮಯ್ಯ ಅರಸು ಆಗಲು ಸಾಧ್ಯವಿಲ್ಲ: ಜಿಟಿ.ದೇವೇಗೌಡ

CM ಸಿದ್ದರಾಮಯ್ಯ ಅರಸು ಆಗಲು ಸಾಧ್ಯವಿಲ್ಲ: ಜಿಟಿ.ದೇವೇಗೌಡ

Davanagere ನಾನು ಬಿಜೆಪಿ ಕಟ್ಟಾಳು, ಕಾಂಗ್ರೆಸ್‌ ಸೇರಲ್ಲ: ರೇಣುಕಾಚಾರ್ಯ

Davanagere ನಾನು ಬಿಜೆಪಿ ಕಟ್ಟಾಳು, ಕಾಂಗ್ರೆಸ್‌ ಸೇರಲ್ಲ: ರೇಣುಕಾಚಾರ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-13

Damadan Purva: ಈ ಗ್ರಾಮದ ಯುವತಿಯರನ್ನು ಮದುವೆಯಾದರೆ ಸಿಗುತ್ತೆ ಮನೆ, ಜಮೀನು, ಆಸ್ತಿ.!

Bengal: ಕೆಂಪು ಟೀ ಶರ್ಟ್‌ ಬಳಸಿ ರೈಲು ದುರಂತವನ್ನು ತಪ್ಪಿಸಿದ 12ರ ಬಾಲಕ.!

Bengal: ಕೆಂಪು ಟೀ ಶರ್ಟ್‌ ಬಳಸಿ ರೈಲು ದುರಂತವನ್ನು ತಪ್ಪಿಸಿದ 12ರ ಬಾಲಕ.!

tdy-17

Viral‌ Video: ಮಾಜಿ ಕ್ರಿಕೆಟಿಗ ಕಪಿಲ್‌ ದೇವ್‌ ಕಿಡ್ನಾಪ್‌? ವಿಡಿಯೋ ನೋಡಿ ಫ್ಯಾನ್ಸ್ ಶಾಕ್!

Diamond Search: ರಸ್ತೆಯಲ್ಲಿ ವಜ್ರದ ಹರಳು ಹುಡುಕಲು ಮುಗಿಬಿದ್ದ ಜನರು…ವಿಡಿಯೋ ವೈರಲ್

Diamond Search: ರಸ್ತೆಯಲ್ಲಿ ವಜ್ರದ ಹರಳು ಹುಡುಕಲು ಮುಗಿಬಿದ್ದ ಜನರು…ವಿಡಿಯೋ ವೈರಲ್

Woman Biker: ನಿಯಮ ಉಲ್ಲಂಘನೆ, ಬೈಕ್ ನಿಲ್ಲಿಸಿದ ಟ್ರಾಫಿಕ್ ಪೊಲೀಸರಿಗೆ ಅವಾಜ್ ಹಾಕಿದ ಯುವತಿ

Woman Biker: ನಿಯಮ ಉಲ್ಲಂಘನೆ, ತಪ್ಪು ಮಾಡಿಯೂ ಟ್ರಾಫಿಕ್ ಪೊಲೀಸರಿಗೆ ಅವಾಜ್ ಹಾಕಿದ ಯುವತಿ

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

Kasaragod ಅಕ್ರಮ ಮರಳುಗಾರಿಕೆ: 4 ಕೇಂದ್ರಗಳು ನೆಲಸಮ

Kasaragod ಅಕ್ರಮ ಮರಳುಗಾರಿಕೆ: 4 ಕೇಂದ್ರಗಳು ನೆಲಸಮ

h d kumaraswamy

NICE: ನೈಸ್‌ ಸಂತ್ರಸ್ತರಿಗೆ ಭೂಮಿ ಮರಳಿಸಲು ಬೃಹತ್‌ ಹೋರಾಟ:ಕುಮಾರಸ್ವಾಮಿ

high court karnataka

High Court: ಗುಂಪು ಗಲಭೆ ಸಂತ್ರಸ್ತರಿಗೆ ಪರಿಹಾರ ಹೆಚ್ಚಳ

devegouda

Politics: ಒಂದೇ ಕುಟುಂಬ ಅಧಿಕಾರದಲ್ಲಿ ಇರಬೇಕೆಂಬ ಕಾರಣಕ್ಕಾಗಿ ಕೈ ರಾಜಕಾರಣ: ದೇವೇಗೌಡ

THE

THE ರ್‍ಯಾಂಕಿಂಗ್‌: IISC ದೇಶಕ್ಕೆ ಫ‌ಸ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.