Viral‌ Video: ಮಾಜಿ ಕ್ರಿಕೆಟಿಗ ಕಪಿಲ್‌ ದೇವ್‌ ಕಿಡ್ನಾಪ್‌? ವಿಡಿಯೋ ನೋಡಿ ಫ್ಯಾನ್ಸ್ ಶಾಕ್!


Team Udayavani, Sep 25, 2023, 6:04 PM IST

tdy-17

ಮುಂಬಯಿ: ಟೀಮ್‌ ಇಂಡಿಯಾದ ಮಾಜಿ ಕಪ್ತಾನ, 1983 ರ ವಿಶ್ವಕಪ್‌ ವಿಜೇತ ನಾಯಕ ಕಪಿಲ್‌ ದೇವ್‌ ಅವರನ್ನು ಅಪಹರಣ ಮಾಡಿಕೊಂಡು ಹೋಗುತ್ತಿರುವ ವಿಡಿಯೋವೊಂದು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

ಭಾರತ ತಂಡದ ಮಾಜಿ ನಾಯಕ ಕಪಿಲ್ ದೇವ್ ಅವರನ್ನು ಕಿಡ್ನಾಪ್ ಮಾಡಲಾಗಿದ್ದು, ಅವರ ಕೈ ಹಾಗೂ ಬಾಯಿಯನ್ನು ಕಟ್ಟಿ ಅವರನ್ನು ಇಬ್ಬರು ಅಪರಿಚಿತರು ಕರೆದುಕೊಂಡು ಹೋಗುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಈ ವಿಡಿಯೋವನ್ನು ನೋಡಿ ಅಭಿಮಾನಿಗಳು ಗೊಂದಲಕ್ಕೆ ಒಳಗಾಗಿದ್ದಾರೆ.

ಕಪಿಲ್‌ ದೇವ್‌ ಅವರನ್ನು ಯಾಕಾಗಿ ಈ ರೀತಿ ಕಟ್ಟಿ ಕರೆದುಕೊಂಡು ಹೋಗಲಾಗುತ್ತಿದೆ ಎಂದು ಕೆಲ ಅಭಿಮಾನಿಗಳು ಟ್ವಿಟರ್‌ ನಲ್ಲಿ ವಿಡಿಯೋ ಹಂಚಿಕೊಂಡು ಕೇಳಿದ್ದಾರೆ.

ಇದೊಂದು ಜಾಹೀರಾತಿಗೆ ಸಂಬಂಧಿಸಿದ ವಿಡಿಯೋ ಎನ್ನಲಾಗುತ್ತಿದ್ದು, ಕಪಿಲ್‌ ದೇವ್‌ ವಿಡಿಯೋದಲ್ಲಿ ಕ್ಯಾಮೆರಾದತ್ತ ಮುಖ ಮಾಡಿಕೊಂಡು ಹೋಗುವುದನ್ನು ನೋಡಬಹುದು. ಜಾಹೀರಾತು ಚಿತ್ರೀಕರಣ ನಡೆಯುತ್ತಿರುವ ವೇಳೆ ಯಾರೋ ಇದನ್ನು ಚಿತ್ರೀಕರಿಸಿ ಸೋಶಿಯಲ್‌ ಮೀಡಿಯಾದಲ್ಲಿ ಹಾಕಿದ್ದಾರೆ ಎನ್ನಲಾಗುತ್ತಿದೆ.

ವಿಡಿಯೋ ವೈರಲ್‌ ಆಗುತ್ತಿದ್ದಂತೆ, ಮಾಜಿ ಕ್ರಿಕೆಟಿಗ ಗೌತಮ್‌ ಗಂಭೀರ್‌ ಕೂಡ ವಿಡಿಯೋವನ್ನು ಹಂಚಿಕೊಂಡಿದ್ದು,  “ಈ ಕ್ಲಿಪ್ ನ್ನು ಬೇರೆ ಯಾರಾದರೂ ಸ್ವೀಕರಿಸಿದ್ದೀರಾ? ಇದು ನಿಜವಾಗಿ ಕಪಿಲ್‌ ದೇವ್ ಅಲ್ಲ ಮತ್ತು ಕಪಿಲ್ ಪಾಜಿ ಚೆನ್ನಾಗಿದ್ದಾರೆ ಎಂದು ಭಾವಿಸುತ್ತೇವೆ” ಎಂದು ಗೌತಮ್‌ ಗಂಭೀರ್‌ ಟ್ವಿಟರ್‌ ನಲ್ಲಿ ಬರೆದುಕೊಂಡಿದ್ದಾರೆ.

 

ಟಾಪ್ ನ್ಯೂಸ್

ಜಾತಿ ಸಮೀಕ್ಷೆ ವರದಿ ಜಾರಿಗೆ ಮಠಾಧೀಶರು ಅಡ್ಡಿಪಡಿಸಬಾರದು: ಎಂ.ಸಿ. ವೇಣುಗೋಪಾಲ

Belagavi; ಜಾತಿ ಸಮೀಕ್ಷೆ ವರದಿ ಜಾರಿಗೆ ಮಠಾಧೀಶರು ಅಡ್ಡಿಪಡಿಸಬಾರದು: ಎಂ.ಸಿ. ವೇಣುಗೋಪಾಲ

VIDEO; 43 ಎಸೆತದಲ್ಲಿ 193 ರನ್ ಚಚ್ಚಿದ ಬ್ಯಾಟರ್; ಸ್ಟ್ರೈಕ್ ರೇಟ್ ಬರೋಬ್ಬರಿ 449!

VIDEO; 43 ಎಸೆತದಲ್ಲಿ 193 ರನ್ ಚಚ್ಚಿದ ಬ್ಯಾಟರ್; ಸ್ಟ್ರೈಕ್ ರೇಟ್ ಬರೋಬ್ಬರಿ 449!

Electric Car: ಬ್ಯಾಟರಿ ಚಾಲಿತ ಕಾರು ನಿರ್ಮಿಸಿದ ವಿದ್ಯಾರ್ಥಿಗಳು…

Electric Car: ಬ್ಯಾಟರಿ ಚಾಲಿತ ಕಾರು ನಿರ್ಮಿಸಿದ ವಿದ್ಯಾರ್ಥಿಗಳು…

TDY-11

Fighter Teaser ಔಟ್: ಇಂಟರ್‌ನೆಟ್‌ ನಲ್ಲಿ ಬೆಂಕಿ ಹಚ್ಚಿದ ಹೃತಿಕ್‌ – ದೀಪಿಕಾ ಕೆಮೆಸ್ಟ್ರಿ

Vijayapura; ಮಾನಸಿಕ ಹಿಂಸೆಯಿಂದ ವ್ಯಕ್ತಿ ಆತ್ಮಹತ್ಯೆ; ಮೂವರು ಆರೋಪಿಗಳಿಗೆ ಮೂರು ವರ್ಷ ಜೈಲು

Vijayapura; ಮಾನಸಿಕ ಹಿಂಸೆಯಿಂದ ವ್ಯಕ್ತಿ ಆತ್ಮಹತ್ಯೆ; ಮೂವರು ಆರೋಪಿಗಳಿಗೆ ಮೂರು ವರ್ಷ ಜೈಲು

4-panaji

Panaji: ಶಾಲಾ ಬಸ್ ಅಪಘಾತದ ಕುರಿತು ವಿಸ್ತೃತ ತನಿಖೆ ನಡೆಸಲು ಆದೇಶ

Video; ಭಾರತದ ಮೊದಲ ಬುಲೆಟ್ ರೈಲು ನಿಲ್ದಾಣದ ವಿಡಿಯೋ ಬಿಡುಗಡೆ

Video; ಭಾರತದ ಮೊದಲ ಬುಲೆಟ್ ರೈಲು ನಿಲ್ದಾಣದ ವಿಡಿಯೋ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ಕಾಡಾನೆ ಜೊತೆ ಯುವಕರ ಹುಚ್ಚಾಟ… ಭಯ ಹುಟ್ಟಿಸುವ ವಿಡಿಯೋ ವೈರಲ್

Video: ಕಾಡಾನೆ ಜೊತೆ ಯುವಕರ ಹುಚ್ಚಾಟ… ಭಯ ಹುಟ್ಟಿಸುವ ವಿಡಿಯೋ ವೈರಲ್

Video: ಬಿಡದ ಛಲ… ದೈತ್ಯ ಮೊಸಳೆಯ ಬಾಯಿಯಿಂದ ತಪ್ಪಿಸಿಕೊಂಡು ಈಜಿ ದಡ ಸೇರಿದ ಜಿಂಕೆ

Video: ಬಿಡದ ಛಲ… ದೈತ್ಯ ಮೊಸಳೆಯ ಬಾಯಿಯಿಂದ ತಪ್ಪಿಸಿಕೊಂಡು ಈಜಿ ದಡ ಸೇರಿದ ಜಿಂಕೆ

Video: ಬಿರಿಯಾನಿ ತಿನ್ನುವ ಎಂದು ಆರ್ಡರ್ ಮಾಡಿದರೆ ಬಿರಿಯಾನಿ ಜೊತೆ ಸತ್ತ ಹಲ್ಲಿ ಕೂಡ ಬಂದಿದೆ

Video: ಬಿರಿಯಾನಿ ತಿನ್ನುವ ಎಂದು ಆರ್ಡರ್ ಮಾಡಿದರೆ ಬಿರಿಯಾನಿ ಜೊತೆ ಸತ್ತ ಹಲ್ಲಿ ಕೂಡ ಬಂದಿದೆ

TDY-16

World Record: 24 ಗಂಟೆಯಲ್ಲಿ 99 ಬಾರ್‌ಗಳಲ್ಲಿ ಕುಡಿದು ಗಿನ್ನಿಸ್‌ ದಾಖಲೆ ಬರೆದ ಸ್ನೇಹಿತರು

Viral Video:‌ ಮೃತ ತಂದೆಯ ಫೋಟೋ ಫ್ರೇಮ್‌ ಮುಂದೆ ಮಗಳ ʼಡಾಗ್‌ ಫಿಲ್ಟರ್‌ʼ ಸ್ನ್ಯಾಪ್‌

Viral Video:‌ ಮೃತ ತಂದೆಯ ಫೋಟೋ ಫ್ರೇಮ್‌ ಮುಂದೆ ಮಗಳ ʼಡಾಗ್‌ ಫಿಲ್ಟರ್‌ʼ ಸ್ನ್ಯಾಪ್‌

MUST WATCH

udayavani youtube

ಬಿಜೆಪಿ ಕೈ ಹಿಡಿದ ಉತ್ತರ ಭಾರತದ ಮತದಾರರು

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

ಹೊಸ ಸೇರ್ಪಡೆ

ಜಾತಿ ಸಮೀಕ್ಷೆ ವರದಿ ಜಾರಿಗೆ ಮಠಾಧೀಶರು ಅಡ್ಡಿಪಡಿಸಬಾರದು: ಎಂ.ಸಿ. ವೇಣುಗೋಪಾಲ

Belagavi; ಜಾತಿ ಸಮೀಕ್ಷೆ ವರದಿ ಜಾರಿಗೆ ಮಠಾಧೀಶರು ಅಡ್ಡಿಪಡಿಸಬಾರದು: ಎಂ.ಸಿ. ವೇಣುಗೋಪಾಲ

VIDEO; 43 ಎಸೆತದಲ್ಲಿ 193 ರನ್ ಚಚ್ಚಿದ ಬ್ಯಾಟರ್; ಸ್ಟ್ರೈಕ್ ರೇಟ್ ಬರೋಬ್ಬರಿ 449!

VIDEO; 43 ಎಸೆತದಲ್ಲಿ 193 ರನ್ ಚಚ್ಚಿದ ಬ್ಯಾಟರ್; ಸ್ಟ್ರೈಕ್ ರೇಟ್ ಬರೋಬ್ಬರಿ 449!

5-sirsi

Sagara: ಸಂಧ್ಯಾ ಎಂ.ಎಸ್.ಗೆ ಯೋಗದಲ್ಲಿ ಟಾಪ್ ರ‍್ಯಾಂಕಿಂಗ್

Bagalkote: ಬೀದಿ ಬದಿ ವ್ಯಾಪಾರಸ್ಥರಿಂದ ಪ್ರತಿಭಟನೆ

Bagalkote: ಬೀದಿ ಬದಿ ವ್ಯಾಪಾರಸ್ಥರಿಂದ ಪ್ರತಿಭಟನೆ

Electric Car: ಬ್ಯಾಟರಿ ಚಾಲಿತ ಕಾರು ನಿರ್ಮಿಸಿದ ವಿದ್ಯಾರ್ಥಿಗಳು…

Electric Car: ಬ್ಯಾಟರಿ ಚಾಲಿತ ಕಾರು ನಿರ್ಮಿಸಿದ ವಿದ್ಯಾರ್ಥಿಗಳು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.