Video: ಆಹಾರ ಅರಸಿ ಬಂದು ಮಡಕೆಯೊಳಗೆ ತಲೆ ಹಾಕಿ ಐದು ಗಂಟೆಗಳ ಕಾಲ ಒದ್ದಾಡಿದ ಚಿರತೆ…


Team Udayavani, Mar 4, 2024, 9:38 AM IST

Video: ಆಹಾರ ಅರಸಿ ಬಂದು ಮಡಕೆಯೊಳಗೆ ತಲೆ ಹಾಕಿ ಐದು ಗಂಟೆಗಳ ಕಾಲ ಒದ್ದಾಡಿದ ಚಿರತೆ…

ಮಹಾರಾಷ್ಟ್ರ: ಇತ್ತೀಚಿನ ದಿನಗಳಲ್ಲಿ ಆಹಾರ ಅರಸಿ ಕಾಡು ಪ್ರಾಣಿಗಳು ನಾಡಿಗೆ ಬರುತ್ತಿರುವುದು ಸಾಮಾನ್ಯವಾಗಿದೆ ಅದೇ ರೀತಿ ಇಲ್ಲೊಂದು ಚಿರತೆ ಆಹಾರ ಅರಸಿಕೊಂಡು ಬಂದು ಲೋಹದ ಮಡಕೆಯೊಳಗೆ ತಲೆ ಹಾಕಿ ತೆಗೆಯಲು ಬಾರದೆ ಒದ್ದಾಡಿದ ಘಟನೆಯೊಂದು ಮಹಾರಾಷ್ಟ್ರದ ಧುಲೆ ಜಿಲ್ಲೆಯ ಹಳ್ಳಿಯೊಂದರಲ್ಲಿ ಬೆಳಕಿಗೆ ಬಂದಿದೆ.

ಏನಿದು ಘಟನೆ:
ಮಹಾರಾಷ್ಟ್ರದ ಧುಲೆ ಜಿಲ್ಲೆಯಲ್ಲಿರುವ ಹಳ್ಳಿಯೊಂದಕ್ಕೆ ಗಂಡು ಚಿರತೆಯೊಂದು ಆಹಾರ ಅರಸಿಕೊಂಡು ಬಂದಿದೆ ಈ ವೇಳೆ ಅಲ್ಲಿದ್ದ ಮನೆಯೊಂದರ ಹೊರಭಾಗದಲ್ಲಿ ಇದ್ದ ಲೋಹದ ಮಡಕೆಯೊಳಗೆ ಏನೋ ಆಹಾರ ಇದೆ ಎಂದು ತಲೆ ಹಾಕಿದೆ ಇದಾದ ಬಳಿಕ ಚಿರತೆಯ ತಲೆ ಲೋಹದ ಮಡಕೆಯೊಳಗೆ ಸಿಕ್ಕಿಬಿದ್ದಿದೆ ಎಷ್ಟೇ ಪ್ರಯತ್ನ ಪಟ್ಟರೂ ತಲೆಯನ್ನು ಮಡಕೆ ಒಳಗಿಂದ ತೆಗೆಯಲು ಸಾಧ್ಯವಾಗಲಿಲ್ಲ ಈ ವೇಳೆ ಮನೆ ಮಂದಿ ಏನೋ ಸದ್ದು ಆಗುತ್ತಿದೆ ಎಂದು ಬಂದು ನೋಡಿದಾಗ ಚಿರತೆ ಮಡಕೆಯೊಳಗೆ ತಲೆ ಹಾಕಿ ಒದ್ದಾಡುತ್ತಿರುವುದು ಕಂಡುಬಂದಿದೆ. ಗಾಬರಿಗೊಂಡ ಮನೆಮಂದಿ ಅಕ್ಕಪಕ್ಕದ ಜನರಿಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ಗ್ರಾಮಸ್ಥರು ಮನೆಯ ಬಳಿ ಸೇರಿದ್ದು ಬಳಿಕ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ಕೂಡಲೇ ಕಾರ್ಯಪ್ರವೃತ್ತರಾದ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ಅರವಳಿಕೆ ಮದ್ದು ನೀಡಿ ಕೆಲ ಗಂಟೆಗಳ ಕಾರ್ಯಾಚರಣೆ ಬಳಿಕ ಮಡಕೆಯಿಂದ ಚಿರತೆಯ ತಲೆಯನ್ನು ಹೊರತೆಗೆಯಲಾಯಿತು.

ಅರಣ್ಯ ಇಲಾಖೆ ಚಿರತೆಯನ್ನು ಸೆರೆ ಹಿಡಿದು ಅರಣ್ಯ ಪ್ರದೇಶಕ್ಕೆ ಸುರಕ್ಷಿತವಾಗಿ ಬಿಟ್ಟಿದ್ದಾರೆ, ಇದರಿಂದ ಸುಮಾರು ಐದು ಗಂಟೆಗಳ ಕಾಲ ಮಡಕೆಯೊಳಗೆ ತಲೆ ಹಾಕಿ ಸಿಕ್ಕಿಬಿದ್ದು ಒದ್ದಾಡುತ್ತಿದ್ದ ಚಿರತೆಯನ್ನು ಅರಣ್ಯ ಇಲಾಖೆ ರಕ್ಷಣೆ ಮಾಡಿದ್ದಾರೆ.

 

ಟಾಪ್ ನ್ಯೂಸ್

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Protest across the state if Ramanagara name is changed: pramod muthalik

Bengaluru South; ರಾಮನಗರ ಹೆಸರು ಬದಲಾಯಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಮುತಾಲಿಕ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Viral: ಮದುವೆಯಾಗಿ ಮೂರೇ ನಿಮಿಷದಲ್ಲಿ ನಡೆಯಿತು ವಿಚ್ಚೇದನ; ಈ ನಿರ್ಧಾರಕ್ಕೆ ಕಾರಣವೇನು?

Viral: ಮದುವೆಯಾಗಿ ಮೂರೇ ನಿಮಿಷದಲ್ಲಿ ನಡೆಯಿತು ವಿಚ್ಚೇದನ; ಈ ನಿರ್ಧಾರಕ್ಕೆ ಕಾರಣವೇನು?

Video: ರಸ್ತೆಗಾಗಿ ಇಬ್ಬರು ಮಹಿಳೆಯರನ್ನು ಜೀವಂತ ಸಮಾಧಿ ಮಾಡಲು ಮುಂದಾದ ದುಷ್ಕರ್ಮಿಗಳು

Shocking: ರಸ್ತೆಗಾಗಿ ಇಬ್ಬರು ಮಹಿಳೆಯರನ್ನೇ ಜೀವಂತ ಸಮಾಧಿ ಮಾಡಲು ಮುಂದಾದ ದುರುಳರು…

Video: ಮಕ್ಕಳು ತರಗತಿಯಲ್ಲಿ ಇದ್ದ ವೇಳೆಯೇ ಕುಸಿದು ಬಿದ್ದ ಗೋಡೆ… ವಿದ್ಯಾರ್ಥಿಗೆ ಗಾಯ

Wall Collapses: ಮಕ್ಕಳು ತರಗತಿಯಲ್ಲಿರುವಾಗಲೇ ಕುಸಿದು ಬಿದ್ದ ಗೋಡೆ.. ಭಯಾನಕ ವಿಡಿಯೋ ವೈರಲ್

1-insta

Instagram Influencer ಆನ್ವಿ ಕಾಮ್ದಾರ್‌ ಕಮರಿಗೆ ಬಿದ್ದು ಮರಣ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

Screenshot (7) copy

Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!

ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.