ಕಾರಿನ ಗ್ಲಾಸಿಗೆ ಅಂಟಿಸಿದ ವಿನಮ್ರತೆ ಪತ್ರ ವೈರಲ್‌!


Team Udayavani, Jul 1, 2023, 2:03 PM IST

tdy-12

ಬೆಂಗಳೂರು: ನಮ್ಮ ಪಾರ್ಕಿಂಗ್‌ ಸ್ಥಳದಲ್ಲಿ ನಿಮ್ಮ ವಾಹನ ನಿಲ್ಲಿಸಬೇಡಿ ಎಂದು ಬೆಂಗಳೂರಿನ ಕೋರಮಂಗಲ ನಿವಾಸಿಯೊಬ್ಬರ ಕಾರಿನ ಗ್ಲಾಸಿಗೆ ಅಂಟಿಸಿದ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಎಂಜಿನಿಯರ್‌ ಸುಭಾಸಿಸ್‌ ದಾಸ್‌ ಕೋರಮಂಗಲ ದಲ್ಲಿ ವ್ಯಕ್ತಿಯೊಬ್ಬರ ಮನೆಯ ಮುಂದಿನ ಜಾಗ ದಲ್ಲಿ ಕಾರು ನಿಲುಗಡೆ ಮಾಡಿದ್ದರು. ಇದನ್ನು ಗಮನಿಸಿದ ಮನೆ ಮಾಲೀಕರು ಸುಭಾಸಿಸ್‌ದಾಸ್‌ ಅವರ ಮನಸ್ಸಿಗೆ ನೋವಾಗದಂತೆ, ತಮ್ಮ ಅಭಿಪ್ರಾಯವನ್ನು ಪತ್ರವೊಂದರಲ್ಲಿ ಬರೆದು ಇವರ ಕಾರಿನ ಗ್ಲಾಸ್‌ಗೆ ಅಂಟಿಸಿದ್ದರು. ಇ

ದನ್ನು ಗಮನಿಸಿದ ಸುಭಾಸಿಸ್‌ದಾಸ್‌ ಈ ಪತ್ರದ ಫೋಟೋ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದರು. ಇದೀಗ ಈ ಪತ್ರದ ಫೋಟೊ ಎಲ್ಲೆಡೆ ವೈರಲ್‌ ಆಗಿದೆ. ಸಾರ್ವಜನಿಕರಿಂದ ಈ ಪತ್ರಕ್ಕೆ ಮೆಚ್ಚುಗೆ ವ್ಯಕ್ತವಾಗಿದ್ದು, ತಮ್ಮ ಅಭಿಪ್ರಾಯಗಳನ್ನು ಕಮೆಂಟ್‌ ಮಾಡಿದ್ದಾರೆ.

ಪತ್ರದಲ್ಲಿ ಏನಿದೆ?: ಹಾಯ್, ದಯವಿಟ್ಟು ನಿಮ್ಮ ಕಾರನ್ನು ಇಲ್ಲಿ ನಿಲ್ಲಿಸಬೇಡಿ!! ನಾವು ಈ ಹಿಂದೆ ಇಲ್ಲಿ ಪಾರ್ಕಿಂಗ್‌ ಮಾಡಬೇಡಿ ಎಂದು ನಿಮ್ಮ ಬಳಿ ಮನವಿ ಮಾಡಿದ್ದೆವು. 2000ನೇ ಇಸವಿಯಿಂದ ನಾವು ಇದೇ ಪ್ರದೇಶದಲ್ಲಿ ವಾಸವಿದ್ದು, ನಮ್ಮ ಬಳಿ 2 ಕಾರುಗಳು ಇವೆ ಎಂಬುದನ್ನು ದಯವಿಟ್ಟು ತಿಳಿದುಕೊಳ್ಳಿ. ನಮಗೂ ಉತ್ತಮ ಪಾರ್ಕಿಂಗ್‌ ಸ್ಥಳದ ಅಗತ್ಯವಿದೆ. ದಯವಿಟ್ಟು ನೀವು ಈ ಹಿಂದೆ ಪಾರ್ಕಿಂಗ್‌ ಮಾಡುತ್ತಿದ್ದ ಜಾಗದಲ್ಲೇ ನಿಮ್ಮ ಕಾರನ್ನು ಪಾರ್ಕ್‌ ಮಾಡಿ. ನಾವು ಒಳ್ಳೆಯವರಾಗಿರೋಣ. ಉತ್ತಮ ನೆರೆಹೊರೆಯವರಾಗಿರೋಣ ಧನ್ಯವಾದಗಳು. ಇಂತೀ ನಿಮ್ಮ ನೆರೆಹೊರೆಯವರು ಎಂದು ಉಲ್ಲೇಖೀಸಲಾಗಿದೆ.

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.